ಮಂದಾರ್ತಿ ಮೇಳದಲ್ಲಿ ಸ್ತ್ರೀವೇಷಧಾರಿಯಾಗಿ ಕಲಾ ಸೇವೆಗೈಯುತ್ತಿದ್ದ ಅಮಾಸೆಬೈಲಿನ ಕೆಲ ಗ್ರಾಮದ ನಿವಾಸಿ ಸುದೀಪ ಶೆಟ್ಟಿ(28ವರ್ಷ) ಆಕಸ್ಮಿಕವಾಗಿ ಕೆರೆಗೆ ಬಿದ್ದು ನಿನ್ನೆ 16-11-2020ರಂದು ನಿಧನರಾದರು.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
ಮೇಗರವಳ್ಳಿ, ಸಿಗಂಧೂರು ಹಾಗೂ ಮಂದಾರ್ತಿ ಮೇಳಗಳಲ್ಲಿ 1 ದಶಕದಿಂದ ವೇಷಧಾರಿಯಾಗಿದ್ದರು. ಅವಿವಾಹಿತರಾಗಿರುವ ಇವರು ತಂದೆ, ತಾಯಿ ಹಾಗೂ ಅಪಾರ ಕಲಾಭಿಮಾನಿಗಳನ್ನು ಅಗಲಿದ್ದಾರೆ.

ಸುದೀಪ ಶೆಟ್ಟಿ ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಮ್.ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.
