ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಪುತ್ತೂರು ಘಟಕವು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಆಯೋಜಿಸುತ್ತಿರುವ ರಾಜ್ಯ ಮಟ್ಟದ ಪುಸ್ತಕ ಮೇಳವು ಪುತ್ತೂರಿನಲ್ಲಿ ನಡೆಯಲಿದೆ.
ಈ ಪುಸ್ತಕ ಮೇಳವು 2021ರ ಮಾರ್ಚ್ 12, 13, 14ನೇ ತಾರೀಖು ಶುಕ್ರವಾರ, ಶನಿವಾರ ಮತ್ತು ಆದಿತ್ಯವಾರಗಳಂದು ನಡೆಯಲಿದೆ.
ಇದರೊಂದಿಗೆ ಈ ಮೂರು ದಿನಗಳಲ್ಲಿ ದೇವಸ್ಥಾನದ ಗದ್ದೆಯಲ್ಲಿ ಜೆಸಿಐ (JCI) ಪುತ್ತೂರು ಸಾದರಪಡಿಸುತ್ತಿರುವ ಸಾಂಪ್ರದಾಯಿಕ ಮತ್ತು ಹೊಸ ಶೈಲಿಯ ಆಹಾರ ಮೇಳ ನಡೆಯಲಿದೆ. ಕಾರ್ಯಕ್ರಮದ ವಿವರ ಹಾಗೂ ಮೆನು ಕೆಳಗೆ ಕೊಡಲಾಗಿದೆ.

- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
