ಶ್ರದ್ಧಾಂಜಲಿ ಗೀತೆ ದಿ| ಪುತ್ತೂರು ಶ್ರೀಧರ ಭಂಡಾರಿಯವರ ದಿವ್ಯಾತ್ಮಕ್ಕೆ
ಪುಂಡು ವೇಷದಿ ಪ್ರಮುಖ | ಪಂಡಿತನೆ ಕೋಲ್ಮಿಂಚು | ಗಂಡುಗಲಿ ಘನರಂಗ ರಾಜನಾಗಿ || ಚೆಂಡಿನಂತೆಸೆದ ಸಿರಿ | ಮಂಡಲದ ಸಿಡಿಲ ಮರಿ | ಕೊಂಡಿ ಕಳಚಿತು ಯಕ್ಷ ಭಂಡಾರದಿಂದ || ೧ ||
ಹರಿಯ ಪದದೊಳಗೈಕ್ಯ | ನಿರತ ಪೆಸರಾದಿತ್ಯ | ವರ ಕಿರಣದಂತೆ ಸು | ಸ್ಥಿರವು ಜನಮನದಿ || ಪರಮ ಮಂಗಲಮೂರ್ತಿ | ಕರುಣಮಯ ಸತ್ಕೀರ್ತಿ | ಕರುಣಿಸಲಿ ಸದ್ಗತಿಯ ಮುನಿಪುರದ ಕೃಷ್ಣ || ೨ ||
ಓಂ ಶಾಂತಿ

ವಿಶ್ವವಿನೋದ ಬನಾರಿ, ‘ಬನಸಿರಿ’
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

