ದಿನಾಂಕ 18-11-2020 ನೇ ಬುಧವಾರ ಮಧ್ಯಾಹ್ನ 2-30 ಕ್ಕೆ ಸರಿಯಾಗಿ ಶ್ರೀ ಮಹಾಮ್ಮಾಯಿ ದೇವಸ್ಥಾನ.ಮಾರಿಗುಡಿ, ಸುರತ್ಕಲ್ ಎಂಬಲ್ಲಿ ” ಭೀಷ್ಮ ವಿಜಯ” ಎಂಬ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.
ಭಾಗವಹಿಸುವ ಕಲಾವಿದರು ಪುತ್ತಿಗೆ, ಕಡಂಬಳಿತ್ತಾಯ, ಹೆಬ್ಬಾರ್, ಉಜಿರೆ, ರಂಗಭಟ್ ಮುಂತಾದವರು.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ
ಸಂಜೆ 5-30 ಕ್ಕೆ ಸರಿಯಾಗಿ ಯಕ್ಷಗಾನ ರಂಗನಿಪುಣ, ಸರಸ ಅರ್ಥಧಾರಿ, ಸಂಘಟನಾ ಚತುರ, “ಸಂಯಮಂ” ಸ್ಥಾಪಕ ಕೀರ್ತಿಶೇಷ ಎಂ.ಆರ್.ವಾಸುದೇವ ಸಾಮಗರಿಗೆ “ಭಾವಾಶ್ರುತರ್ಪಣ” ಕಾರ್ಯಕ್ರಮ ನಡೆಯಲಿದೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ
ಸ್ಥಳ_ಶ್ರೀ ಮಹಾಮ್ಮಾಯಿ ದೇವಸ್ಥಾನ.ಮಾರಿಗುಡಿ, ಸುರತ್ಕಲ್. ಕಾರ್ಯಕ್ರಮದ ವ್ಯವಸ್ಥಾಪಕರು ವಾಸುದೇವ ಸಾಮಗರ ಅಭಿಮಾನಿಗಳು, ಸುರತ್ಕಲ್