ಕುರಿಯ ವಿಠಲ ಶಾಸ್ತ್ರಿ ಯಕ್ಷಗಾನ ಪ್ರತಿಷ್ಠಾನದ ನೇತೃತ್ವದಲ್ಲಿ, ಕಲಾಕ್ಷೇತ್ರ ಕುಂದಾಪುರ ಮತ್ತು ರೋಟರಿ ಕ್ಲಬ್ ಸಹಯೋಗದೊಂದಿಗೆ ಕಲಾಮಂದಿರ, ಬೋರ್ಡ್ ಹೈಸ್ಕೂಲ್, ಕುಂದಾಪುರದಲ್ಲಿ ನಡೆಯುತ್ತಿರುವ ಈ ಯಕ್ಷಗಾನ ತಾಳಮದ್ದಳೆ ಸಪ್ತಾಹದಲ್ಲಿ ಇಂದು 29.01.2021 ಶುಕ್ರವಾರ 5 ಘಂಟೆಗೆ ‘ಸುಧನ್ವ ಮೋಕ್ಷ’ ಎಂಬ ಪ್ರಸಂಗದ ತಾಳಮದ್ದಳೆ ನಡೆಯಲಿದೆ. ತಾಳಮದ್ದಳೆಯ ನೇರಪ್ರಸಾರ ಕಲಾಕ್ಷೇತ್ರ ಕುಂದಾಪುರದ ಫೇಸ್ಬುಕ್ ಮತ್ತು ಯೂ ಟ್ಯೂಬ್ ಚಾನೆಲಿನಲ್ಲಿ ಲಭ್ಯವಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ನೇರಪ್ರಸಾರದ ಲಿಂಕ್ ಕೆಳಗಡೆ ಇದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
