ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್ ನಲ್ಲಿ ಹೆಚ್ಚುತ್ತಿರುವ ಕೊರೊನಾವೈರಸ್ ಪ್ರಮಾಣವು ಬುಧವಾರ ರಾತ್ರಿಯಿಂದ ಮೂರು ವಾರಗಳವರೆಗೆ ರೆಸ್ಟೋರೆಂಟ್ ಗಳನ್ನು ಸ್ಥಗಿತಗೊಳಿಸುವ ಆದೇಶವನ್ನು ಹೊರಡಿಸುವಂತೆ ಮಾಡಿದೆ.
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
ಇದು ವೈರಸ್ನಿಂದ ತತ್ತರಿಸುತ್ತಿರುವ ಅಮೆರಿಕಾದ ಹೋಟೆಲ್ ಉದ್ಯಮವನ್ನು ಮತ್ತಷ್ಟು ಕುಂಠಿತಗೊಳಿಸಿದೆ. ಬದಲಾಗುತ್ತಿರುವ ನಿಯಮಗಳಿಗೆ ಹೊಂದಿಕೊಳ್ಳಬೇಕಾದ ಲಾಸ್ ಏಂಜಲೀಸ್ನ ರೆಸ್ಟೋರೆಂಟ್ ಮಾಲೀಕರು ತಮ್ಮ ವ್ಯವಹಾರಗಳನ್ನು ಮತ್ತೊಮ್ಮೆ ಪುನರುಜ್ಜೀವನಗೊಳಿಸಲು ಪ್ರಯತ್ನಿಸುತ್ತಿದ್ದರು ಎಂದು ‘ಕೆಫೆ ಒಫ್ ಲೆಮೆನ್’ ರೆಸ್ಟೋರೆಂಟಿನ ಮಾಲೀಕರು ಹೇಳಿದ್ದಾರೆ.

“ಹೊರಾಂಗಣ, ಒಳಾಂಗಣವನ್ನು ನಿರ್ಮಿಸಲು $ 5,000 ಡಾಲರ್ ಖರ್ಚು ಮಾಡಿದ್ದೇವೆ, ಆದ್ದರಿಂದ ಈಗ ಅಲ್ಲಿ ಜನರಿಗೆ ತಿನ್ನಲು ಸ್ಥಳವಿದೆ, ಮತ್ತು ಈ ಇತ್ತೀಚಿನ ವ್ಯವಹಾರಗಳ ಸ್ಥಗಿತದಿಂದ ನಮ್ಮ ಉದ್ಯೋಗಿಗಳು ಹೇಗೆ ಜೀವಿಸುತ್ತಾರೆ ಎಂದೇ ತಿಳಿಯುತ್ತಿಲ್ಲ.
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
ಈಗ ನಾವು ಹೊರಭಾಗವನ್ನು ಮುಚ್ಚಲು ಹೊರಟಿದ್ದೇವೆ, ನಮ್ಮ 11 ಉದ್ಯೋಗಿಗಳು ಮನೆಗೆ ಹೋಗಬೇಕೆಂದು ನಾವು ಹೇಳಬೇಕಾಗಿದೆ” ಎಂದು ಹೋಟೆಲ್ ಮಾಲೀಕರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ.

