ಇತ್ತೀಚಿಗೆ ನಿಧನರಾದ ವಯಲಿನ್ ದಂತಕಥೆ ಪದ್ಮಭೂಷಣ ಟಿ. ಎನ್. ಕೃಷ್ಣನ್ ಮತ್ತು ಅವರ ಪುತ್ರಿ ವಿಜಿ ಕೃಷ್ಣನ್ ಅವರ ದ್ವಂದ್ವ ಪಿಟೀಲು ವಾದನ ಕಚೇರಿ ತುಂಬಾ ಪ್ರಸಿದ್ದಿಯನ್ನು ಪಡೆದಿತ್ತು.
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
ಅಪ್ಪ, ಮಗಳು ಇಬ್ಬರೂ ಜೊತೆಯಾಗಿ ದೇಶಾದ್ಯಂತ ಹಲವಾರು ದ್ವಂದ್ವ ನುಡಿಸುವಿಕೆಯ ಸಂಗೀತ ಕಚೇರಿಯನ್ನು ನಡೆಸಿಕೊಟ್ಟಿದ್ದರು. ಮಗಳು ವಿಜಿ ಕೃಷ್ಣನ್ ಅವರಿಗೆ ತಂದೆ ಟಿ. ಎನ್. ಕೃಷ್ಣನ್ ಅವರೇ ಗುರುವಾಗಿದ್ದರು.

ತಂದೆ ಹಾಗೂ ಗುರು ಟಿ. ಎನ್. ಕೃಷ್ಣನ್ ಅವರೇ ನನ್ನ ಪಾಲಿಗೆ ಹೀರೋ ಆಗಿದ್ದರು ಎಂದು ಪುತ್ರಿ ವಿಜಿ ಕೃಷ್ಣನ್ ಭಾವುಕರಾಗಿ ನುಡಿಯುತ್ತಾರೆ. ಅವರು ಇಬ್ಬರೂ ಒಟ್ಟಿಗೆ ನಡೆಸಿದ್ದ ಪಿಟೀಲು ವಾದನ ಕಚೇರಿಯ ವೀಡೀಯೋ ಲಿಂಕ್ ಕೆಳಗಡೆ ಇದೆ.
