ಶ್ರೀ ಲಕ್ಷ್ಮೀಜನಾರ್ದನ ಯಕ್ಷಗಾನ ಕಲಾ ಮಂಡಳಿ (ರಿ.), ಅಂಬಲಪಾಡಿ
ಮಾರ್ಚ್ 28, 2021 ಭಾನುವಾರದಿಂದ ಮಂಡಳಿಯ ನೂತನ ಕಟ್ಟಡದಲ್ಲಿ ಯಕ್ಷಗಾನ ತರಗತಿಗಳು ಆರಂಭಗೊಳ್ಳಲಿವೆ. ಆಸಕ್ತರು ಮಂಡಳಿಯ ಈ ಕೆಳಗಿನ ಸದಸ್ಯರಲ್ಲಿ ಹೆಸರು ನೊಂದಾಯಿಸಿಕೊಳ್ಳಬಹುದು.
ಕೆ.ಅಜಿತ್ಕುಮಾರ್ – 9845309836
ಪ್ರಕಾಶ್ ಹೆಬ್ಬಾರ್ – 9448300929
ಸುನಿಲ್ ಕುಮಾರ್ – 9901150844
ಕಲಾಸಕ್ತರಿಗೆ ಮುಕ್ತ ಅವಕಾಶ.
ಆಸಕ್ತರು ವಿವರಗಳಿಗಾಗಿ ಮೇಲಿನ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬೇಕಾಗಿ ಮಂಡಳಿಯ ಪ್ರಕಟಣೆ ತಿಳಿಸಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
