ಕುರಿಯ ವಿಠಲ ಶಾಸ್ತ್ರಿ ಯಕ್ಷಗಾನ ಪ್ರತಿಷ್ಠಾನದ ನೇತೃತ್ವದಲ್ಲಿ ಕುಂದಾಪುರದಲ್ಲಿ ಯಕ್ಷಗಾನ ತಾಳಮದ್ದಳೆ ಸಪ್ತಾಹ ನಡೆಯಲಿದೆ. ಕಲಾಕ್ಷೇತ್ರ ಕುಂದಾಪುರ ಮತ್ತು ರೋಟರಿ ಕ್ಲಬ್ ಸಹಯೋಗದೊಂದಿಗೆ ಈ ತಾಳಮದ್ದಳೆ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದೆ.
ದಿನಾಂಕ 24.012021ರಿಂದ ದಿನಾಂಕ 30.01.2021ರ ವರೆಗೆ ಕುಂದಾಪುರದ ಬೋರ್ಡ್ ಹೈಸ್ಕೂಲಿನ ಕಲಾಮಂದಿರದಲ್ಲಿ ನಡೆಯಲಿರುವ ಈ ತಾಳಮದ್ದಳೆ ಸಪ್ತಾಹದಲ್ಲಿ ತೆಂಕು ಬಡಗಿನ ಘಟಾನುಘಟಿ ಕಲಾವಿದರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ವಿವರವನ್ನು ಲಗತ್ತಿಸಲಾಗಿದೆ.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES

