ಯಕ್ಷಗಾನದ ದಂತಕತೆ ಕುರಿಯ ವಿಠಲ ಶಾಸ್ತ್ರಿಗಳ ಜೊತೆಗೆ ಬೆಂಗಳೂರು ಆಕಾಶವಾಣಿಯು ನಡೆಸಿದ ಸಂದರ್ಶನದ ಧ್ವನಿಮುದ್ರಣದ ಬಹಳ ಅಪರೂಪದ ಯು ಟ್ಯೂಬ್ ವೀಡಿಯೋ ಇಲ್ಲಿದೆ. ಈಗಿನ ಕಾಲದ ಬಹಳಷ್ಟು ಯಕ್ಷಗಾನ ಪ್ರೇಕ್ಷಕರಿಗೆ ಇವರ ಹೆಸರು ಹೇಳಿ ಗೊತ್ತೇ ವಿನಃ ಅವರ ಧ್ವನಿ ಪರಿಚಯ ಇರಲಾರದು. ಆದುದರಿಂದ ಈ ವೀಡಿಯೋ ಬಹಳಷ್ಟು ಮಹತ್ವವನ್ನು ಪಡೆಯುತ್ತದೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ