ವರ್ತಮಾನದ ಬೆಳಕಿನಲ್ಲಿ ಯಕ್ಷಗಾನದ ಮರುಚಿಂತನೆ – ಸಹಚಿಂತನೆ ಮತ್ತು ಸಂವಾದದ ಜೊತೆಗೆ ‘ಮ್ಯಾಕ್ ಬೆತ್’ ಯಕ್ಷರೂಪಕ ಕಾರ್ಯಕ್ರಮವು ಏಪ್ರಿಲ್ 10 ಶನಿವಾರದಂದು ಸಂತ ಅಲೋಸಿಯಸ್ ಕಾಲೇಜಿನ ಸಾನಿಧ್ಯ ಸಭಾಂಗಣದಲ್ಲಿ ನಡೆಯಲಿದೆ. ‘ಯಕ್ಷಗಾನ: ವರ್ತಮಾನದ ಬೆಳಕಿನಲ್ಲಿ ಮರುಚಿಂತನೆ’ ಎಂಬ ವಿಷಯದ ಬಗ್ಗೆ ವಿವಿಧ ವಿದ್ವಾಂಸರಿಂದ ವಿಚಾರಗೋಷ್ಠಿಗಳು ನಡೆದ ನಂತರ ಸಂಜೆ 6 ಘಂಟೆಗೆ ಸೂರಿಕುಮೇರಿ ಗೋವಿಂದ ಭಟ್ ವಿರಚಿತ ‘ಮ್ಯಾಕ್ ಬೆತ್’ ಎಂಬ ಯಕ್ಷರೂಪಕ ನಡೆಯಲಿದೆ. ಕಾರ್ಯಕ್ರಮದ ವಿವರ ಕೆಳಗೆ ಲಗತ್ತಿಸಲಾಗಿದೆ.


- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
