ಯಕ್ಷ ಶಾಲ್ಮಲಾ (ರಿ) ಆಯೋಜಿಸುವ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದ ಏಳು ದಿನಗಳ ತಾಳಮದ್ದಳೆ ಕಾರ್ಯಕ್ರಮವಾದ “ಶ್ರೀ ರಾಮಾನುಭವ” ಎಂಬ ಸರಣಿ ತಾಳಮದ್ದಳೆ ಸಪ್ತಾಹ ಮುಂಡಿಗೇಸರ ಎಂಬಲ್ಲಿರುವ ಶ್ರೀ ಗಣಪತಿ ದೇವಸ್ಥಾನದಲ್ಲಿ ನಡೆಯಲಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
ಈ ತಾಳಮದ್ದಳೆ ಸಪ್ತಾಹದಲ್ಲಿ ಪ್ರದರ್ಶನ ಮತ್ತು ದಾಖಲೀಕರಣ ಎರಡನ್ನೂ ಮಾಡಲಾಗುತ್ತಿದೆ. ದಿನಾಂಕ ಡಿಸೆಂಬರ್ 6ರಿಂದ ಡಿಸೆಂಬರ್ 12ರ ವರೆಗೆ ಈ ಕಾರ್ಯಕ್ರಮವು ಪ್ರತಿದಿನ ಸಂಜೆ 4-30ರಿಂದ ನಡೆಯಲಿದೆ. ಕಾರ್ಯಕ್ರಮವು ಸರಕಾರದ ಕೋವಿಡ್19ರ ನೀತಿ ನಿಯಮಾವಳಿಗಳನ್ನನುಸರಿಸಿ ನಡೆಯುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.

ಈ ಏಳೂ ದಿನಗಳ ತಾಳಮದ್ದಳೆ ಪ್ರಸಂಗಗಳಲ್ಲಿ ವಿದ್ವಾನ್ ಉಮಾಕಾಂತ ಭಟ್ಟ ಕೆರೇಕೈಯವರು ಪ್ರತಿದಿನವೂ ಶ್ರೀರಾಮನ ಪಾತ್ರವನ್ನು ವಹಿಸುತ್ತಿರುವುದು ಈ ಸಪ್ತಾಹದ ವಿಶೇಷತೆಯಾಗಿದೆ.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
