ಮನುಷ್ಯನ ಮಾನಸಿಕ ಖಿನ್ನತೆಗಳಲ್ಲಿ ಹಲವಾರು ವಿಧ. ಅದರಲ್ಲಿ ಪ್ರಸವಾನಂತರದ ಖಿನ್ನತೆಯೂ ಒಳಗೊಂಡಿದೆ.
ಈ ಖಿನ್ನತೆಯ ಪರಿಣಾಮ ಏನು? ತಾಯಿ, ಮಗುವಿನ ಅರೋಗ್ಯ ಮತ್ತು ಭವಿಷ್ಯದ ಮೇಲೆ ಇದು ಹೇಗೆ ಪರಿಣಾಮ ಬೀರುತ್ತದೆ?
ಈ ಖಿನ್ನತೆಯ ಲಕ್ಷಣಗೆಳೇನು? ಎಷ್ಟು ಶೇಕಡಾ ಮಹಿಳೆಯರಲ್ಲಿ ಈ ಖಿನ್ನತೆ ಕಾಣಿಸಿಕೊಳ್ಳಬಹುದು?
ಇದರಿಂದ ಹೊರಬರುವುದು ಹೇಗೆ? ಪೂರ್ವಭಾವಿಯಾಗಿ ಇದನ್ನು ಅರಿತಿದ್ದರೆ ಸಂಭವನೀಯ ಅಪಾಯವನ್ನು ತಪ್ಪಿಸಬಹುದೇ? ಇದಕ್ಕೆ ಚಿಕಿತ್ಸೆ ಇದೆಯೇ?
ಈ ಎಲ್ಲ ವಿಚಾರಗಳ ಬಗ್ಗೆ ವಿಕ್ಟೋರಿಯಾ ಆಸ್ಪತ್ರೆಯ ಮಾನಸಿಕ ರೋಗಗಳ ತಜ್ಞರಾದ ಡಾ. ಸ್ನೇಹಾ ವಿ.ಜಿ ಮಾಹಿತಿ ನೀಡಿದ್ದಾರೆ. ತಪ್ಪದೆ ಈ ವೀಡಿಯೋ ನೋಡಿ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

