ಕೊರೊನಾ ಕಾರಣದಿಂದ 2020-21ನೇ ಸಾಲಿನ ತಿರುಗಾಟದಲ್ಲಿ ಭಾಗಶಃ ಸಂಭಾವನೆ ಪಡೆದ 20 ಮೇಳಗಳ 410 ಕಲಾವಿದರಿಗೆ ಮತ್ತು ಯಕ್ಷಶಿಕ್ಷಣದ ಗುರುಗಳ ಖಾತೆಗೆತಲಾ 2,500/- ಮೊತ್ತದ ವಿತರಣಾ ಸಭೆ ದಿನಾಂಕ 16-07-2021 ಶುಕ್ರವಾರ ಪೂರ್ವಾಹ್ನ 11.00 ಗಂಟೆಗೆ ಯಕ್ಷಗಾನ ಕಲಾರಂಗದ ಕಚೇರಿಯಲ್ಲಿ ಜರಗಲಿದೆ. ಉಡುಪಿ ಶಾಸಕರಾದ ಶ್ರೀ ಕೆ.ರಘುಪತಿ ಭಟ್ ಸಭೆಯ ಅಧ್ಯಕ್ಷರಾಗಿ ಮತ್ತು ಅಭ್ಯಾಗತರಾಗಿ ಶ್ರೀ ಪಣಂಬೂರು ವಾಸುದೇವ ಐತಾಳ್, ಶ್ರೀಮತಿ ಮೀನಾ ವಿ. ಐತಾಳ್ ಹಾಗೂ ಸಿ.ಎ. ಗಣೇಶ್ ಕಾಂಚನ್ ಉಪಸ್ಥಿತರಿರುವರು ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಬೆಂಗಳೂರಿನಲ್ಲಿ ಪಿಜಿಯ 5ನೇ ಮಹಡಿಯಿಂದ ಹಾರಿ ಇಂಜಿನಿಯರ್ ಯುವತಿ ಆತ್ಮಹತ್ಯೆ
- 5 ವರ್ಷದ ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿ ಬಂಧನ
- 60 ವರ್ಷದವರನ್ನು 25 ವರ್ಷದವರನ್ನಾಗಿ ಮಾಡುತ್ತೇನೆಂದು 35 ಕೋಟಿ ರೂಪಾಯಿ ವಂಚನೆ – ವಂಚಿಸಿದ ದಂಪತಿಗಾಗಿ ತೀವ್ರ ಹುಡುಕಾಟ
- ವಿಡಿಯೋ: ವಿಧಾನಸಭೆಯ ಮೂರನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರದ ಉಪ ಸ್ಪೀಕರ್ ನರಹರಿ ಜೀರ್ವಾಲ್ ಸುರಕ್ಷತಾ ಬಲೆಯೊಳಗೆ(ನೆಟ್) ಸಿಲುಕಿಕೊಂಡರು!
- ಶಿಕ್ಷಕ, ಪತ್ನಿ ಮತ್ತು ಇಬ್ಬರು ಮಕ್ಕಳು ಬರ್ಬರವಾಗಿ ಹತ್ಯೆ – ಬೆದರಿಕೆಯ ಬಗ್ಗೆ ತಿಂಗಳ ಹಿಂದೆಯೇ ದೂರು ನೀಡಿದ್ದರೂ ನಿರ್ಲಕ್ಷ್ಯ?