ಯಕ್ಷಮಿತ್ರರು ಕೈಕಂಬ, ಬಿ.ಸಿ. ರೋಡ್ ಇವರ ವತಿಯಿಂದ ದಿನಾಂಕ 29. 01. 2021ರಂದು ನಡೆದ ಶ್ರೀ ಕೋದಂಡರಾಮ ಕೃಪಾಶ್ರಿತ ಯಕ್ಷಗಾನ ಮಂಡಳಿಯ ಯಕ್ಷಗಾನ ಪ್ರದರ್ಶನದ ಸಂದರ್ಭದಲ್ಲಿ ಖ್ಯಾತ ಯಕ್ಷಗಾನ ಕಲಾವಿದ, ಪ್ರಸ್ತುತ ಹಲವಾರು ವರ್ಷಗಳಿಂದ ಹನುಮಗಿರಿ ಮೇಳದಲ್ಲಿ ಕಲಾ ಸೇವೆ ಸಲ್ಲಿಸುತ್ತಿರುವ ಶ್ರೀ ಪೆರ್ಲ ಜಗನ್ನಾಥ ಶೆಟ್ಟಿ ಅವರನ್ನು ಯಕ್ಷಮಿತ್ರರು ಕೈಕಂಬ, ಬಿ.ಸಿ. ರೋಡ್ ಇವರು ಸನ್ಮಾನಿಸಿದರು.

ಸನ್ಮಾನಕ್ಕೆ ಉತ್ತರಿಸುತ್ತಾ ಯಕ್ಷಗಾನದ ಆಗುಹೋಗುಗಳ ಬಗ್ಗೆ ಹಾಗೂ ತನ್ನ ಹಿಂದಿನ ಕಲಾ ಜೀವನದ ಬಗ್ಗೆ ಪೆರ್ಲ ಜಗನ್ನಾಥ ಶೆಟ್ಟಿಯವರು ಪ್ರಾಮಾಣಿಕವಾಗಿ ತನ್ನ ಮನದಾಳವನ್ನು ಪ್ರೇಕ್ಷಕರೆದುರು ತೆರೆದಿಟ್ಟರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
