ಪುತ್ತೂರಿಗೆ ಸಮೀಪದ ಕಬಕ ಪೋಳ್ಯ ಶ್ರೀ ಲಕ್ಷ್ಮೀವೆಂಕಟರಮಣ ಮಠದ ರಥೋತ್ಸವ ಕಾರ್ಯಕ್ರಮ ನಿನ್ನೆ 17.01.2020 ರಂದು ಆರಂಭವಾಗಿದೆ.
ಈ ಕಾರ್ಯಕ್ರಮ 17.01.2020ರಿಂದ 20.01.2021ರ ತನಕ ನಡೆಯಲಿದೆ. ಪ್ರತಿದಿನವೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದೆ.
ನಾಳೆ 19.01.2021ರಂದು ರಥೋತ್ಸವ ಮತ್ತು ಸುಡುಮದ್ದು ಸೇವೆ ನಡೆಯಲಿದೆ.
ಕೊನೆಯ ದಿನ ಅಂದರೆ 20.01.2021ರಂದು ದೂಮಾವತಿ ಗುಳಿಗ ದೈವಗಳ ತಂಬಿಲ ಸೇವೆ, ಭಂಡಾರ ತೆಗೆಯುವುದು ಮತ್ತು ದೈವಗಳ ನೇಮ ನಡೆಯಲಿದೆ.

- ನೇಪಾಳದಲ್ಲಿ ಹಠಾತ್ ಪ್ರವಾಹ: 133 ಭಾರತೀಯರು ನಾಪತ್ತೆ, 55 ಮಂದಿ ಸಾವು; ಬಿಹಾರ, ಯುಪಿ ಗಡಿಗಳಲ್ಲಿ ಕಟ್ಟೆಚ್ಚರ
- “ಹಿಜಾಬ್ ಇಸ್ಲಾಂಗೆ ಅನಿವಾರ್ಯವಲ್ಲ”: ಉತ್ತರ ಪ್ರದೇಶ ವಿದ್ಯಾರ್ಥಿನಿಯ ಅರ್ಜಿಯನ್ನು ತಳ್ಳಿಹಾಕಿದ ಹೈಕೋರ್ಟ್.
- ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ, ಆದಿಸುಬ್ರಹ್ಮಣ್ಯ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು
- ಎಂಜಿನಿಯರ್ ಮತ್ತು ಅವರ ಕುಟುಂಬ ನದಿಗೆ ಹಾರಿ ಆತ್ಮಹತ್ಯೆ; ಡೆತ್ನೋಟ್ನಲ್ಲಿ ರೈಫಲ್ ಶೂಟಿಂಗ್ ಕೋಚ್ ವಿರುದ್ಧ ಆರೋಪ – ಲವ್ ಜಿಹಾದ್ ಶಂಕೆ
- ಬ್ಯಾರನ್ನನ್ನು ಎಲ್ಲಿ ಕೊಲ್ಲಬೇಕು”: ಟ್ರಂಪ್ ಅವರ ಪುತ್ರನ ತಲೆಗೆ 95 ಕೋಟಿ ರೂ. ಬಹುಮಾನ ಘೋಷಿಸಿದ ಇರಾನ್.

