ಸುಳ್ಯ ತಾಲೂಕು ರಾಜ್ಯೋತ್ಸವ ಸಮಾರಂಭದ ಸಂದರ್ಭದಲ್ಲಿ ಯಕ್ಷಗಾನ ಭಾಗವತರಾದ ಭವ್ಯಶ್ರೀ ಕುಲ್ಕುಂದ ಅವರಿಗೆ ತಾಲೂಕು ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
ಭವ್ಯಶ್ರೀ ಕುಲ್ಕುಂದ ಅವರು ಯಕ್ಷಗಾನದ ಪ್ರಸಿದ್ಧ ಮಹಿಳಾ ಭಾಗವತರಾಗಿ ಗುರುತಿಸಿಕೊಂಡಿದ್ದಾರೆ. ಸಮಾರಂಭದಲ್ಲಿ ಸುಳ್ಯದ ಶಾಸಕರಾದ ಶ್ರೀ ಎಸ್. ಅಂಗರ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
