35 ವರ್ಷಗಳ ಕಾಲ ವಿವಿಧ ಮೇಳಗಳಲ್ಲಿ ಕಲಾವಿದರಾಗಿ ಸೇವೆ ಸಲ್ಲಿಸಿ, ಎರಡು ತಿಂಗಳ ಹಿಂದೆ ಅಕಾಲಿಕವಾಗಿ ನಿಧನರಾದ ಸತೀಶ್ ಹೆಗಡೆ, ಆನೆಗದ್ದೆ ಯವರ ಪತ್ನಿ ಶ್ರೀಮತಿ ಸಂಧ್ಯಾ ಇವರಿಗೆ ಯಕ್ಷಗಾನ ಕಲಾರಂಗದ ವತಿಯಿಂದ ರೂ. 50,000/- ಮೊತ್ತದ ನೆರವನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚದಲ್ಲಿರುವ ಅವರ ಮನೆಯಲ್ಲಿ ಬಾಳಗಾರು ಮಠಾಧೀಶರಾದ ಶ್ರೀ ಶ್ರೀ ರಘುಭೂಷಣತೀರ್ಥ ಶ್ರೀಪಾದರು ನೀಡಿ ಸಾಂತ್ವನದ ಮಾತುಗಳನ್ನಾಡಿ ಹರಸಿದರು.
ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಉಪಾಧ್ಯಕ್ಷ ಎಸ್.ವಿ ಭಟ್, ಕಾರ್ಯದರ್ಶಿ ಮುರಲಿ ಕಡೆಕಾರ್, ಜತೆಕಾರ್ಯದರ್ಶಿ ನಾರಾಯಣ ಎಂ. ಹೆಗಡೆ ಸತೀಶ್ ಹೆಗಡೆಯವರ ಕುಟುಂಬಕ್ಕೆ ಧೈರ್ಯದ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಅವರ ಪುತ್ರ ಸುದರ್ಶನ ಎಸ್ ಮತ್ತು ಪುತ್ರಿ ಸಿಂಚನಾ ಎಸ್ ಉಪಸ್ಥಿತರಿದ್ದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
