ಕುರಿಯ ವಿಠಲ ಶಾಸ್ತ್ರಿ ಯಕ್ಷಗಾನ ಪ್ರತಿಷ್ಠಾನದ ನೇತೃತ್ವದಲ್ಲಿ, ಕಲಾಕ್ಷೇತ್ರ ಕುಂದಾಪುರ ಮತ್ತು ರೋಟರಿ ಕ್ಲಬ್ ಸಹಯೋಗದೊಂದಿಗೆ ಕಲಾಮಂದಿರ, ಬೋರ್ಡ್ ಹೈಸ್ಕೂಲ್, ಕುಂದಾಪುರದಲ್ಲಿ ನಡೆಯುತ್ತಿರುವ ಈ ಯಕ್ಷಗಾನ ತಾಳಮದ್ದಳೆ ಸಪ್ತಾಹದಲ್ಲಿ ಇಂದು 30.01.2021 ಶನಿವಾರ 5 ಘಂಟೆಗೆ ‘ ಶ್ರೀರಾಮ ನಿರ್ಯಾಣ’ ಎಂಬ ಪ್ರಸಂಗದ ತಾಳಮದ್ದಳೆ ನಡೆಯಲಿದೆ. ತಾಳಮದ್ದಳೆಯ ನೇರಪ್ರಸಾರ ಕಲಾಕ್ಷೇತ್ರ ಕುಂದಾಪುರದ ಫೇಸ್ಬುಕ್ ಮತ್ತು ಯೂ ಟ್ಯೂಬ್ ಚಾನೆಲಿನಲ್ಲಿ ಲಭ್ಯವಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ನೇರಪ್ರಸಾರದ ಲಿಂಕ್ ಕೆಳಗಡೆ ಇದೆ.
- 7th Standard, English – Unit 1 Prose – A Tiger in the House
- 7th Standard, Social – HISTORY CHAPTER 1 – MAJOR DEVELOPMENTS IN THE WORLD
- 6th Standard, Social Science – HISTORY – Chapter 1 – INTRODUCTION TO HISTORY AND PRE-HISTORIC SOCIETY
- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH