ಅಗಲಿದ ಯಕ್ಷಗಾನ ಕಲಾವಿದ , ಸಂಘಟಕ, ಖ್ಯಾತ ಅರ್ಥಧಾರಿ, ಸಂಯಮಂ ತಂಡದ ರೂವಾರಿ ಮಲ್ಪೆ ವಾಸುದೇವ ಸಾಮಗರಿಗೆ ಐರೋಡಿಯ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.



ಈ ಶ್ರದ್ಧಾಂಜಲಿ ಕಾರ್ಯಕ್ರಮ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ, ಐರೋಡಿ ಕಲಾಕೇಂದ್ರದ ಸದಾನಂದ ರಂಗಮಂಟಪದಲ್ಲಿ ಜರಗಿತು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
ಕಾಯ೯ದಶಿ೯ ಐರೋಡಿ ರಾಜಶೇಖರ ಹೆಬ್ಬಾರ,ಉಡುಪಿಯ ಎಸ್.ವಿ.ಭಟ್ಟ್, ಕೋಟೇಶ್ವರದ ಗೋಪಾಲಕೃಷ್ಪ ಶೆಟ್ಟಿ ಮುಂತಾದವರು ನುಡಿನಮನ ಸಲ್ಲಿಸಿದರು.

