ಉಡುಪಿಯ ಹಿರಿಯ ಸಾಂಸ್ಕೃತಿಕ ಸಂಘಟನೆ ಯಕ್ಷಗಾನ ಕಲಾರಂಗದ 46ನೇ ಮಹಾಸಭೆಯಲ್ಲಿ ಆಯ್ಕೆಯಾದ ಕಾರ್ಯಕಾರಿ ಸಮಿತಿಯು ಆಗಸ್ಟ್ 9, 2021ರಂದು ಸಭೆ ನಡೆಸಿ ಎಂ. ಗಂಗಾಧರ್ ರಾವ್ ಇವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿತು. 2021-22ನೇ ಸಾಲಿಗೆ ಆಯ್ಕೆಗೊಂಡ ಪದಾಧಿಕಾರಿಗಳು.
ಉಪಾಧ್ಯಕ್ಷರು : ಎಸ್.ವಿ.ಭಟ್, ಪಿ.ಕಿಶನ್ ಹೆಗ್ಡೆ, ವಿ.ಜಿ.ಶೆಟ್ಟಿ, ಕಾರ್ಯದರ್ಶಿ: ಮುರಲಿ ಕಡೆಕಾರ್, ಜತೆಕಾರ್ಯದರ್ಶಿಗಳು : ನಾರಾಯಣ ಎಂ.ಹೆಗಡೆ, ಎಚ್.ಎನ್. ಶೃಂಗೇಶ್ವರ, ಕೋಶಾಧಿಕಾರಿ : ಮನೋಹರ ಕೆ., ಸದಸ್ಯರು : ಕೆ. ಗಣೇಶ್ ರಾವ್, ತಲ್ಲೂರು ಶಿವರಾಮ ಶೆಟ್ಟಿ, ಬಿ. ನಾರಾಯಣ, ಪ್ರೊ. ಕೆ. ಸದಾಶಿವ ರಾವ್, ಪ್ರೊ. ಎಂ. ಎಲ್. ಸಾಮಗ, ಎಸ್. ಗಣರಾಜ್ ಭಟ್, ಬಿ. ಭುವನಪ್ರಸಾದ್ ಹೆಗ್ಡೆ, ಅನಂತರಾಜ ಉಪಾಧ್ಯ, ಎಚ್. ಎನ್. ವೆಂಕಟೇಶ್, ವಿಜಯ್ ಕುಮಾರ್ ಮುದ್ರಾಡಿ, ಎ. ನಟರಾಜ ಉಪಾಧ್ಯ, ಕೆ. ಅಜಿತ್ ಕುಮಾರ್, ವಿದ್ಯಾಪ್ರಸಾದ್, ಅಶೋಕ್ ಎಂ, ದಿನೇಶ್ ಪಿ. ಪೂಜಾರಿ, ರಾಜೇಶ್ ನಾವಡ, ಮಂಜುನಾಥ ಹೆಬ್ಬಾರ್.
ಆಹ್ವಾನಿತರು : ಕೆ. ಗೋಪಾಲ, ರಮೇಶ್ ರಾವ್, ಗಣೇಶ್ ಬ್ರಹ್ಮಾವರ, ಪೃಥ್ವಿರಾಜ್ ಕವತ್ತಾರ್, ಕೆ. ಆನಂದ ಶೆಟ್ಟಿ, ನಾಗರಾಜ ಹೆಗಡೆ, ರಾಜೀವಿ, ಕೆ.ಎಸ್ ಸುಬ್ರಹ್ಮಣ್ಯ ಬಾಸ್ರಿ, ಸಂತೋಷ್ ಕುಮಾರ್ ಶೆಟ್ಟಿ, ಕೃಷ್ಣಮೂರ್ತಿ ಭಟ್ ಪುತ್ತೂರು, ಡಾ. ಶೈಲಜಾ, ಕಿಶೋರ್. ಸಿ. ಉದ್ಯಾವರ, ಪ್ರಸಾದ್ ರಾವ್ ಪುತ್ತೂರು, ಸುದರ್ಶನ ಬಾಯರಿ, ಗಣೇಶ್ ರಾವ್ ಎಲ್ಲೂರು, ರಮಾನಾಥ ಶ್ಯಾನುಭಾಗ, ರವಿನಂದನ್ ಎಸ್.ಟಿ, ವಿಪುಲ್ ಪ್ರಭು.
- ಬೆಂಗಳೂರಿನಲ್ಲಿ ಪಿಜಿಯ 5ನೇ ಮಹಡಿಯಿಂದ ಹಾರಿ ಇಂಜಿನಿಯರ್ ಯುವತಿ ಆತ್ಮಹತ್ಯೆ
- 5 ವರ್ಷದ ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿ ಬಂಧನ
- 60 ವರ್ಷದವರನ್ನು 25 ವರ್ಷದವರನ್ನಾಗಿ ಮಾಡುತ್ತೇನೆಂದು 35 ಕೋಟಿ ರೂಪಾಯಿ ವಂಚನೆ – ವಂಚಿಸಿದ ದಂಪತಿಗಾಗಿ ತೀವ್ರ ಹುಡುಕಾಟ
- ವಿಡಿಯೋ: ವಿಧಾನಸಭೆಯ ಮೂರನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರದ ಉಪ ಸ್ಪೀಕರ್ ನರಹರಿ ಜೀರ್ವಾಲ್ ಸುರಕ್ಷತಾ ಬಲೆಯೊಳಗೆ(ನೆಟ್) ಸಿಲುಕಿಕೊಂಡರು!
- ಶಿಕ್ಷಕ, ಪತ್ನಿ ಮತ್ತು ಇಬ್ಬರು ಮಕ್ಕಳು ಬರ್ಬರವಾಗಿ ಹತ್ಯೆ – ಬೆದರಿಕೆಯ ಬಗ್ಗೆ ತಿಂಗಳ ಹಿಂದೆಯೇ ದೂರು ನೀಡಿದ್ದರೂ ನಿರ್ಲಕ್ಷ್ಯ?