ರಂಗಸ್ಥಳ ಮಂಗಳೂರು ರಿ. ಅರ್ಪಿಸುವ ಮತ್ತು ಪೆರ್ಡೂರು ಮೇಳದವರಿಂದ ದಿನಾಂಕ 30 – 1 – 21 ನೇ ಶನಿವಾರ ರಾತ್ರಿ 7-00 ರಿಂದ (ಕಾಲ ಮಿತಿ) ಕದ್ರಿ ರಾಜಾಂಗಣದಲ್ಲಿ ಕಂಸ – ಕಂಸ – ಕಂಸ ( ಕಂಸ ಜನನ – ಕಂಸ ಧಿಗ್ವಿಜಯ – ಕಂಸ ವಧೆ ) ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
ರಂಗಸ್ಥಳ ಮಂಗಳೂರು (ರಿ) ಇದರ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಈ ಕಾರ್ಯಕ್ರಮಕ್ಕೆ ಯಕ್ಷಗಾನ ಕಲಾಭಿಮಾನಿಗಳಿಗೆ ಸ್ವಾಗತ ಕೋರಿದ್ದಾರೆ. ಈ ಪ್ರದರ್ಶನಕ್ಕೆ ಉಚಿತ ಪ್ರವೇಶವಿರುವುದಾದರೂ ಸರಕಾರದ ನಿಯಮದಂತೆ ಸಾಮಾಜಿಕ ಅಂತರ ಮತ್ತು ಮಾಸ್ಕ್ ಕಡ್ಡಾಯ ಎಂದೂ ಸಂಘಟಕರು ತಿಳಿಸಿದ್ದಾರೆ.
