ಕರ್ನಾಟಕ ಯಕ್ಷಗಾನ ಅಕಾಡೆಮಿಯು ಮಿತ್ರ ಸಂಗಮ (ರಿ), ಬೀಜಾಡಿ, ಗೋಪಾಡಿ ಇದರ ಸಹಯೋಗದೊಂದಿಗೆ ವಿಶಿಷ್ಟವಾದ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದೆ. ಬಡಗು ತಿಟ್ಟು ಯಕ್ಷಗಾನ ಪರಂಪರೆಯ ಹಾರಾಡಿ ತಿಟ್ಟು ಮತ್ತು ಮಟಪಾಡಿ ತಿಟ್ಟುಗಳ ದಾಖಲೀಕರಣ ಪ್ರಕ್ರಿಯೆಯನ್ನು ಮೇಲಿನ ಎರಡೂ ಸಂಸ್ಥೆಗಳ ಸಹಭಾಗಿತ್ವದಲ್ಲಿ ಏರ್ಪಡಿಸಲಾಗಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
ಈ ಕಾರ್ಯಕ್ರಮ ೨೦. ೧೨. ೨೦೨೦ ರ ಆದಿತ್ಯವಾರದಂದು ಮದ್ಯಾಹ್ನ ಘಂಟೆ ೨. ೩೦ ರಿಂದ ಆರಂಭವಾಗಲಿದ್ದು ಉದ್ಘಾಟನಾ ಸಮಾರಂಭ, ಸಭಾ ಕಾರ್ಯಕ್ರಮಗಳ ನಂತರ ವಿಷಯ ಮಂಡನೆ, ಉಭಯ ತಿಟ್ಟುಗಳ ಪ್ರಾತ್ಯಕ್ಷಿಕೆ ನಡೆಯಲಿದ್ದು ಕೊನೆಯಲ್ಲಿ ಬಡಗು ತಿಟ್ಟಿನ ಖ್ಯಾತ ಕಲಾವಿದರಿಂದ ಯಕ್ಷಗಾನ ಪ್ರದರ್ಶನ ನಡೆಯಲಿದೆ.

ಈ ಕಾರ್ಯಕ್ರಮವು ಕುಂದಾಪುರದ ವಡೇರ ಹೋಬಳಿಯಲ್ಲಿರುವ ಶ್ರೀ ವ್ಯಾಸರಾಜ ಮಠದಲ್ಲಿ ನಡೆಯಲಿದೆ. ಕಲಾಸಕ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಘಟಕರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
