18.02.2021 ಗುರುವಾರ
ರಂಗಪಯಣ, ಬೆಂಗಳೂರು ಇವರಿಂದ ಶ್ರೀನಿವಾಸ ವೈದ್ಯರ ಕಥೆಗಳ ಆಧಾರಿತ ನಾಟಕ ‘ಶ್ರದ್ಧಾ’
ನಿ- ರಾಜ್ ಗುರು
ರಾಜ್ ಗುರು ಅವರಿಗೆ ಅರೆಹೊಳೆ ರಂಗಭೂಮಿ ಪ್ರಶಸ್ತಿಪ್ರದಾನ
19.02.2021, ಶುಕ್ರವಾರ
ಸೌಗಂಧಿಕಾ ರಂಗ ತಂಡ, ಪುತ್ತೂರು ಇವರಿಂದ ರವೀಂದ್ರನಾಥ ಠಾಗೋರರ ಸಣ್ಣ ಕಥೆಗಳ ಆಧಾರಿತ ನಾಟಕ
‘ಲಿವಿಂಗ್ & ದ ಡೆಡ್’
ನಿ- ಪ್ರವೀಣ್ ಎಡಮಂಗಲ
ಅರೆಹೊಳೆ ಯುವ ರಂಗ ಸನ್ಮಾನ – ಪೃಥ್ವಿ ಎಸ್ ರಾವ್
20-02-2021, ಶನಿವಾರ
ಮಂದಾರ (ರಿ) ಬ್ರಹ್ಮಾವರ ಅಭಿನಯಿಸುವ ಕನ್ನಡ ನಾಟಕ ‘ಕೊಳ್ಳಿ’
ರ-ಜಿ ಎಸ್ ಭಟ್, ಸಾಗರ. ನಿ- ರೋಹಿತ್ ಎಸ್ ಬೈಕಾಡಿ
ಅರೆಹೊಳೆ ಯುವ ರಂಗ ಸನ್ಮಾನ- ಪ್ರಶಾಂತ್ ಉದ್ಯಾವರ
21-02-2021,ಬಾನುವಾರ
ಲೋಗೋಸ್ ಥಿಯೇಟರ್ ಟ್ರೂಪ್, ರೆ.ಫಾ.ಆಲ್ವಿನ್ ಸೆರಾವೋ ರಚಿಸಿದ ಕೊಂಕಣಿ ನಾಟಕ ‘ಗೀತ್’
ರಂಗದಲ್ಲಿ- ಕ್ರಿಸ್ಟೋಫರ್ ನೀನಾಸಂ/ಝೀನಾ ಬ್ರ್ಯಾಗ್ಸ್
ಅರೆಹೊಳೆ ಯುವ ರಂಗ ಸನ್ಮಾನ- ಕ್ಲೆನ್ ವಿನ್ ಫೆರ್ನಾಂಡಿಸ್
22-02-2021,ಸೋಮವಾರ
ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಇವರಿಂದ ಭಾವನಾ ಕೆರೆಮಠ ಅಭಿನಯಿಸುವ ಏಕವ್ಯಕ್ತಿ ನಾಟಕ ‘ಅಹಲ್ಯಾ’
ನಿ- ರವಿರಾಜ್ ಹೆಚ್ ಪಿ
ಅರೆಹೊಳೆ ಯುವ ರಂಗ ಸನ್ಮಾನ- ವಿಜಯ್ ಮಯ್ಯ ಐಲ
ಇದೇ ದಿನ ಅರೆಹೊಳೆ ಪ್ರತಿಷ್ಠಾನದ ವೆಬ್ ಸೈಟ್ ಲೋಕಾರ್ಪಣೆ
ಪ್ರತೀ ನಾಟಕಕ್ಕೂ ಪ್ರವೇಶ ಉಚಿತ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

