ಉಡುಪಿಯ ಯಕ್ಷಗಾನ ಕಲಾರಂಗ ಯಕ್ಷ ವಿದ್ವಾಂಸರಿಗೆ ನೀಡುವ ತಲ್ಲೂರು ಕನಕ-ಅಣ್ಣಯ್ಯ ಶೆಟ್ಟಿ ಸ್ಮರಣೆಯಲ್ಲಿ ನೀಡುವ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಛಾಂದಸ, ಪ್ರಸಂಗಕರ್ತ, ಕಲಾವಿದ ಶ್ರೀ ಗಣೇಶ ಕೊಲೆಕಾಡಿ ಆಯ್ಕೆಯಾಗಿದ್ದಾರೆಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- 150 ವರ್ಷಗಳ ವರೆಗೆ ಬದುಕಲು ದಂಪತಿಗಳ ಹೊಸ ತಂತ್ರ – ನವೀನ ಆವಿಷ್ಕಾರ, ಚಿಕಿತ್ಸೆಗಳಿಂದ ಇದು ಸಾಧ್ಯ ಎಂದು ತೋರಿಸಲು ಹೊರಟ ಗಂಡ-ಹೆಂಡತಿ!
- 10ನೇ ತರಗತಿ ವಿದ್ಯಾರ್ಥಿಯು ತನ್ನ ಶಿಕ್ಷಕಿಯ ಅಶ್ಲೀಲ ವೀಡಿಯೋ ಚಿತ್ರೀಕರಿಸಿ ಬ್ಲ್ಯಾಕ್ಮೇಲ್ ಮಾಡಿದ ಪ್ರಕರಣ – 4 ಮಂದಿಯ ಬಂಧನ
- ಎದೆಯ ಒಂದು ಬದಿಯಲ್ಲಿ ಪ್ಲಾಸ್ಟರ್ ನೊಂದಿಗೆ ಆಸ್ಪತ್ರೆಯಿಂದ ಮನೆಗೆ ಮರಳಿದ ಗಾಯಕಿ ಅಮೃತಾ ಸುರೇಶ್
- ಅಂಬಿಕಾ ವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಡಾ.ದೀಪಕ್ ರೈ ಆಯ್ಕೆ
- ಸ್ನೇಹಿತನನ್ನು ಮರಕ್ಕೆ ಕಟ್ಟಿಹಾಕಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಯ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ ಪೊಲೀಸರು
ಪ್ರಶಸ್ತಿ ಪ್ರದಾನ ಸಮಾರಂಭವು ಡಿಸೆಂಬರ್ 25, ಶುಕ್ರವಾರ ಸಂಜೆ 5.00 ಗಂಟೆಗೆ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ. ಪರ್ಯಾಯ ಶ್ರೀ ಅದಮಾರು ಮಠಾಧೀಶರಾದ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಿ ಅನುಗ್ರಹಿಸಲಿದ್ದಾರೆ. ಪ್ರಶಸ್ತಿಯು ರೂಪಾಯಿ 40,000 ನಗದು ಪುರಸ್ಕಾರ ಸಹಿತ ಪ್ರಶಸ್ತಿ ಪರಿಕರಗಳನ್ನೊಳಗೊಂಡಿರುತ್ತದೆ.
- 150 ವರ್ಷಗಳ ವರೆಗೆ ಬದುಕಲು ದಂಪತಿಗಳ ಹೊಸ ತಂತ್ರ – ನವೀನ ಆವಿಷ್ಕಾರ, ಚಿಕಿತ್ಸೆಗಳಿಂದ ಇದು ಸಾಧ್ಯ ಎಂದು ತೋರಿಸಲು ಹೊರಟ ಗಂಡ-ಹೆಂಡತಿ!
- 10ನೇ ತರಗತಿ ವಿದ್ಯಾರ್ಥಿಯು ತನ್ನ ಶಿಕ್ಷಕಿಯ ಅಶ್ಲೀಲ ವೀಡಿಯೋ ಚಿತ್ರೀಕರಿಸಿ ಬ್ಲ್ಯಾಕ್ಮೇಲ್ ಮಾಡಿದ ಪ್ರಕರಣ – 4 ಮಂದಿಯ ಬಂಧನ
- ಎದೆಯ ಒಂದು ಬದಿಯಲ್ಲಿ ಪ್ಲಾಸ್ಟರ್ ನೊಂದಿಗೆ ಆಸ್ಪತ್ರೆಯಿಂದ ಮನೆಗೆ ಮರಳಿದ ಗಾಯಕಿ ಅಮೃತಾ ಸುರೇಶ್
- ಅಂಬಿಕಾ ವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಡಾ.ದೀಪಕ್ ರೈ ಆಯ್ಕೆ
- ಸ್ನೇಹಿತನನ್ನು ಮರಕ್ಕೆ ಕಟ್ಟಿಹಾಕಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಯ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ ಪೊಲೀಸರು