ಕೊರೊನಾ ಕಾರಣದಿಂದ 2020-21ನೇ ಸಾಲಿನ ತಿರುಗಾಟದಲ್ಲಿ ಭಾಗಶಃ ಸಂಭಾವನೆ ಪಡೆದ 20 ಮೇಳಗಳ 410 ಕಲಾವಿದರಿಗೆ ಮತ್ತು ಯಕ್ಷಶಿಕ್ಷಣದ ಗುರುಗಳ ಖಾತೆಗೆತಲಾ 2,500/- ಮೊತ್ತದ ವಿತರಣಾ ಸಭೆ ದಿನಾಂಕ 16-07-2021 ಶುಕ್ರವಾರ ಪೂರ್ವಾಹ್ನ 11.00 ಗಂಟೆಗೆ ಯಕ್ಷಗಾನ ಕಲಾರಂಗದ ಕಚೇರಿಯಲ್ಲಿ ಜರಗಲಿದೆ. ಉಡುಪಿ ಶಾಸಕರಾದ ಶ್ರೀ ಕೆ.ರಘುಪತಿ ಭಟ್ ಸಭೆಯ ಅಧ್ಯಕ್ಷರಾಗಿ ಮತ್ತು ಅಭ್ಯಾಗತರಾಗಿ ಶ್ರೀ ಪಣಂಬೂರು ವಾಸುದೇವ ಐತಾಳ್, ಶ್ರೀಮತಿ ಮೀನಾ ವಿ. ಐತಾಳ್ ಹಾಗೂ ಸಿ.ಎ. ಗಣೇಶ್ ಕಾಂಚನ್ ಉಪಸ್ಥಿತರಿರುವರು ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
