Friday, September 20, 2024
Homeಯಕ್ಷಗಾನಗುಂಡಿಮಜಲು ಗೋಪಾಲಕೃಷ್ಣ ಭಟ್ –  ಮಾತಿನ ಮಂಟಪದಲ್ಲಿ

ಗುಂಡಿಮಜಲು ಗೋಪಾಲಕೃಷ್ಣ ಭಟ್ –  ಮಾತಿನ ಮಂಟಪದಲ್ಲಿ

ಕರ್ನಾಟಕ ಯಕ್ಷಗಾನ ಅಕಾಡೆಮಿ ಸಂಯೋಜಿಸಿದ ಪ್ರತಿದಿನದ ಕಾರ್ಯಕ್ರಮವಾದ ಯಕ್ಷಗಾನ  ಕಲಾವಿದರೊಂದಿಗೆ ಮಾತುಕತೆಯ ಮಾತಿನ ಮಂಟಪದ ಕಾರ್ಯಕ್ರಮದಲ್ಲಿ ಇಂದು ಅಂದರೆ  ನವೆಂಬರ್ 3ರಂದು ಮಂಗಳವಾರ  ಪ್ರಸಿದ್ಧ ಯಕ್ಷಗಾನ ಕಲಾವಿದರಾದ ಶ್ರೀ ಗುಂಡಿಮಜಲು ಗೋಪಾಲಕೃಷ್ಣ ಭಟ್ ಅವರೊಂದಿಗೆ ಮಾತುಕತೆ ನಡೆಯಲಿದೆ.

ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರೂ, ಯಕ್ಷಗಾನ ಕಲಾವಿದೆಯೂ ಉಪನ್ಯಾಸಕರೂ ಆದ ಶ್ರೀಮತಿ ಆರತಿ ಪಟ್ರಮೆಯವರು ಕಾರ್ಯಕ್ರಮವನ್ನು ಸಂಯೋಜಿಸಿ  ಮಾತುಕತೆಯನ್ನು ನಡೆಸಿಕೊಡಲಿದ್ದಾರೆ.  ಈ ಕಾರ್ಯಕ್ರಮ ಫೇಸ್ಬುಕ್ ನಲ್ಲಿ ನೇರ ಪ್ರಸಾರಗೊಳ್ಳಲಿದೆ.

ಜಾಹೀರಾತು

2020ನೇ  ನವೆಂಬರ್ 3ರಂದು ಮಂಗಳವಾರ  ಸಂಜೆ ಘಂಟೆ 6.30ರಿಂದ  7.30ರ ವರೆಗೆ ಈ ಕಾರ್ಯಕ್ರಮ ಮೂಡಿಬರಲಿದೆ. ಮಾತಿನ ಮಂಟಪ  ಕಾರ್ಯಕ್ರಮದಲ್ಲಿ ಪ್ರತಿದಿನ ಬೇರೆ ಬೇರೆ ಯಕ್ಷಗಾನ ಕಲಾವಿದರೊಂದಿಗೆ ಮಾತುಕತೆ ನಡೆಯಲಿದೆ. ಲಿಂಕ್ ಕೆಳಗಡೆ ಇದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments