ಮಾರ್ಚ್ 6, 2021, ಶನಿವಾರದಂದು ಸಂಜೆ 4 ಘಂಟೆಗೆ ಕಲ್ಲುಗುಂಡಿ ಶಾಲಾ ವಠಾರದಲ್ಲಿ ಆರಂಭವಾದ ಸಂಪಾಜೆ ಯಕ್ಷೋತ್ಸವದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಶ್ರೀ ಸುಣ್ಣಂಬಳ ವಿಶ್ವೇಶ್ವರ ಭಟ್ಟರಿಗೆ ಸನ್ಮಾನ, ಭಾಗವತತ್ರಯರಾದ ಶ್ರೀ ಪದ್ಯಾಣ ಗಣಪತಿ ಭಟ್, ಶ್ರೀ ಪುತ್ತಿಗೆ ರಘುರಾಮ ಹೊಳ್ಳ, ಶ್ರೀ ದಿನೇಶ ಅಮ್ಮಣ್ಣಾಯ ಇವರಿಗೆ ಕೇಶವಾನಂದ ಭಾರತೀ ಶಿಷ್ಯ ಭಾಗವತ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶ್ರೀ ಎಡನೀರು ಮಠದ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಮಹಾಸ್ವಾಮಿಗಳವರು ಪ್ರಶಸ್ತಿ ಪ್ರದಾನ ಮಾಡಿ ಆಶೀರ್ವದಿಸಿದರು.



ಭಾಗವತತ್ರಯರಾದ ಶ್ರೀ ಪದ್ಯಾಣ ಗಣಪತಿ ಭಟ್, ಶ್ರೀ ದಿನೇಶ ಅಮ್ಮಣ್ಣಾಯ, ಶ್ರೀ ಪುತ್ತಿಗೆ ರಘುರಾಮ ಹೊಳ್ಳ ಇವರಿಗೆ ಕೇಶವಾನಂದ ಭಾರತೀ ಶಿಷ್ಯ ಭಾಗವತ ಪ್ರಶಸ್ತಿ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
