Friday, September 20, 2024
Homeಯಕ್ಷಗಾನಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ - ವಾಸುದೇವ ಸಾಮಗರಿಗೆ ಶ್ರದ್ಧಾಂಜಲಿ 

ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ – ವಾಸುದೇವ ಸಾಮಗರಿಗೆ ಶ್ರದ್ಧಾಂಜಲಿ 

ಅಗಲಿದ ಯಕ್ಷಗಾನ ಕಲಾವಿದ , ಸಂಘಟಕ, ಖ್ಯಾತ ಅರ್ಥಧಾರಿ, ಸಂಯಮಂ ತಂಡದ ರೂವಾರಿ ಮಲ್ಪೆ ವಾಸುದೇವ ಸಾಮಗರಿಗೆ ಐರೋಡಿಯ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.

ಈ ಶ್ರದ್ಧಾಂಜಲಿ ಕಾರ್ಯಕ್ರಮ  ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ, ಐರೋಡಿ  ಕಲಾಕೇಂದ್ರದ ಸದಾನಂದ ರಂಗಮಂಟಪದಲ್ಲಿ ಜರಗಿತು. 

ಕಾಯ೯ದಶಿ೯ ಐರೋಡಿ ರಾಜಶೇಖರ ಹೆಬ್ಬಾರ,ಉಡುಪಿಯ ಎಸ್.ವಿ.ಭಟ್ಟ್, ಕೋಟೇಶ್ವರದ ಗೋಪಾಲಕೃಷ್ಪ ಶೆಟ್ಟಿ ಮುಂತಾದವರು ನುಡಿನಮನ ಸಲ್ಲಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments