ಸಾಂದರ್ಭಿಕ ಚಿತ್ರ
ಪುತ್ತೂರಿನ ಪಾಂಗ್ಲಾಯದಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 25ನೆಯ ಪ್ರತಿಷ್ಠಾಪನಾ ವರ್ಧಂತ್ಯುತ್ಸವ ಇಂದು ನಡೆಯುತ್ತಿದೆ.
ಈ ವರ್ಧಂತ್ಯುತ್ಸವದ ಪ್ರಯುಕ್ತ ಇಂದು 15.02.2021ನೇ ಸೋಮವಾರ ಸಂಜೆ 6 ಘಂಟೆಯಿಂದ ದೀಪಾರಾಧನೆ, ರಂಗಪೂಜೆ ಮತ್ತು ಅಮ್ಮನವರ ದರ್ಶನ ಸೇವೆ ನಡೆಯಲಿದೆ.
ಇಂದು ರಾತ್ರಿ 7 ಘಂಟೆಗೆ ಭಂಡಾರ ತೆಗೆಯುವ ಕಾರ್ಯಕ್ರಮ ಜರಗಲಿರುವುದು. ರಾತ್ರಿ 10 ಘಂಟೆಗೆ ವರ್ಷಾವಧಿ ನಡೆಯುವ ಕಲ್ಲುರ್ಟಿ ಮತ್ತು ಗುಳಿಗ ದೈವಗಳ ಕೋಲ ನಡೆಯಲಿದೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ