| ಮೇಳಗಳ ಇಂದಿನ (02.01.2021) ಯಕ್ಷಗಾನ ಪ್ರದರ್ಶನಗಳ ವಿವರ | ||
| ಮೇಳ | ಇಂದು/ದಿನಾಂಕ | ಸ್ಥಳ |
| ಶ್ರೀ ಧರ್ಮಸ್ಥಳ ಮೇಳ | 02.01.2021 | ಹಟ್ಟಿಯಂಗಡಿ ಬಾಚಿನಕೂಡ್ಲು – ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ |
| ಕಟೀಲು ಒಂದನೇ ಮೇಳ | 02.01.2021 | ಕುಲಶೇಖರ ಕಲ್ಪನೆ ಮೈದಾನ |
| ಕಟೀಲು ಎರಡನೇ ಮೇಳ | 02.01.2021 | ವಿದ್ಯಾನಗರ, ಕುಳಾಯಿ |
| ಕಟೀಲು ಮೂರನೇ ಮೇಳ | 02.01.2021 | ಕಟೀಲು ಕ್ಷೇತ್ರದಲ್ಲಿ |
| ಕಟೀಲು ನಾಲ್ಕನೇ ಮೇಳ | 02.01.2021 | ಕಟ್ಟಪುಣಿ ಮನೆ, ಕೆಂಜಾರು |
| ಕಟೀಲು ಐದನೇ ಮೇಳ | 02.01.2021 | ಶ್ರೀರಾಮಶ್ರಮ ಕಾಲೇಜು ಮೈದಾನ – ಯೆಯ್ಯಾಡಿ ಮತ್ತು ಕೊಂಚಾಡಿ ಹತ್ತು ಸಮಸ್ತರು |
| ಕಟೀಲು ಆರನೇ ಮೇಳ | 02.01.2021 | ಗಣೇಶಪುರ ಒಂದನೇ ಬ್ಲಾಕ್, ಕಾಟಿಪಳ್ಳ |
| ಮಂದಾರ್ತಿ ಒಂದನೇ ಮೇಳ | 02.01.2021 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಎರಡನೇ ಮೇಳ | 02.01.2021 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಮೂರನೇ ಮೇಳ | 02.01.2021 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ನಾಲ್ಕನೇ ಮೇಳ | 02.01.2021 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಐದನೇ ಮೇಳ | 02.01.2021 | ಶ್ರೀ ಕ್ಷೇತ್ರದಲ್ಲಿ |
| ಶ್ರೀ ಹನುಮಗಿರಿ ಮೇಳ | 02.01.2021 | ಪುತ್ತೂರು ನಟರಾಜ ವೇದಿಕೆ – ಹಿರಣ್ಯಾಕ್ಷ, ಹಿರಣ್ಯಕಶಿಪು ಸ್ವಯಂಪ್ರಭೆ |
| ಶ್ರೀ ತಳಕಲ ಮೇಳ | 02.01.2021 | ಶ್ರೀ ಕ್ಷೇತ್ರದಲ್ಲಿ – ಚೌತಿಯ ಚಂದ್ರ |
| ಶ್ರೀ ಮಾರಣಕಟ್ಟೆ ಮೇಳ ‘ಎ’ | 02.01.2021 | ಉಳ್ಳೂರು , ಕಂದಾವರ |
| ಶ್ರೀ ಮಾರಣಕಟ್ಟೆ ಮೇಳ ‘ಬಿ’ | 02.01.2021 | ವಾಸುಕೀ ಸಭಾಭವನ, ಮಾರಣಕಟ್ಟೆ |
| ಶ್ರೀ ಮಾರಣಕಟ್ಟೆ ಮೇಳ ‘ಸಿ’ | 02.01.2021 | ಬಳಗೇರಿ, ವಂಡ್ಸೆ |
| ಶ್ರೀ ಪಾವಂಜೆ ಮೇಳ | 02.01.2021 | ಪಟ್ಲ ಫೌಂಡೇಶನ್, ಕಳಸ ಘಟಕ – ಶ್ರೀ ದೇವಿ ಮಹಾತ್ಮೆ |
| ಶ್ರೀ ಹಟ್ಟಿಯಂಗಡಿ ಮೇಳ | 02.01.2021 | ಮುಳ್ಳುಗುಡ್ಡೆ ಗುಡಿಬೆಟ್ಟು |
| ಕಮಲಶಿಲೆ ಮೇಳ ‘ಎ’ | 02.01.2021 | ಹೈಕಾಡಿ |
| ಕಮಲಶಿಲೆ ಮೇಳ ‘ಬಿ’ | 02.01.2021 | ಅರಮನೆಕೂಡ್ಲು, ಹಳ್ಳಿಹೊಳೆ |
| ಶ್ರೀ ಬಪ್ಪನಾಡು ಮೇಳ | 02.01.2021 | ಶ್ರೀ ಕ್ಷೇತ್ರ ಬಪ್ಪನಾಡಿನಲ್ಲಿ – ಸರ್ವಮಂಗಳ ಮಾಂಗಲ್ಯೇ |
| ಶ್ರೀ ಸಸಿಹಿತ್ಲು ಭಗವತೀ ಮೇಳ | 02.01.2021 | ಕಟಪಾಡಿ ಮಟ್ಟು ಶ್ರೀ ಮಹಾಕಾಳಿ ಮಂತ್ರದೇವತೆ ಸನ್ನಿಧಿಯಲ್ಲಿ – ಶ್ರೀ ದೇವಿ ಮಹಾತ್ಮೆ |
| ಶ್ರೀ ಅಮೃತೇಶ್ವರೀ ಮೇಳ | 02.01.2021 | ಕಾಡೂರು ಶಾಲೆ ಹತ್ತಿರ |
| ಶ್ರೀ ಬೋಳಂಬಳ್ಳಿ ಮೇಳ | 02.01.2021 | ಯೋಜನಾ ನಗರ ಬೈಂದೂರು – ನಾಗ ಸುನೇತ್ರೆ |
| ಶ್ರೀ ಸೌಕೂರು ಮೇಳ | 02.01.2021 | ಹೆಂಗವಳ್ಳಿ ಮಲ್ನಾಡ್ ಕ್ಯಾಶ್ಯೂಸ್ – ನೂತನ ಪ್ರಸಂಗ |
| ಶ್ರೀ ಹಾಲಾಡಿ ಮೇಳ | 02.01.2021 | ಗುಮ್ಮಹೊಲ ಗಜಾನನ ಗೇರುಬೀಜ ಕಾರ್ಖಾನೆ ಬಳಿ |
| ಶ್ರೀ ಬೆಂಕಿನಾಥೇಶ್ವರ ಮೇಳ | 02.01.2021 | ಪರ್ಕಳ – ಸತ್ಯೋದ ಸ್ವಾಮಿ ಕೊರಗಜ್ಜ |
| ಶ್ರೀ ಮಡಾಮಕ್ಕಿ ಮೇಳ | 02.01.2021 | ಹಿರ್ಗಾನ ಮಿತ್ರ ಸ್ಟೋರ್ ಬಳಿ – ಶ್ರೀ ದೇವಿ ಮಾಂಕಾಳಿ ಮಹಾತ್ಮೆ |
| ಶ್ರೀ ಕ್ಷೇತ್ರ ಗೋಳಿಗರಡಿ ಮೇಳ | 02.01.2021 | ಆಲೂರು ಮೂಡುತಾರಿಬೇರು – ಶ್ರೀ ಮೂಡುತಾರಿಬೇರು ಕ್ಷೇತ್ರ ಮಹಾತ್ಮೆ |
| ಶ್ರೀ ಉಳ್ಳಾಲ ಚೀರುಂಭ ಭಗವತೀ ಮೇಳ | 02.01.2021 | ಶ್ರೀ ಕ್ಷೇತ್ರದಲ್ಲಿ – ಭಾರ್ಗವ ವಿಜಯ |
ಮೇಳಗಳ ಇಂದಿನ (02.01.2021) ಯಕ್ಷಗಾನ ಪ್ರದರ್ಶನಗಳ ವಿವರ
ಮೇಳಗಳ ಇಂದಿನ (31-12-2020) ಯಕ್ಷಗಾನ ಪ್ರದರ್ಶನಗಳ ವಿವರ
| ಮೇಳಗಳ ಇಂದಿನ (31-12-2020) ಯಕ್ಷಗಾನ ಪ್ರದರ್ಶನಗಳ ವಿವರ | ||
| ಮೇಳ | ಇಂದು/ದಿನಾಂಕ | ಸ್ಥಳ |
| ಶ್ರೀ ಧರ್ಮಸ್ಥಳ ಮೇಳ | 31-12-2020 | ಉಪ್ಪುಂದ ಹೊಸಗುಮೆ – ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ |
| ಕಟೀಲು ಒಂದನೇ ಮೇಳ | 31-12-2020 | ಕುಕ್ಕುಂದೂರು ಕಾರ್ಕಳ |
| ಕಟೀಲು ಎರಡನೇ ಮೇಳ | 31-12-2020 | ಪಡೀಲ್, ಬಲ್ಲಾಳ್ ಭಾಗ್, ಮಂಗಳೂರು |
| ಕಟೀಲು ಮೂರನೇ ಮೇಳ | 31-12-2020 | ಮಣಿನಾಲ್ಕೂರು, ಬಂಟ್ವಾಳ |
| ಕಟೀಲು ನಾಲ್ಕನೇ ಮೇಳ | 31-12-2020 | ಕಟೀಲು ಕ್ಷೇತ್ರದಲ್ಲಿ |
| ಕಟೀಲು ಐದನೇ ಮೇಳ | 31-12-2020 | ಕೌಡೂರು ಪಳ್ಳಿಬೈಲೂರು |
| ಕಟೀಲು ಆರನೇ ಮೇಳ | 31-12-2020 | ಗಾಂಧಿನಗರ, ಕಾವೂರು |
| ಮಂದಾರ್ತಿ ಒಂದನೇ ಮೇಳ | 31-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಎರಡನೇ ಮೇಳ | 31-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಮೂರನೇ ಮೇಳ | 31-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ನಾಲ್ಕನೇ ಮೇಳ | 31-12-2020 | ಗುಜ್ಜಾಡಿ |
| ಮಂದಾರ್ತಿ ಐದನೇ ಮೇಳ | 31-12-2020 | ಶ್ರೀ ಕ್ಷೇತ್ರದಲ್ಲಿ |
| ಶ್ರೀ ಹನುಮಗಿರಿ ಮೇಳ | 31-12-2020 | ಶ್ರೀ ಎಡನೀರು ಮಠದಲ್ಲಿ- ಶುಕ್ರ ನಂದನೆ |
| ಶ್ರೀ ತಳಕಲ ಮೇಳ | 31-12-2020 | ಶ್ರೀ ಕ್ಷೇತ್ರದಲ್ಲಿ – ಜಾಂಬವತಿ ಕಲ್ಯಾಣ |
| ಶ್ರೀ ಮಾರಣಕಟ್ಟೆ ಮೇಳ ‘ಎ’ | 31-12-2020 | ಶ್ರೀ ಕ್ಷೇತ್ರದಲ್ಲಿ – ಎರಡೂ ಮೇಳಗಳ ಕೂಡಾಟ |
| ಶ್ರೀ ಮಾರಣಕಟ್ಟೆ ಮೇಳ ‘ಬಿ’ | 31-12-2020 | ಯಳಂತೂರು ಹೊಸಮನೆ, ಬೆಳ್ವೆ |
| ಶ್ರೀ ಮಾರಣಕಟ್ಟೆ ಮೇಳ ‘ಸಿ’ | 31-12-2020 | ಶ್ರೀ ಕ್ಷೇತ್ರದಲ್ಲಿ – ಎರಡೂ ಮೇಳಗಳ ಕೂಡಾಟ |
| ಶ್ರೀ ಪಾವಂಜೆ ಮೇಳ | 31-12-2020 | ಬಾಳೆಹೊಳೆ – ಶ್ರೀ ದೇವಿ ಮಹಾತ್ಮೆ |
| ಶ್ರೀ ಹಟ್ಟಿಯಂಗಡಿ ಮೇಳ | 31-12-2020 | ಮೊಳಹಳ್ಳಿ ಕೊರಾಳದಲ್ಲಿ – ಕೊರಾಳ ಶ್ರೀ ಚಿಕ್ಕಮ್ಮ ದೇವಿ ಮಹಾತ್ಮೆ |
| ಕಮಲಶಿಲೆ ಮೇಳ ‘ಎ’ | 31-12-2020 | ಆರ್ಗೋಡು |
| ಕಮಲಶಿಲೆ ಮೇಳ ‘ಬಿ’ | 31-12-2020 | ಹೆಮ್ಮಾಡಿ |
| ಶ್ರೀ ಅಮೃತೇಶ್ವರೀ ಮೇಳ | 31-12-2020 | ಕೊಳಂಬೆ ಮಾರಿಕಟ್ಟೆ |
| ಶ್ರೀ ಬೋಳಂಬಳ್ಳಿ ಮೇಳ | 31-12-2020 | ಗಣಪತಿಕಟ್ಟೆ- ಸುದರ್ಶನ, ಪದ್ಮಾವತಿ |
| ಶ್ರೀ ಸೌಕೂರು ಮೇಳ | 31-12-2020 | ಬಿಜ್ರಿ – ಶ್ರೀ ದೇವಿ ಮಹಾತ್ಮೆ |
| ಶ್ರೀ ಹಾಲಾಡಿ ಮೇಳ | 31-12-2020 | ಶ್ರೀ ಜಟ್ಟಿಗೇಶ್ವರ ದೇವಸ್ಥಾನ, ಜಡ್ಕಲ್ |
| ಶ್ರೀ ಬೆಂಕಿನಾಥೇಶ್ವರ ಮೇಳ | 31-12-2020 | ಉಡುಪಿ ಅಂಬಾಗಿಲು ಸಂತೋಷನಗರ – ಮಹಿಮೆದ ಮಂತ್ರದೇವತೆ |
| ಶ್ರೀ ಮಡಾಮಕ್ಕಿ ಮೇಳ | 31-12-2020 | ಉಪ್ಪಳ ಶಾಲಾ ವಠಾರ – ಶ್ರೀ ದೇವಿ ಮಂಕಾಳಿ ಮಹಾತ್ಮೆ |
| ಶ್ರೀ ಕ್ಷೇತ್ರ ಗೋಳಿಗರಡಿ ಮೇಳ | 31-12-2020 | ಸಾಸ್ತಾನ ಪೇಟೆಯಲ್ಲಿ – ಅಬ್ಬರದ ಹ್ಯಾಗುಳಿ |
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
ಶೇಣಿ ವಾಗ್ವೈಭವ – ಶೇಣಿ ಗೋಪಾಲಕೃಷ್ಣ ಭಟ್ಟರ ಅರ್ಥಗಾರಿಕೆಯ ತುಣುಕು – 1
ಪದ್ಯ: ಲಾಲಿಸು ಮಯತನುಜೆ ಮಚ್ಛರಿತವ |
ಕ್ಷೀರಾಬ್ಧಿಶಯನನೋಲಗದಿ | ನಾವು |
ದ್ವಾರಪಾಲಕರಾಗಿ ಮುದದಿ | ಇರೆ |
ಮಾರಮಣನ ಕಾಂಬುತ್ಸಾಹದಿ |
ಮುನಿಜರು ಸನಕ ಸನಂದರೈತರೆ |
ಮದ|ವೇರಿ ಧಿಕ್ಕಾರದೊಳ್ ಅಡ್ಡಗಟ್ಟಿದೆವು
ಅರ್ಥ: “ಮಂಡೋದರಿ… ಕೊನೆಯ ಉಸಿರಿನ ವರೆಗೂ ಈ ರಹಸ್ಯವನ್ನು ಬಯಲುಪಡಿಸಲಾಗದು ಅಂತ ನಿರ್ಧಾರ ತಳೆದಿದ್ದೆ. ಆದರೆ ಆ ನಿರ್ಧಾರವನ್ನು ನೀನು ಸಡಿಲಿಸಿದೆ. ಇದು ನಿನ್ನ ವೈಯಕ್ತಿಕವಾದ ಜಯ. ಮಂಡೋದರಿ, ಶ್ರೀರಾಮನು ಯಾರು? ಏನು ಮತ್ತು ವರ್ತಮಾನ ಕಾಲದಲ್ಲಿ ಮನುಷ್ಯಾಕೃತಿಯಿಂದ ಸಂಚರಿಸುತ್ತಾನೆ ಯಾಕೆ ಎಂಬುದನ್ನೂ ನನ್ನ ಹಿರಿಯರು ಮತ್ತು ತಮ್ಮನಾದ ವಿಭೀಷಣನೋ ಅಥವಾ ನೀವೆಲ್ಲರೋ ಹೇಳಿ ತಿಳಿಯಬೇಕಾದ ಪ್ರಮೇಯವೇ ನನಗಿಲ್ಲ. ಈಗ ಕೇಳು. ವೇದಾಧ್ಯಯನ ಮಾಡಿದ ಪ್ರಭಾವ, ನಾನು ಸಾಧಿಸಿದ ಅಣಿಮಾದಿ ಅಷ್ಟಸಿದ್ಧಿ ಯೋಗಗಳ ಪ್ರಭಾವ, ಶಿವನ ಅನುಗ್ರಹದ ಪ್ರಸಾದ ಎಲ್ಲವೂ ನನ್ನ ಜೀವನದಲ್ಲಿ ಸುತ್ತಮುತ್ತಲೂ ಬೆಳಕಾಗಿ, ಬೆಂಬಲವಾಗಿ ಇರುವುದರಿಂದ ನಾನು ಗುರುತಿಸಿಕೊಳ್ಳಬಲ್ಲೆ, ನಾನು ಏನಾಗಿದ್ದೆ ಎಂದು. ಸಾಧಾರಣ ಜನರಿಗೆ ಇದು ಸಾಧ್ಯವಿಲ್ಲ. ಯೋಗನಿರತರಾದಂತಹ ತ್ರಿಕಾಲ ಜ್ಞಾನಿಗಳಿಗೆ ಮಾತ್ರವೇ ಇದು ಸಾಧ್ಯ. ಈ ಸಾಧ್ಯತೆ ನಿನ್ನ ಗಂಡ ಸಾಧಿಸಿಕೊಂಡಿದ್ದಾನೆ ಎಂಬುದು ನಿನ್ನ ಬದುಕಿಗೆ ಹೆಮ್ಮೆಯಾಗಲಿ. ಜನ ಏನೋ ಹೇಳಲಿ, ಮೂರ್ಖ, ಮದಾಂಧ ರಾಕ್ಷಸ. ಆದರೆ ಅದು ಒಂದೂ ಅಲ್ಲ ಎಂಬ ಆತ್ಮತೃಪ್ತಿ ನಿನಗುಂಟಾಗುವುದಕ್ಕಾಗಿಯೂ ಈ ಗುಟ್ಟನ್ನು ಹೊರಹಾಕುತ್ತಿದ್ದೇನೆ.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
ಆ ವೈಕುಂಠದಲ್ಲಿ ಲಕ್ಷ್ಮೀಸಹಿತನಾದಂತಹ ಶ್ರೀಹರಿ ಶೇಷಸಾಯಿಯಾಗಿದ್ದ ಹೊತ್ತಿನಲ್ಲಿ ದರ್ಶನಾಕಾಂಕ್ಷಿಯಿಂದ ಸನಕಾದಿ ಋಷಿಗಳು ಒಂದು ಶುಭಮುಹೂರ್ತದಲ್ಲಿ ಬಂದರು. ಆ ಶುಭಮುಹೂರ್ತದಲ್ಲಿ ಅವರು ಬಂದಾಗ ಅಲ್ಲಿ ಜಯ-ವಿಜಯರು ಎಂಬ ದ್ವಾರಪಾಲಕರಿದ್ದರು. ಅವರಿಗೆ ಏನಾಯಿತೋ ಗೊತ್ತಿಲ್ಲ. ಬಹುಶಃ ಪೂರ್ಣತೆ ಪ್ರಾಪ್ತಿಯಾಗಬೇಕಾದರೆ ನಾರಾಯಣತ್ವವೇ ಬರಬೇಕೋ ಏನೋ ಆದುದರಿಂದ ಮಾರ್ಗವಿರೋಧ ಮಾಡಿದರು ಜಯ-ವಿಜಯರು. ಬಹುಶಃ ಅಹಂಕಾರ ಮೂಲದಿಂದಲೇ ಆ ಜಯ-ವಿಜಯರು ತಡೆದದ್ದಕ್ಕೆ ಪ್ರಾಯಶ್ಚಿತ್ತ ಅಥವಾ ಶಿಕ್ಷಾ ಎಂಬ ರೂಪದಿಂದ ಋಷಿಗಳು ಶಪಿಸಿದರು. ಪ್ರಪಂಚದಲ್ಲಿ ದುಷ್ಟ ದಾನವರೋ, ರಾಕ್ಷಸರೋ, ಆಸುರೀ ಪ್ರವೃತ್ತಿಯವರೋ ಆಗಿ ಹುಟ್ಟಿ ಎಂದು ಶಪಿಸ ಲ್ಪಟ್ಟಂತಹ ಜಯ-ವಿಜಯರು ಶ್ರೀಹರಿಯನ್ನೇ ಪಶ್ಚಾತ್ತಾಪದಿಂದ ಪ್ರಾರ್ಥಿಸಿದರು.

ಮಂಡೋದರೀ, ವಿವೇಕಿಯಾದವರಿಗೆ ಪಶ್ಚಾತ್ತಾಪಪಡುವುದಕ್ಕೋ, ಹೃದಯ ನಿವೇದನೆ ಮಾಡುವುದಕ್ಕೆ ಜಗದೀಶ್ವರನಲ್ಲದೆ ಬೇರೆ ಯಾರಿರುತ್ತಾರೆ ಹೇಳು. ಪಾಮರರಾದವರು ಕಂಡ ಕಂಡವರ ಮುಂದೆ ಎಲ್ಲಾ ಪಶ್ಚಾತ್ತಾಪಪಟ್ಟು ಹೀಗಾಯಿತಲ್ಲಾ ಎಂದು ಕಣ್ಣೀರಿಳಿಸಬಹುದು. ಆದರೆ ಜಯ-ವಿಜಯರಂತಹವರು ಸ್ವಾಮಿಯಲ್ಲಿ ಪ್ರಾರ್ಥಿಸಿದಾಗ ಒಳ್ಳೆಯದು, ಅಹಂಕಾರ ನಿಮ್ಮಲ್ಲಿ ಇದ್ದುದು ನಿಜ. ಅದರ ಪರಿಮಾರ್ಜನೆ ಆಗದೆ ವೈಕುಂಠದ ಸತ್ಪ್ರಜೆಗಳಾಗುವುದಕ್ಕೋ ಅಥವಾ ನನ್ನ ಆತ್ಯಂತಿಕ ಭಕ್ತರಾಗುವುದಕ್ಕೋ ನಿಮಗೆ ಪರಿಶುದ್ಧತೆ ಸಾಕಾಗುವುದಿಲ್ಲ. ಎಲ್ಲಾ ಪ್ರಾಯಶ್ಚಿತ್ತಕ್ಕೂ ಮರ್ತ್ಯಲೋಕದಲ್ಲಿ ಹುಟ್ಟುವುದೇ, ಕರ್ಮಭೂಮಿ ಎನಿಸುತ್ತದೆ ಅದು. ಆದಕಾರಣ ಕರ್ಮಭೂಮಿಯಲ್ಲಿ ಮೂರು ಜನ್ಮದಲ್ಲಿ ನನ್ನಲ್ಲೇ ವಿರೋಧವನ್ನು ಸಾಧಿಸಿ ಅಂದರೆ ಆ ವಿರೋಧ ಅಷ್ಟು ಪ್ರಬಲವಾಗಿರಬೇಕು. ವಿಚಿತ್ರವಾದದ್ದು ಇದು. ಮಂಡೋದರೀ… ಭಗವಂತನಲ್ಲಿ ಆದರೂ ತೀವ್ರವಾದ ವಿರೋಧವನ್ನು ಬೆಳೆಸಬೇಕು, ಇಟ್ಟುಕೊಳ್ಳಬೇಕು ಆಗಿದ್ದರೆ ಬಾಕಿ ಇದ್ದ ವಿಷಯಗಳಲ್ಲಿ ಇವನಿಗೆ ವೈರಾಗ್ಯ ಬರಬೇಕೋ ಬೇಡವೇ ಹೇಳು. ಪ್ರೇಮ ಹೇಗೆ? ಭಗವಂತನ ಕುರಿತಾಗಿ ಉತ್ಕಟವಾಗಿ, ತದೇಕಚಿತ್ತವಾಗಿ ಇರಬೇಕೋ ಹಾಗೆಯೇ ವಿರೋಧವೂ ಕೂಡಾ ಹಾಗೆಯೇ ಇರಬೇಕಲ್ಲ. ಭಗವಂತನ ಕುರಿತಾಗಿ ಪ್ರೇಮವಾದರೇನು, ವಿರೋಧವಾದರೇನು? ಪ್ರೇಮ, ಕ್ರೋಧ, ಲೋಭ ಇವೆಲ್ಲಾ ಮಾನಸಿಕವಾದಂತಹ ವಿಚಾರಗಳು ತಾನೆ? ಹಾಗಾಗಿ ವಿರೋಧವನ್ನೇ ಮಾಡಿ. ಈ ವಿರೋಧದಿಂದ ಒಂದು ಪರಮ ಲಾಭ ಇದೆ. ಏನು? ಆ ವಿರೋಧವನ್ನು ನೀವು ಸಾಧಿಸಿದಾಗ ನಿಮಗೆ ಅನುಗ್ರಹರೂಪವಾದ ಮರಣವನ್ನು ಕೊಡುವುದಕ್ಕಾಗಿ ನಾನೇ ಆವಿರ್ಭವಿಸುತ್ತೇನೆ. ಭೂಮಂಡಲದಲ್ಲಿ. ಎಂದು ಭಗವಂತನ ಅಪ್ಪಣೆಯಾಯಿತು.
ಆಲೋಚಿಸು… ಈ ಅಪ್ಪಣೆ ಪಡೆದ ಜಯ-ವಿಜಯರು ವೈಕುಂಠದಿಂದ ನಿರ್ಗಮಿಸಿದರು. ಪ್ರಥಮ ಜನ್ಮದಲ್ಲಿ ಹುಟ್ಟಿದರು ಹಿರಣ್ಯಾಕ್ಷ, ಹಿರಣ್ಯಕಶಿಪುವಾಗಿ. ಎರಡನೇ ಜನ್ಮವೇ ಇದು. ರಾವಣ ಮತ್ತು ಕುಂಭಕರ್ಣ, ನಾನೇ ಜಯ, ಅಳಿದ ಕುಂಭಕರ್ಣನೇ ವಿಜಯ. ಇನ್ನೊಂದು ಜನ್ಮ ಮೀಸಲಾಗಿದೆ. ಅದು ಏನೋ ಗೊತ್ತಿಲ್ಲ. ಹೀಗೆ ಮೂರು ಜನ್ಮದಲ್ಲಿ ವಿರೋಧವನ್ನು ಸಾಧಿಸುವುದು. ಅದು ಒಂದೇ ಏಕಾಗ್ರ ಬುದ್ಧಿ, ಇಲ್ಲಿಯ ವರೆಗೆ ನಾನು ಉಳಿಸಿಕೊಂಡು ಬಂದಿದ್ದೇನೆ ಎಂಬುದು ನನಗೆ ಆತ್ಮಕಲ್ಯಾಣಕ್ಕೆ ಇದ್ದಂತಹ ಬಲು ದೊಡ್ಡದಾದಂತಹ ಮಾರ್ಗ ಎಂಬ ನಿರ್ಣಯ ಇದ್ದದ್ದರಿಂದ ರಾಮನನ್ನು ವಿರೋಧಿಸುತ್ತೇನೆ. ವಿರೋಧಿಸುತ್ತೇನೆ, ಮನಸಾ ವಿರೋಧಿಸುತ್ತೇನೆ. ಕೇವಲ ಸೋಗಿನಿಂದ ಅಲ್ಲ. ಹಾಗಾದರೆ ರಾಮನನ್ನು ವಿರೋಧಿಸುವಾಗ ಆ ವಿರೋಧಕ್ಕೆ ಇನ್ನಷ್ಟು ಒತ್ತುಕೊಡುವುದಕ್ಕೆ ಬೇಕಾಗಿ ರಾಮನ ಹೃದಯರೂಪಿಣಿಯಾದ ಸೀತೆಯನ್ನು ನಾನು ಕಾಮಿಸುತ್ತೇನೆ. ಈ ಕಾಮ ಯಾಕೆ ಅಂತ ಅಂದರೆ ಆ ಕ್ರೋಧಕ್ಕೆ ಪೂರಕವೇ ಹೊರತು ಬೇರೇನಲ್ಲ. ಶಾಸ್ತ್ರವೂ ಹಾಗೆ. ಮನಸಿನಲ್ಲಿ ಹುಟ್ಟಿದಂತಹಾ ಕಾಮ. ಆ ಕಾಮವೇ ಕ್ರೋಧವಾಗಿ ಪರಿಣಮಿಸುತ್ತದೆ. ಆ ಕ್ರೋಧ ಬುದ್ಧಿ ನಷ್ಟಗೊಳಿಸುತ್ತದೆ ಬಾಕಿ ಉಳಿದವರಿಗೆ. ನಮಗೆ ವಿವೇಕವನ್ನು ಜಾಗೃತಗೊಳಿಸುತ್ತದೆ.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
ರಾಮನ ಮುಂದೆ ಆಗಲೀ ಸೀತೆಯ ಮುಂದೆ ಆಗಲಿ ನಾನು ನಡೆದಂತಹ ನಡತೆಯೆಲ್ಲಿ. ಈ ಉದ್ದೇಶದಿಂದಲೆ ಹೊರತು ಮತ್ತೇನೂ ಅಲ್ಲ. ಮಂಡೋದರೀ… ಈಗ ಹೇಳು, ಆಡಿ ತಪ್ಪಲು ಬಹುದೆ? ಓಡಿ ಸಿಕ್ಕಲು ಬಹುದೆ? ಆದಕಾರಣ ಭಗವಂತನು ಲಕ್ಷ್ಮೀಸಹಿತನಾಗಿ ಏನು ಅಪ್ಪಣೆ ಕೊಟ್ಟಿದ್ದಾನೆ. ಅದರಂತೆ ಕಾಯೇನ ವಾಚಾ ಮನಸಾ ಆ ರಾಮನು ಎಲ್ಲಿದ್ದಾನೆ ಎಂದು ಹುಡುಕುತ್ತಾ ಹುಡುಕುತ್ತಾ ಹುಡುಕುತ್ತಾ ಎಲ್ಲಿಯೂ ಸಿಕ್ಕದಿದ್ದಾಗ ಕೊನೆಗೆ ಗೊತ್ತಾಯಿತು. ಶೂರ್ಪನಖಿಯ ಕರ್ಣ ನಾಸಾಛೇದನ ಯಾವಾಗ ಆಯಿತೋ ಆವಾಗ ನಮ್ಮ ಶತ್ರುವೊಬ್ಬ ಹುಟ್ಟಿದ್ದಾನೆ. ಇದು ಶ್ರೀರಾಮನು ಆಧ್ಯಾತ್ಮಿಕವಾಗಿ ನನಗೆ ಕೊಟ್ಟಂತಹ ಸೂಚನೆ. ಅಂದಿನಿಂದಲೇ ನಿನ್ನ ಮಾತನ್ನೂ ತಿರಸ್ಕರಿಸಿದೆ. ನಾನು ಪ್ರಪಂಚದಲ್ಲಿ ಗೊತ್ತಾಗುವ ಹಾಗೆ ಸೀತೆಯಲ್ಲಿ ಕಾಮ ಸಂಬಂಧದಿಂದ ವ್ಯವಹರಿಸುತ್ತೇನೆಯೇ ಹೊರತು ಬೇರೇನೂ ಅಲ್ಲ.
ಇದು ನನಗೆ ಮಾತ್ರ. ಆದ್ದರಿಂದ ರಾವಣನಾದದ್ದಂತಹ ನಡತೆ ಬಾಕಿ ಇದ್ದವರಿಗೆ ಆದರ್ಶವೂ ಅಲ್ಲ. ಈ ವಿಶಿಷ್ಟ ಕೆಲವು ಜೀವಾತ್ಮರಿಗೆ ಯಾವುದೋ ಒಂದು ಶಾಪ ಕಾರಣವಾಗಿ ಈ ಪ್ರಪಂಚದಲ್ಲಿ ಹುಟ್ಟು ಸಂಭವಿಸಿದಾಗ ಅವರ ನಡತೆಯೂ ವಿಚಿತ್ರವಾಗಿರುತ್ತದೆ. ಹಿರಣ್ಯಕಶ್ಯಪು, ಹಿರಣ್ಯಾಕ್ಷನ ಸಂಹಾರಕ್ಕೆ ಶ್ರೀಮನ್ನಾರಾಯಣ ನರಸಿಂಹನೋ, ವರಾಹನೋ ಆದ. ನಮ್ಮ ಸಂಹಾರಕ್ಕಾಗಿ ಲೋಕಾಭಿರಾಮ ಶ್ರೀರಾಮನಾದ. ಮುಂದೆ ಏನಾಗುತ್ತಾನೋ ಗೊತ್ತಿಲ್ಲ. ಅದು ಭಗವಂತನ ಚಿತ್ತ. ಈಗ ಹೇಳು… ತಪ್ಪಿದೆನೇ ನಾನು. ತಪ್ಪಿದೆನೇ… ಸಾಂತ್ವನಗೊಂಡೆ ತಾನೇ? ಒಬ್ಬ ಗೃಹಸ್ಥನಾಗಿ ಈ ವರೆಗಿನ ಬದುಕಿನಲ್ಲಿ ಇದು ಬಲು ದೊಡ್ಡ ಜಯ ಎಂದು ತಿಳಿದುಕೊಂಡಿದ್ದೇನೆ. ಸ್ವಲ್ಪ ವಿಶ್ರಮಿಸಿಕೊಳ್ಳುತ್ತೇನೆ.”
ಮೇಳಗಳ ಇಂದಿನ (29-12-2020) ಯಕ್ಷಗಾನ ಪ್ರದರ್ಶನಗಳ ವಿವರ
| ಮೇಳಗಳ ಇಂದಿನ (29-12-2020) ಯಕ್ಷಗಾನ ಪ್ರದರ್ಶನಗಳ ವಿವರ | ||
| ಮೇಳ | ಇಂದು/ದಿನಾಂಕ | ಸ್ಥಳ |
| ಶ್ರೀ ಧರ್ಮಸ್ಥಳ ಮೇಳ | 29-12-2020 | ನೇರಳಕಟ್ಟೆ, ಹಿಲ್ಕೋಡು – ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ |
| ಕಟೀಲು ಒಂದನೇ ಮೇಳ | 29-12-2020 | ಕೊರಗಜ್ಜ ಮಂತ್ರದೇವತೆ ಸನ್ನಿಧಿ, ಕಟೀಲು |
| ಕಟೀಲು ಎರಡನೇ ಮೇಳ | 29-12-2020 | ನಂದಾವರ ದೇವಸ್ಥಾನದ ಬಳಿ |
| ಕಟೀಲು ಮೂರನೇ ಮೇಳ | 29-12-2020 | ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು |
| ಕಟೀಲು ನಾಲ್ಕನೇ ಮೇಳ | 29-12-2020 | ಕಡಪಲ್ಲಗುರಿಮನೆ, ಅಶ್ವತ್ಥಪುರ |
| ಕಟೀಲು ಐದನೇ ಮೇಳ | 29-12-2020 | ಕಟೀಲು ಕ್ಷೇತ್ರದಲ್ಲಿ |
| ಕಟೀಲು ಆರನೇ ಮೇಳ | 29-12-2020 | ಮುಲ್ಕಾಜೆ ಮಾಡ, ಬಂಟ್ವಾಳ |
| ಮಂದಾರ್ತಿ ಒಂದನೇ ಮೇಳ | 29-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಎರಡನೇ ಮೇಳ | 29-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಮೂರನೇ ಮೇಳ | 29-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ನಾಲ್ಕನೇ ಮೇಳ | 29-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಐದನೇ ಮೇಳ | 29-12-2020 | ಶ್ರೀ ಕ್ಷೇತ್ರದಲ್ಲಿ |
| ಶ್ರೀ ಹನುಮಗಿರಿ ಮೇಳ | 29-12-2020 | ಶರವು ಶ್ರೀ ಮಹಾಗಣಪತಿ ದೇವಸ್ಥಾನಡಾ ರಾಜಾಂಗಣ – ಇಂದ್ರಕೀಲಕ – ಊರ್ವಶಿ ಶಾಪ – ಮಕರಾಕ್ಷ ಕಾಳಗ |
| ಶ್ರೀ ತಳಕಲ ಮೇಳ | 29-12-2020 | ಶ್ರೀ ಕ್ಷೇತ್ರದಲ್ಲಿ – ಬೇಡರ ಕಣ್ಣಪ್ಪ |
| ಶ್ರೀ ಮಾರಣಕಟ್ಟೆ ಮೇಳ ‘ಎ’ | 29-12-2020 | ಖಾರ್ವಿಕೇರಿ, ಕುಂದಾಪುರ |
| ಶ್ರೀ ಮಾರಣಕಟ್ಟೆ ಮೇಳ ‘ಬಿ’ | 29-12-2020 | ಹೇರೂರು, ಬ್ರಹ್ಮಾವರ |
| ಶ್ರೀ ಮಾರಣಕಟ್ಟೆ ಮೇಳ ‘ಸಿ’ | 29-12-2020 | ನಾವುಂದ ಚಾತನಕೇರಿ ಬೊಬ್ಬರ್ಯ ದೇವಸ್ಥಾನ |
| ಶ್ರೀ ಪಾವಂಜೆ ಮೇಳ | 29-12-2020 | ಹೊಸನಗರ ತಾಲೂಕು ನಗರ ಹೈಸ್ಕೂಲ್ ಮೈದಾನ – ಕೆಳದಿ ಸಾಮ್ರಾಜ್ಯ |
| ಶ್ರೀ ಹಟ್ಟಿಯಂಗಡಿ ಮೇಳ | 29-12-2020 | ಶಂಕರನಾರಾಯಣ – ದಿವ್ಯ ಸನ್ನಿಧಿ |
| ಕಮಲಶಿಲೆ ಮೇಳ ‘ಎ’ | 29-12-2020 | ಜಡ್ಡಿನಬೈಲು ಶ್ರೀ ನಂದಿಕೇಶ್ವರ ದೇವಸ್ಥಾನ ಸಿದ್ಧಾಪುರ |
| ಕಮಲಶಿಲೆ ಮೇಳ ‘ಬಿ’ | 29-12-2020 | ಮೋರ್ಟು ಶ್ರೀ ಮಹಾಗಣಪತಿ ದೇವಸ್ಥಾನದ ವಠಾರ |
| ಶ್ರೀ ಬಪ್ಪನಾಡು ಮೇಳ | 29-12-2020 | ಮೀನಂಗೂರು, ಮರ್ಕಂಜ, ಸುಳ್ಯ – ಬನತ ಬಂಗಾರ್ |
| ಶ್ರೀ ಅಮೃತೇಶ್ವರೀ ಮೇಳ | 29-12-2020 | ಶ್ರೀ ಯಕ್ಷೇಶ್ವರೀ ದೇವಸ್ಥಾನ, ಅಚ್ಲಾಡಿ, ಗಾಣಿಗರಬೆಟ್ಟು |
| ಶ್ರೀ ಬೋಳಂಬಳ್ಳಿ ಮೇಳ | 29-12-2020 | ಗಣಪತಿ ಕಟ್ಟೆ – ನಾಗ ಸುನೇತ್ರೆ |
| ಶ್ರೀ ಸೌಕೂರು ಮೇಳ | 29-12-2020 | ದಾಸರಬೆಟ್ಟು ಮನೆಯವರು – ಹಳನಾಡು ಕ್ಷೇತ್ರ ಮಹಾತ್ಮೆ |
| ಶ್ರೀ ಹಾಲಾಡಿ ಮೇಳ | 29-12-2020 | ನಾವುಂದ – ನೂತನ ಪ್ರಸಂಗ |
| ಶ್ರೀ ಬೆಂಕಿನಾಥೇಶ್ವರ ಮೇಳ | 29-12-2020 | ಕಾಟಿಪಳ್ಳ ಮಹಾಗಣಪತಿ ದೇವಸ್ಥಾನದ ರಾಜಾಂಗಣ – ಕಾರ್ನಿಕದ ಕಲ್ಕುಡ ಕಲ್ಲುರ್ಟಿ |
| ಶ್ರೀ ಮಡಾಮಕ್ಕಿ ಮೇಳ | 29-12-2020 | ಮಡಾಮಕ್ಕಿ ದೇವಸ್ಥಾನದ ವಠಾರ – ರಾಜವಂಶ ಗುಳಿಗ |
| ಶ್ರೀ ಕ್ಷೇತ್ರ ಗೋಳಿಗರಡಿ ಮೇಳ | 29-12-2020 | ಬಾಳ್ಕುದ್ರು ಹೆಗ್ಡೇರ್ ಮನೆ – ಎರಡನೇ ಸೇವೆ |
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ ಶ್ರೀಧರ್ ಡಿ.ಎಸ್. ಆಯ್ಕೆ – ನಿಸ್ವಾರ್ಥ ಕಾಯಕಕ್ಕೆ ಸಂದ ಗೌರವ
ಕರ್ನಾಟಕ ಯಕ್ಷಗಾನ ಅಕಾಡೆಮಿಯ 2020ನೇ ಸಾಲಿನ ಪ್ರಶಸ್ತಿಗಳ ಘೋಷಣೆ ಮಾಡಲಾಗಿದೆ. ಪ್ರತಿಷ್ಠಿತ ‘ಪಾರ್ತಿಸುಬ್ಬ ಪ್ರಶಸ್ತಿ’ಯು ಯಕ್ಷಗಾನ ಪ್ರಸಂಗಕರ್ತ, ತಾಳಮದ್ದಳೆ ಅರ್ಥಧಾರಿ, ನಿವೃತ್ತ ಉಪನ್ಯಾಸಕ ಶ್ರೀಧರ ಡಿ.ಎಸ್ ಅವರಿಗೆ ಒಲಿದಿದೆ.
ಶ್ರೀಧರ್ ಡಿ. ಎಸ್. ಅವರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ನಿಟ್ಟೂರು ಸಮೀಪದ ಧರೆಮನೆ ಎಂಬಲ್ಲಿ ಶ್ರೀಪಾದಯ್ಯ ಮತ್ತು ಸರಸ್ವತಿ ಅಮ್ಮ ದಂಪತಿಗಳಿಗೆ ಮಗನಾಗಿ 1950ನೇ ಇಸವಿ ಆಗಸ್ಟ್ 25ರಂದು ಜನಿಸಿದರು. ಶ್ರೀಧರ್ ಡಿ. ಎಸ್. ಇವರು ಹೆಬ್ಬಿಗೆ ಸರಕಾರೀ ಶಾಲೆಯಲ್ಲಿ 7ನೇ ತರಗತಿಯ ವರೇಗೆ ಓದಿ ಹೆಚ್ಚಿನ ವಿದ್ಯಾರ್ಜನೆಗೆ ಉಡುಪಿಯನ್ನು ಆಶ್ರಯಿಸಿದರು. ಹೆಬ್ಬಿಗೆ ಶಾಲೆಯಲ್ಲಿ ಓದುತ್ತಿರುವಾಗ ತೆಂಕಿನ ಮುಲ್ಕಿ ಮತ್ತು ಕೂಡ್ಲು ಮೇಳಗಳ ಆಟಗಳನ್ನು ಸಾಗರ ಪರಿಸರದಲ್ಲಿ ನೋಡುವ ಅವಕಾಶ ಸಿಕ್ಕಿತ್ತು.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
ಯಕ್ಷಗಾನವೆಂಬ ಆವರಣದಲ್ಲೇ ಬೆಳೆದ ಕಾರಣ ಇವರಿಗೆ ಸಹಜವಾಗಿ ಆಸಕ್ತಿ ಹುಟ್ಟಿಕೊಂಡಿತ್ತು. ಶ್ರೀಧರ್ ಡಿ. ಎಸ್.ರು ಪಾಠೇತರ ಚಟುವಟಿಕೆಗಳಲ್ಲೂ ಚುರುಕು. 6ನೇ ತರಗತಿಯಲ್ಲಿರುವಾಗಲೇ ಕುಮಾರವ್ಯಾಸ ಭಾರತವನ್ನು ಓದಿ ಮುಗಿಸಿದ್ದರು. ಯಕ್ಷಗಾನದ ಜತೆಗೆ ಓದುವ ಹವ್ಯಾಸವೂ ಇತ್ತು. ಈ ಸಂದರ್ಭ ನಾಟಕವೊಂದನ್ನು ರಚಿಸಿ, ನಿರ್ದೇಶಿಸಿ ಅಭಿನಯಿಸಿದ ಪ್ರತಿಭಾವಂತರು. 9ನೇ ತರಗತಿಯಲ್ಲಿ ಕಲಿಯುತ್ತಿರುವಾಗ ತಾಳಮದ್ದಳೆಗೆ ರಂಗಪ್ರವೇಶ- ಕರ್ಣಪರ್ವದ ವೃಷಸೇನನ ಪಾತ್ರದಲ್ಲಿ.
ಉಡುಪಿಯಲ್ಲಿ ಹೈಸ್ಕೂಲ್ ಓದುತ್ತಿದ್ದಾಗ ಸಕ್ರಿಯವಾಗಿ ಯಕ್ಷಗಾನದಲ್ಲಿ ಭಾಗವಹಿಸಲಿಲ್ಲವಾದರೂ ಪಿ. ಯು. ಸಿ. ಓದುತ್ತಿರುವಾಗ ಅವಕಾಶಗಳು ಅರಸಿಬಂದವು. ಕೊರ್ಗಿ ವೆಂಕಟೇಶ್ವರ ಉಪಾಧ್ಯಾಯ, ನರಹರಿ ಭಟ್ (ಇವರು ಶ್ರೀಧರ್ ಡಿ. ಎಸ್. ಅವರ ಭಾವ), ತೋಕೂರು ರಾಮಚಂದ್ರ ಭಟ್ ಮತ್ತು ದೇವರು ನಾರಾಯಣ ಹೆಗಡೆಯವರ ಒಡನಾಟದಿಂದ ಮತ್ತೆ ಯಕ್ಷಗಾನದತ್ತ ಸೆಳೆಯಲ್ಪಟ್ಟರು. ಪಿ.ಯು.ಸಿ. ವಿದ್ಯಾರ್ಥಿಯಾಗಿರುವಾಗ ನಾಟ್ಯಾಭ್ಯಾಸ. ಸಕ್ಕಟ್ಟು ಸೀತಾರಾಮಯ್ಯನವರು ಉಡುಪಿ ಪರಿಸರದಲ್ಲಿ ನಾಟ್ಯ ತರಬೇತಿ ನೀಡುತ್ತಿದ್ದರು.

ಶ್ರೀಯುತರು ಬಡಗಿನ ಪ್ರಸಿದ್ಧ ಬಣ್ಣದ ವೇಷಧಾರಿ ಲಕ್ಷ್ಮೀನಾರಾಯಣಯ್ಯ ಸಕ್ಕಟ್ಟು ಇವರ ತಮ್ಮ ಅಧ್ಯಾಪಕರಾಗಿದ್ದ ಸೀತಾರಾಮಯ್ಯನವರಿಂದ ನಾಟ್ಯಾಭ್ಯಾಸ. ತೆಂಕಿನಲ್ಲೂ ಬಡಗಿನಲ್ಲೂ ಶ್ರೀಧರ್ ಡಿ. ಎಸ್. ವೇಷ ಮಾಡಲಾರಂಭಿಸಿದರು. ಪ್ರಸ್ತುತ ಈಗಲೂ ಕಾರ್ಯಾಚರಿಸುತ್ತಿರುವ ಉಡುಪಿ ವಿದ್ಯಾದಾಯಿನೀ ಯಕ್ಷಗಾನ ಸಭಾ ಸಂಸ್ಥೆಯು ಪ್ರತೀ ಭಾನುವಾರ ನಡೆಸುವ ತಾಳಮದ್ದಳೆಗಳಲ್ಲೂ ಭಾಗವಹಿಸುವ ಅವಕಾಶ ಸಿಕ್ಕಿತು. ಈ ಸಂಸ್ಥೆಯು ಕಲಿಕಾಸಕ್ತರಿಗೆ ಒಂದು ಪ್ರಾಥಮಿಕ ಶಾಲೆ ಇದ್ದಂತೆ ಎಂಬುದು ಶ್ರೀಧರ್ ಡಿ. ಎಸ್.ರವರ ಅಭಿಪ್ರಾಯ.
ಪ್ರಸಂಗಜ್ಞಾನ, ರಂಗನಡೆಗಳನ್ನು ಅಭ್ಯಸಿಸಿದ ಶ್ರೀಯುತರು ಪಿ.ಯು.ಸಿ.ಯಲ್ಲಿರುವಾಗಲೇ ಪ್ರಸಂಗ ರಚನೆಗೆ ತೊಡಗಿದವರು. ವೀರಚಿತ್ರಧ್ವಜ ಎಂಬ ಕಾಲ್ಪನಿಕ ಪ್ರಸಂಗವನ್ನು, ಕೆಳದಿ ಶಿವಪ್ಪ ನಾಯಕ, ಕೆಳದಿ ಚೆನ್ನಮ್ಮ ಮತ್ತು ಶ್ರೀರಂಗರಾಯಭಾರ ಎಂಬ ಐತಿಹಾಸಿಕ ಪ್ರಸಂಗಗಳನ್ನೂ ರಚಿಸಿದರು. ಆದರೆ ಇವುಗಳೆಲ್ಲಾ ಅನಿರೀಕ್ಷಿತವಾಗಿ ಇವರ ಕೈಯಿಂದ ನಷ್ಟವಾದುದು ಬೇಸರದ ವಿಚಾರವೇ ಹೌದು. ಪದವಿ ಓದುತ್ತಿರುವಾಗ ಶ್ರೀಧರ್ ಡಿ. ಎಸ್.ರ ಪದ್ಯ ರಚನೆಯ ತುಡಿತಕ್ಕೆ ನೀರೆರೆದು ಸಾರವಿತ್ತವರು ಕೊರ್ಗಿ ಸೂರ್ಯನಾರಾಯಣ ಉಪಾಧ್ಯಾಯರು (ಕೊರ್ಗಿ ವೆಂಕಟೇಶ ಉಪಾಧ್ಯಾಯರ ತೀರ್ಥರೂಪರು.) ಇವರು ಖ್ಯಾತ ವಿದ್ವಾಂಸ, ಕವಿ, ಪುರೋಹಿತ, ಜೋತಿಷ್ಯರಾಗಿದ್ದರು. ಆದರೂ ಆರ್ಥಿಕವಾಗಿ ದುರ್ಬಲರಾಗಿದ್ದರು. ಇವರ ಪದ್ಯರಚನಾ ಕೌಶಲವು ಅದ್ಭುತ. ಅವರ ಸಲಹೆ ಸೂಚನೆಗಳಂತೆ ಶ್ರೀಧರ್ ಅವರು ಪ್ರಸಂಗ ರಚನಾ ಕಾರ್ಯದಲ್ಲಿ ತೊಡಗಿಸಿಕೊಂಡರು.

ಪಿ.ಯು.ಸಿ.ಯಲ್ಲಿರುವಾಗ ರುಕ್ಮಿಣೀ ಕಲ್ಯಾಣ ಪ್ರಸಂಗದಲ್ಲಿ ರುಕ್ಮಿಣಿಯಾಗಿ ರಂಗಪ್ರವೇಶ. ಪದವಿ ಓದುತ್ತಿರುವಾಗಲೂ, ಆಟಕೂಟಗಳಲ್ಲಿ ಭಾಗವಹಿಸುವಿಕೆ, ಪ್ರಸಂಗ ರಚನೆ ಹೀಗೆ ಕಲಾಸಂಬಂಧೀ ಚಟುವಟಿಕೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡರು. ಪದವಿ ಶಿಕ್ಷಣ ಪೂರೈಸಿದ ಬಳಿಕ ಉಡುಪಿ ರಾಘವೇಂದ್ರ ಪುಸ್ತಕ ಭಂಡಾರದಲ್ಲಿ ಉದ್ಯೋಗಿಯಾಗಿದ್ದುಕೊಂಡು ಅಂಚೆ ತೆರಪಿನ ಶಿಕ್ಷಣದಲ್ಲಿ ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ. ಪದವಿ ಪಡೆದ ಶ್ರೀಧರ್ ಡಿ.ಎಸ್.ರು ಕೆಮ್ಮಣ್ಣು ಮತ್ತು ಕೋಟ ವಿದ್ಯಾಸಂಸ್ಥೆಗಳಲ್ಲಿ ಅರೆಕಾಲಿಕ ಉಪನ್ಯಾಸಕರಾಗಿ ದುಡಿದವರು. ಈ ಸಂದರ್ಭದಲ್ಲಿ ಯಕ್ಷಗಾನ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು. ಇವರೊಳಗೆ ಕವಿಯೊಬ್ಬ ಅವ್ಯಕ್ತವಾಗಿ ಕುಳಿತಿದ್ದ. ಆಸಕ್ತಿಯೂ ಇತ್ತು. ಹಾಗಾಗಿ ಪ್ರಸಂಗ ರಚನೆ ಮಾಡಬೇಕೆಂಬ ಹಂಬಲ ಉಂಟಾಯಿತು.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
ಇವರಿಗೆ ಕಾಲೇಜಿನಲ್ಲಿ ಗುರುಗಳಾಗಿದ್ದವರು- ಉದ್ಯಾವರ ಮಾಧವ ಆಚಾರ್ಯ, ಪ್ರೊ| ಎಂ. ರಾಜಗೋಪಾಲ ಆಚಾರ್ಯ, ರಾಮದಾಸ್ (ಕವಿ, ನಾಟಕಕಾರ). ಇವರ ಪ್ರೋತ್ಸಾಹ, ಸಹಕಾರವೂ ಸಿಕ್ಕಿತು. ಕರ್ನಾಟಕದಲ್ಲಿ ಉಡುಪಿಯು ಪ್ರತಿಭಾ ಬೆಳವಣಿಗೆಗೆ ಉತ್ತಮ ಸ್ಥಳ. ನನ್ನ ಬದುಕನ್ನೂ, ಜೀವನಕ್ಕೊಂದು ಸಾಂಸ್ಕೃತಿಕ ವಲಯವನ್ನೂ ನಿರ್ಮಿಸಿತು ಎಂದು ಶ್ರೀಧರ್ ಡಿ. ಎಸ್.ರು ಹೇಳುತ್ತಾರೆ. 1991ರಲ್ಲಿ ಕಿನ್ನಿಗೋಳಿ ಪೊಂಪೇ ಕಾಲೇಜಿಗೆ ಪೂರ್ಣಕಾಲಿಕ ಉಪನ್ಯಾಸಕನಾಗಿ ಸೇರ್ಪಡೆ. ಪರಿಸರದ ಜನರು ಯಕ್ಷಗಾನಾಸಕ್ತರು. ಸಮಾನಮನಸ್ಕರೆಲ್ಲಾ ತಾಳಮದ್ದಳೆ ಪ್ರದರ್ಶನಕ್ಕೆ ಸಂಘಟನೆಯೊಂದರ ಅವಶ್ಯಕತೆಯನ್ನು ಮನಗಂಡರು. ಗೋಪಾಲ ಶೆಟ್ರು, ರಾಧಾಕೃಷ್ಣ ಭಟ್ ಪೆರ್ಲ, ನಾರಾಯಣ ಹೆಗಡೆ ಮೊದಲಾದವರ ಜತೆ ಸೇರಿ ‘ಯಕ್ಷಲಹರಿ’ ಸಂಸ್ಥೆಯು ಚಿಗುರೊಡೆಯಲು ಕಾರಣರಾದರು.

ದಿ| ಇ. ಶ್ರೀನಿವಾಸ ಭಟ್ಟರು ಮೊದಲ ಅಧ್ಯಕ್ಷರಾಗಿ ಆಯ್ಕೆಯಾಗಿ ಅನೇಕ ವರ್ಷಕಾಲ ಸದ್ರಿ ಹುದ್ದೆಯನ್ನು ನಿರ್ವಹಿಸಿದ್ದರು. ಯಕ್ಷಲಹರಿಯ ಯಶಸ್ವೀ ಕಾರ್ಯಕ್ರಮಗಳಿಗೆ ಶ್ರೀಧರ್ ಡಿ. ಎಸ್. ಅವರ ಪರಿಶ್ರಮವೂ ಕಾರಣವಾಗಿದೆ. 24 ವರ್ಷಗಳ ಕಾಲ ಈ ಸಂಸ್ಥೆಯ ಕಾರ್ಯದರ್ಶಿಯಾಗಿ ಪ್ರದರ್ಶನಗಳಲ್ಲಿ ಶಿಸ್ತಿಗೂ ಒಂದು ಆಕೃತಿಯನ್ನು ನಿರ್ಮಿಸುವಲ್ಲಿ ಶ್ರಮಿಸಿದ್ದಾರೆ. ಪ್ರಸಂಗಗಳನ್ನು ಜೋಡಿಸಿ ಕಥಾಸರಣಿ, ಸಪ್ತಾಹ, ಅಷ್ಟಾಹ, ದಶಾಹ, ಏಕಾದಶಾಹ ಅಲ್ಲದೆ ಯಕ್ಷಪಕ್ಷ ಕಾರ್ಯಕ್ರಮಗಳನ್ನೂ ಯಕ್ಷಲಹರಿ ಸಂಸ್ಥೆಯು ನಡೆಸಿದೆ.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
ಶ್ರೀಧರ್ ಡಿ.ಎಸ್. ಅವರು ಬರೆದ ಪ್ರಸಂಗಗಳು ಒಟ್ಟು 34. 2011ರಲ್ಲಿ ಪ್ರಸಂಗಮಾಲಿಕಾ ಎಂಬ ಹೆಸರಲ್ಲಿ ಯಕ್ಷಗಾನ ಕೇಂದ್ರ ಉಡುಪಿ ಇವರಿಂದ ಲೋಕಾರ್ಪಣೆಗೊಂಡಿತು. ಇದು 13 ಪ್ರಸಂಗಗಳನ್ನೊಳಗೊಂಡಿದೆ. ಅಲ್ಲದೆ ಜಡಭರತ (ಪೌರಾಣಿಕ) ಎಂಬ ಕಾದಂಬರಿ ಶ್ರೀರಾಮಚಂದ್ರಾಪುರ ಮಠದಿಂದ ಪ್ರಕಟಣೆಯಾಗಿ ಧರ್ಮಭಾರತಿ ಪುಸ್ತಕದಲ್ಲಿ ಧಾರಾವಾಹಿಯಾಗಿ ಬಂದಿತ್ತು. ವೀರತಪಸ್ವಿ ಎಂಬ ಕಾದಂಬರಿಯು ಧರ್ಮಭಾರತೀ ಪುಸ್ತಕದಲ್ಲಿ ಧಾರಾವಾಹಿಯಾಗಿ ಪ್ರಸ್ತುತ ಪ್ರಕಟವಾಗುತ್ತಿದೆ. ಅಲ್ಲದೆ ಶ್ರೀಧರ್ ಡಿ. ಎಸ್. ಅವರು ಗೋವಿಪ್ರ (ಕಿರುಕಾದಂಬರಿ), ಅಸುರಗುರು (ಬೃಹತ್ ಕಾದಂಬರಿ) ಎಂಬ ಪುಸ್ತಕವನ್ನು ಬರೆದಿರುತ್ತಾರೆ. ಇವುಗಳನ್ನು ಖ್ಯಾತ ಪ್ರಕಾಶನ ಸಂಸ್ಥೆ- ಸಾಹಿತ್ಯ ಭಂಡಾರ ಬೆಂಗಳೂರು ಇವರು ಪ್ರಕಟಿಸುತ್ತಿದ್ದಾರೆ. ಶುಕ್ರಾಚಾರ್ಯ, ದ್ರೋಣಾಚಾರ್ಯ, ಮಹಾಮುನಿ ಶುಕ ಎಂಬ ಮೂವರ ಜೀವನ ಚಿತ್ರಗಳು ಶ್ರೀರಾಮಚಂದ್ರಾಪುರ ಮಠದ ಸಂಸ್ಥೆಯಾದ ಭಾರತೀ ಪ್ರಕಾಶನ- ಶ್ರೀರಾಮಾಶ್ರಮ ಬೆಂಗಳೂರು ಇವರು ಪ್ರಕಟಿಸಿದ್ದಾರೆ.

‘ಬಸ್ಸು ಜಟಕಾ ಬಂಡಿ’ ಎಂಬ ಹಾಸ್ಯ ಲೇಖನಗಳ ಸಂಕಲನವನ್ನು ಕಿನ್ನಿಗೋಳಿಯ ಯುಗಪುರುಷ ಸಂಸ್ಥೆಯು ಪ್ರಕಟಿಸಿದೆ. ಹೀಗೆ ಶ್ರೀಧರ್ ಡಿ. ಎಸ್.ರ 42 ಪುಸ್ತಕಗಳು ಪ್ರಕಟವಾಗಿವೆ. ಕಟೀಲು ತಾಳಮದ್ದಳೆ ಕಥಾಸರಣಿಗಾಗಿ ಪೃಥುಯಜ್ಞ, ನೈಮಿಷಾರಣ್ಯ ಎಂಬ ಎರಡು ಪ್ರಸಂಗಗಳನ್ನೂ ರಚಿಸಿ ಕೊಟ್ಟಿದ್ದರು. ಇವರು ರಚಿಸಿದ ಮಹಾಪ್ರಸ್ಥಾನ ಪ್ರಸಂಗದ ಒಂದು ಭಾಗ ಮಂಗಳೂರು ವಿಶ್ವವಿದ್ಯಾನಿಲಯದ ಬಿ.ಕಾಂ. ಎರಡನೇ ವರ್ಷದ ಕನ್ನಡ ಪಠ್ಯವಾಗಿತ್ತು. ಹೀಗೆ ಶ್ರೀಧರ್ ಡಿ. ಎಸ್. ಅವರು ಯಕ್ಷಗಾನಕ್ಕೆ ಅನೇಕ ಕೊಡುಗೆಗಳನ್ನಿತ್ತವರು. 2016ರಲ್ಲಿ ಕೆರೆಮನೆಯಲ್ಲಿ ‘ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ’ ಕಾರ್ಯಕ್ರಮದಲ್ಲಿ ಸನ್ಮಾನಿಸಲ್ಪಟ್ಟಿದ್ದಾರೆ. ಅಲ್ಲದೆ ಅನೇಕ ತಾಳಮದ್ದಳೆ, ಕಮ್ಮಟಗಳಲ್ಲಿ ಅವಲೋಕನಕಾರರಾಗಿ ಭಾಗವಹಿಸಿದ ಹಿರಿಮೆ ಶ್ರೀಧರ್ ಡಿ. ಎಸ್. ಅವರದು.

ಪೊಂಪೆ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮೆಚ್ಚುಗೆಯ ಉಪನ್ಯಾಸಕನಾಗಿ ಸದ್ಯ ಕಿನ್ನಿಗೋಳಿಯಲ್ಲಿ ನಿವೃತ್ತ ಜೀವನವನ್ನು ನಡೆಸುತ್ತಾ ಜತೆಗೆ ಕಲಾಸೇವೆಯನ್ನು ಮಾಡುತ್ತಿದ್ದಾರೆ. ಕಲಾವಿದನಾಗಿ, ಉಪನ್ಯಾಸಕನಾಗಿ, ಕಲಾಸಂಘಟಕನಾಗಿ, ಲೇಖಕನಾಗಿ, ಪ್ರಸಂಗಕರ್ತನಾಗಿ ಗುರುತಿಸಿಕೊಂಡು ಕೀರ್ತಿಯನ್ನು ಗಳಿಸಿದರು. ಇವರು ಬರೆದ ಪ್ರಸಂಗಗಳು ‘ಯಕ್ಷಗಾನ ಪ್ರಸಂಗ ಮಾಲಿಕಾ’ ಸಂಪುಟವಾಗಿ ಪ್ರಕಟಗೊಂಡಿದ್ದು, ಈ ಕೃತಿಗೆ 2011ನೇ ಸಾಲಿನ ಯಕ್ಷಗಾನ ಬಯಲಾಟ ಅಕಾಡಮಿಯಿಂದ ಶ್ರೇಷ್ಠ ಪುಸ್ತಕ ಪ್ರಶಸ್ತಿಯೂ ಬಂದಿತ್ತು. 2016ನೇ ಇಸವಿ ಶಿವಮೊಗ್ಗದಲ್ಲಿ ನಡೆದ ಅಖಿಲ ಭಾರತ ಯಕ್ಷಗಾನ ಸಾಹಿತ್ಯ ಸಮ್ಮೇಳನದಲ್ಲಿ ಸರ್ವಾಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಕಲಾಭಿಮಾನಿಗಳ ಪ್ರಶಂಸೆಗೆ ಪಾತ್ರರಾದರು. ಯಕ್ಷಗಾನ ಮತ್ತು ಇತರ ಪತ್ರಿಕೆಗಳಿಗೆ ಇವರು ಬರೆದ ಲೇಖನಗಳು ಸುಮಾರು 475ಕ್ಕೂ ಮಿಕ್ಕಿ. ಯಕ್ಷಗಾನ ಕವಿಗಳ ಬಗ್ಗೆ ಇವರು ಬರೆದ ಲೇಖನಗಳು 25. ನಾಟಕಗಳ ಬಗ್ಗೆ ಅಲ್ಲದೆ ಉದಯವಾಣಿ, ಹೊಸದಿಗಂತ, ತುಷಾರ ಮೊದಲಾದ ಪತ್ರಿಕೆಗಳಲ್ಲಿ ಇವರು ಬರೆದ ಲೇಖನಗಳು ಪ್ರಕಟವಾಗಿದೆ. ಶ್ರೀಧರ ಡಿ.ಎಸ್. ಅವರಿಗೆ ಪ್ರತಿಷ್ಠಿತ ‘ಪಾರ್ತಿಸುಬ್ಬ ಪ್ರಶಸ್ತಿ’ಯು ಅರ್ಹವಾಗಿಯೇ ಸಂದಿದೆ.

ಮೇಳಗಳ ಇಂದಿನ (28-12-2020) ಯಕ್ಷಗಾನ ಪ್ರದರ್ಶನಗಳ ವಿವರ
| ಮೇಳಗಳ ಇಂದಿನ (28-12-2020) ಯಕ್ಷಗಾನ ಪ್ರದರ್ಶನಗಳ ವಿವರ | ||
| ಮೇಳ | ಇಂದು/ದಿನಾಂಕ | ಸ್ಥಳ |
| ಶ್ರೀ ಧರ್ಮಸ್ಥಳ ಮೇಳ | 28-12-2020 | ತೆಕ್ಕಟ್ಟೆಕೊಮೆ – ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ |
| ಕಟೀಲು ಒಂದನೇ ಮೇಳ | 28-12-2020 | ನಡುಗೋಡು ಕಿನ್ನಿಗೋಳಿ – ಕೊಲ್ಲೂರು ಕ್ಷೇತ್ರ ಮಹಾತ್ಮೆ |
| ಕಟೀಲು ಎರಡನೇ ಮೇಳ | 28-12-2020 | ಕಟೀಲು ಕ್ಷೇತ್ರದಲ್ಲಿ – ಸುಂದೋಪಸುಂದರ ಕಾಳಗ, ಇಂದ್ರಜಿತು ಕಾಳಗ, ರಕ್ತರಾತ್ರಿ |
| ಕಟೀಲು ಮೂರನೇ ಮೇಳ | 28-12-2020 | ದಂಡೆಮಾರು ಮನೆ, ಬೋಳಂತೂರು, ಬಂಟ್ವಾಳ – ಶ್ರೀ ದೇವಿ ಮಹಾತ್ಮೆ |
| ಕಟೀಲು ನಾಲ್ಕನೇ ಮೇಳ | 28-12-2020 | 5ನೇ ಬ್ಲಾಕ್, ಕಾಟಿಪಳ್ಳ, ಸುರತ್ಕಲ್ – ಶ್ರೀ ದೇವಿ ಮಹಾತ್ಮೆ |
| ಕಟೀಲು ಐದನೇ ಮೇಳ | 28-12-2020 | ಕೆಲೆಂಜಾರು, ಕುಪ್ಪೆಪದವು – ಶ್ರೀ ದೇವಿ ಮಹಾತ್ಮೆ |
| ಕಟೀಲು ಆರನೇ ಮೇಳ | 28-12-2020 | ಪಂಜ ಕೊಯಿಕುಡೆ, ವಯಾ ಹಳೆಯಂಗಡಿ – ಕುರುಕ್ಷೇತ್ರ |
| ಮಂದಾರ್ತಿ ಒಂದನೇ ಮೇಳ | 28-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಎರಡನೇ ಮೇಳ | 28-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಮೂರನೇ ಮೇಳ | 28-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ನಾಲ್ಕನೇ ಮೇಳ | 28-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಐದನೇ ಮೇಳ | 28-12-2020 | ಶ್ರೀ ಕ್ಷೇತ್ರದಲ್ಲಿ |
| ಶ್ರೀ ಹನುಮಗಿರಿ ಮೇಳ | 28-12-2020 | ಶ್ರೀ ಕ್ಷೇತ್ರದಲ್ಲಿ ಸೇವೆ ಆಟ – ಪಾಂಡವಾಶ್ವಮೇಧ |
| ಶ್ರೀ ತಳಕಲ ಮೇಳ | 28-12-2020 | ಶ್ರೀ ಕ್ಷೇತ್ರದಲ್ಲಿ – ಸೀತಾ ಕಲ್ಯಾಣ |
| ಶ್ರೀ ಮಾರಣಕಟ್ಟೆ ಮೇಳ ‘ಎ’ | 28-12-2020 | ಶ್ರೀ ಕ್ಷೇತ್ರದಲ್ಲಿ |
| ಶ್ರೀ ಮಾರಣಕಟ್ಟೆ ಮೇಳ ‘ಬಿ’ | 28-12-2020 | ಸಿಪಾಯಿಮನೆ, ಕನ್ಯಾನ |
| ಶ್ರೀ ಮಾರಣಕಟ್ಟೆ ಮೇಳ ‘ಸಿ’ | 28-12-2020 | ಜಟ್ನಾಡಿ, ಎಳಜಿತ್ |
| ಶ್ರೀ ಪಾವಂಜೆ ಮೇಳ | 28-12-2020 | ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಪುತ್ತೂರು, ಉಡುಪಿ – ಮಹಾಕಲಿ ಮಗಧೇಂದ್ರ |
| ಶ್ರೀ ಹಟ್ಟಿಯಂಗಡಿ ಮೇಳ | 28-12-2020 | ಗೋಳಿಯಂಗಡಿ – ದಿವ್ಯ ಸನ್ನಿಧಿ |
| ಕಮಲಶಿಲೆ ಮೇಳ ‘ಎ’ | 28-12-2020 | ಹೊರಳಿಜಡ್ಡು, ರಟ್ಟಾಡಿ |
| ಕಮಲಶಿಲೆ ಮೇಳ ‘ಬಿ’ | 28-12-2020 | ಲಕ್ಷ್ಮಿ ವೆಂಕಟರಮಣ ದೇವರ ಸನ್ನಿಧಿ, ನೇರಳಕಟ್ಟೆ |
| ಶ್ರೀ ಸಸಿಹಿತ್ಲು ಭಗವತೀ ಮೇಳ | 28-12-2020 | ಶ್ರೀ ಕ್ಷೇತ್ರದಲ್ಲಿ – ಶ್ರೀ ಭಗವತೀ ಮಹಾತ್ಮೆ |
| ಶ್ರೀ ಅಮೃತೇಶ್ವರೀ ಮೇಳ | 28-12-2020 | ಹರ್ತಟ್ಟು, ಕೋಟ |
| ಶ್ರೀ ಬೋಳಂಬಳ್ಳಿ ಮೇಳ | 28-12-2020 | ಬಾಳಿಕೆರೆ – ನಾಗ ಸುನೇತ್ರೆ |
| ಶ್ರೀ ಸೌಕೂರು ಮೇಳ | 28-12-2020 | ಹಳ್ನಾಡು ಹೊಲಾಡಮ್ಮ ದೇವಸ್ಥಾನ – ಹಳನಾಡು ಕ್ಷೇತ್ರ ಮಹಾತ್ಮೆ |
| ಶ್ರೀ ಹಾಲಾಡಿ ಮೇಳ | 28-12-2020 | ಮೆಟ್ಟಿನಹೊಳೆ – ನೂತನ ಪ್ರಸಂಗ |
| ಶ್ರೀ ಬೆಂಕಿನಾಥೇಶ್ವರ ಮೇಳ | 28-12-2020 | ಕಾಟಿಪಳ್ಳ ಮಹಾಗಣಪತಿ ದೇವಸ್ಥಾನ – ಮಹಿಮೆದ ಮಂತ್ರದೇವತೆ |
| ಶ್ರೀ ಮಡಾಮಕ್ಕಿ ಮೇಳ | 28-12-2020 | ಶ್ರೀ ಕ್ಷೇತ್ರದಲ್ಲಿ ಪ್ರಥಮ ದೇವರ ಸೇವೆ ಆಟ |
| ಶ್ರೀ ಕ್ಷೇತ್ರ ಗೋಳಿಗರಡಿ ಮೇಳ | 28-12-2020 | ಶ್ರೀ ಕ್ಷೇತ್ರದಲ್ಲಿ ಪ್ರಥಮ ಸೇವೆಯಾಟ |
ಮೇಳಗಳ ಇಂದಿನ (01-01-2021) ಯಕ್ಷಗಾನ ಪ್ರದರ್ಶನಗಳ ವಿವರ
| ಮೇಳಗಳ ಇಂದಿನ (01-01-2021) ಯಕ್ಷಗಾನ ಪ್ರದರ್ಶನಗಳ ವಿವರ | ||
| ಮೇಳ | ಇಂದು/ದಿನಾಂಕ | ಸ್ಥಳ |
| ಶ್ರೀ ಧರ್ಮಸ್ಥಳ ಮೇಳ | 01-01-2021 | ತಲ್ಲೂರು ಗರಡಿ ವಠಾರ – ಶ್ರೀ ಶನೀಶ್ವರ ಮಹಾತ್ಮೆ |
| ಕಟೀಲು ಒಂದನೇ ಮೇಳ | 01-01-2021 | ಕೈಯಾರ್ಲ, ನಂದಳಿಕೆ |
| ಕಟೀಲು ಎರಡನೇ ಮೇಳ | 01-01-2021 | ಕಾನ ಸುರತ್ಕಲ್ |
| ಕಟೀಲು ಮೂರನೇ ಮೇಳ | 01-01-2021 | ಮೊಡಂಕಾಪು, ಬಿ.ಸಿ.ರೋಡ್, ಬಂಟ್ವಾಳ |
| ಕಟೀಲು ನಾಲ್ಕನೇ ಮೇಳ | 01-01-2021 | ಎಂಆರ್.ಪಿ.ಎಲ್ ರೋಡ, ಪೆರ್ಮುದೆ |
| ಕಟೀಲು ಐದನೇ ಮೇಳ | 01-01-2021 | ಮದಂಗೋಡ,ಕರ್ಪೆ,ಸಿದ್ಧಕಟ್ಟೆ, ಬಂಟ್ವಾಳ |
| ಕಟೀಲು ಆರನೇ ಮೇಳ | 01-01-2021 | ಪೋರ್ಕೋಡಿ ದೇವಸ್ಥನ ವಠಾರ |
| ಮಂದಾರ್ತಿ ಒಂದನೇ ಮೇಳ | 01-01-2021 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಎರಡನೇ ಮೇಳ | 01-01-2021 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಮೂರನೇ ಮೇಳ | 01-01-2021 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ನಾಲ್ಕನೇ ಮೇಳ | 01-01-2021 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಐದನೇ ಮೇಳ | 01-01-2021 | ಶ್ರೀ ಕ್ಷೇತ್ರದಲ್ಲಿ |
| ಹನುಮಗಿರಿ ಮೇಳ – ಪುತ್ತೂರು ನಟರಾಜ ವೇದಿಕೆ | ||
| ಶ್ರೀ ತಳಕಲ ಮೇಳ | 01-01-2021 | ಶ್ರೀ ಕ್ಷೇತ್ರದಲ್ಲಿ -ಪ್ರಮೀಳಾರ್ಜುನ |
| ಶ್ರೀ ಮಾರಣಕಟ್ಟೆ ಮೇಳ ‘ಎ’ | 01-01-2021 | ಶ್ರೀ ಕ್ಷೇತ್ರದಲ್ಲಿ ಎರಡೂ ಮೇಳಗಳ ಕೂಡಾಟ |
| ಶ್ರೀ ಮಾರಣಕಟ್ಟೆ ಮೇಳ ‘ಬಿ’ | 01-01-2021 | ಶ್ರೀ ಕ್ಷೇತ್ರದಲ್ಲಿ ಎರಡೂ ಮೇಳಗಳ ಕೂಡಾಟ |
| ಶ್ರೀ ಮಾರಣಕಟ್ಟೆ ಮೇಳ ‘ಸಿ’ | 01-01-2021 | ನೈಕಂಬ್ಳಿ, ಚಿತ್ತೂರು |
| ಶ್ರೀ ಪಾವಂಜೆ ಮೇಳ | 01-01-2021 | ರಾಂಪುರ ಶ್ರೀನಿವಾಸನಗರ, ವೇದವಿಜ್ಞಾನ ಮಂದಿರ – ಶ್ರೀ ದೇವಿ ಮಹಾತ್ಮೆ |
| ಶ್ರೀ ಹಟ್ಟಿಯಂಗಡಿ ಮೇಳ | 01-01-2021 | ಹೆನ್ನಾಬೈಲ್ – ದಿವ್ಯ ಸನ್ನಿಧಿ |
| ಕಮಲಶಿಲೆ ಮೇಳ ‘ಎ’ | 01-01-2021 | |
| ಕಮಲಶಿಲೆ ಮೇಳ ‘ಬಿ’ | 01-01-2021 | |
| ಶ್ರೀ ಅಮೃತೇಶ್ವರೀ ಮೇಳ | 01-01-2021 | ಪಾರಂಪಳ್ಳಿ ಪಡುಕೆರೆ |
| ಶ್ರೀ ಬೋಳಂಬಳ್ಳಿ ಮೇಳ | 01-01-2021 | ಪಂಚಲಿಂಗೇಶ್ವರ ದೇವಾಲಯ ಪಡುವರಿ – ನಾಗ ಸುನೇತ್ರೆ |
| ಶ್ರೀ ಸೌಕೂರು ಮೇಳ | 01-01-2021 | ಮುಂಬಾರು – ಮೋಹ ಪಲ್ಲಕ್ಕಿ |
| ಶ್ರೀ ಹಾಲಾಡಿ ಮೇಳ | 01-01-2021 | ಅಜೆಕಾರು |
| ಶ್ರೀ ಬೆಂಕಿನಾಥೇಶ್ವರ ಮೇಳ | 01-01-2021 | ಶಿವಪುರ ಶಂಕರದೇವ ದೇವಸ್ಥಾನ |
ಮೇಳಗಳ ಇಂದಿನ (26-12-2020) ಯಕ್ಷಗಾನ ಪ್ರದರ್ಶನಗಳ ವಿವರ
| ಮೇಳಗಳ ಇಂದಿನ (26-12-2020) ಯಕ್ಷಗಾನ ಪ್ರದರ್ಶನಗಳ ವಿವರ | ||
| ಮೇಳ | ಇಂದು/ದಿನಾಂಕ | ಸ್ಥಳ |
| ಶ್ರೀ ಧರ್ಮಸ್ಥಳ ಮೇಳ | 26-12-2020 | ಕಿನ್ನಿಗೋಳಿ ಬಸ್ ಸ್ಟಾಂಡ್ – ಕಂಸ ವಿವಾಹ – ರತಿ ಕಲ್ಯಾಣ |
| ಕಟೀಲು ಒಂದನೇ ಮೇಳ | 26-12-2020 | ಕೊಡಿಯಾಲಬೈಲು ಶ್ರೀ ಭಗವತಿ ದೇವಸ್ಥಾನ |
| ಕಟೀಲು ಎರಡನೇ ಮೇಳ | 26-12-2020 | ಪಕ್ಷಿಕೆರೆ ವಯಾ ಹಳೆಯಂಗಡಿ |
| ಕಟೀಲು ಮೂರನೇ ಮೇಳ | 26-12-2020 | ಪಂಜುಮೊಗರು, ಕೂಳೂರು ಬೀಡಿನ ಬಳಿ |
| ಕಟೀಲು ನಾಲ್ಕನೇ ಮೇಳ | 26-12-2020 | ಕಿನ್ನಿಗೋಳಿ, ಕಂಬಳದ ಬಾಬ್ತು |
| ಕಟೀಲು ಐದನೇ ಮೇಳ | 26-12-2020 | ಮಾರಿಯಮ್ಮಗೋಳಿ, ಕೊಣಾಜೆ |
| ಕಟೀಲು ಆರನೇ ಮೇಳ | 26-12-2020 | ಬೊಳಂತೂರುಗುತ್ತು, ವಯಾ ಮಂಚಿ |
| ಮಂದಾರ್ತಿ ಒಂದನೇ ಮೇಳ | 26-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಎರಡನೇ ಮೇಳ | 26-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಮೂರನೇ ಮೇಳ | 26-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ನಾಲ್ಕನೇ ಮೇಳ | 26-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಐದನೇ ಮೇಳ | 26-12-2020 | ಶ್ರೀ ಕ್ಷೇತ್ರದಲ್ಲಿ |
| ಶ್ರೀ ತಳಕಲ ಮೇಳ | 26-12-2020 | ಶ್ರೀ ಕ್ಷೇತ್ರದಲ್ಲಿ – ಶನೀಶ್ವರ ಮಹಾತ್ಮೆ |
| ಶ್ರೀ ಸುಂಕದಕಟ್ಟೆ ಮೇಳ | 26-12-2020 | ಕುಪ್ಪೆಪದವು ಪಡೀಲ್ – ಕೋರ್ದಬ್ಬು ಬಾರಗ |
| ಶ್ರೀ ಮಾರಣಕಟ್ಟೆ ಮೇಳ ‘ಎ’ | 26-12-2020 | ಶ್ರೀ ಕ್ಷೇತ್ರದಲ್ಲಿ – ಮೂರೂ ಮೇಳಗಳ ಕೂಡಾಟ |
| ಶ್ರೀ ಮಾರಣಕಟ್ಟೆ ಮೇಳ ‘ಬಿ’ | 26-12-2020 | ಶ್ರೀ ಕ್ಷೇತ್ರದಲ್ಲಿ – ಮೂರೂ ಮೇಳಗಳ ಕೂಡಾಟ |
| ಶ್ರೀ ಮಾರಣಕಟ್ಟೆ ಮೇಳ ‘ಸಿ’ | 26-12-2020 | ಶ್ರೀ ಕ್ಷೇತ್ರದಲ್ಲಿ – ಮೂರೂ ಮೇಳಗಳ ಕೂಡಾಟ |
| ಶ್ರೀ ಪಾವಂಜೆ ಮೇಳ | 26-12-2020 | ‘ಕಾತ್ಯಾಯಿನಿ’ ಆವರಣದಲ್ಲಿ, ಕಟೀಲು ಸಿತ್ಲ – ಶ್ರೀ ಮಹಾವಿಷ್ಣು ಮಹಾತ್ಮ್ಯಮ್ |
| ಶ್ರೀ ಹಟ್ಟಿಯಂಗಡಿ ಮೇಳ | 26-12-2020 | ಕಾಬೆಟ್ಟು ಚೋಲ್ಪಾಡಿ ನಾಗಬ್ರಹ್ಮ ದೇವಸ್ಥಾನ, ಕಾರ್ಕಳ – ದಿವ್ಯ ಸನ್ನಿಧಿ |
| ಕಮಲಶಿಲೆ ಮೇಳ ‘ಎ’ | 26-12-2020 | ಶ್ರೀ ಕ್ಷೇತ್ರದಲ್ಲಿ |
| ಕಮಲಶಿಲೆ ಮೇಳ ‘ಬಿ’ | 26-12-2020 | ಮೂಡುಬಗೆ, ವಿವೇಕನಗರ |
| ಶ್ರೀ ಬಪ್ಪನಾಡು ಮೇಳ | 26-12-2020 | ಸಚ್ಚರಿಪೇಟೆ ಶಿವಸಾನಿಧ್ಯ ಮನೆ – ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ |
| ಶ್ರೀ ಸಸಿಹಿತ್ಲು ಭಗವತೀ ಮೇಳ | 26-12-2020 | ನಿಡ್ಡೋಡಿ, ಗುಡ್ಡಬೆಟ್ಟು – ಅಪ್ಪೆಭೂಮಿ |
| ಶ್ರೀ ಅಮೃತೇಶ್ವರೀ ಮೇಳ | 26-12-2020 | ಮಧುವನದಲ್ಲಿ |
| ಶ್ರೀ ಬೋಳಂಬಳ್ಳಿ ಮೇಳ | 26-12-2020 | ನಾವುಂದ – ನಾಗ ಸುನೇತ್ರೆ |
| ಶ್ರೀ ಸೌಕೂರು ಮೇಳ | 26-12-2020 | ಕೂಡ್ಲು ಬಾಡಬೆಟ್ಟು ಸ್ವಾಮಿ, ದೇವರ ಕೂಡ್ಲು |
| ಶ್ರೀ ಹಾಲಾಡಿ ಮೇಳ | 26-12-2020 | ಚೇರ್ಕಿ ಗುಡ್ಡೆಮನೆ , ಹಾಲಾಡಿ – ಶ್ರೀ ಹಾಲಾಡಿ ಕ್ಷೇತ್ರ ಮಹಾತ್ಮೆ |
| ಶ್ರೀ ಬೆಂಕಿನಾಥೇಶ್ವರ ಮೇಳ | 26-12-2020 | ಕಾಟಿಪಳ್ಳ – ಬಾಳಕುಂಬಳಕೆರೆ – ಶ್ರೀ ದೇವಿ ಮಹಾತ್ಮೆ |
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
ಮೇಳಗಳ ಇಂದಿನ (25-12-2020) ಯಕ್ಷಗಾನ ಪ್ರದರ್ಶನಗಳ ವಿವರ
| ಮೇಳಗಳ ಇಂದಿನ (25-12-2020) ಯಕ್ಷಗಾನ ಪ್ರದರ್ಶನಗಳ ವಿವರ | ||
| ಮೇಳ | ಇಂದು/ದಿನಾಂಕ | ಸ್ಥಳ |
| ಶ್ರೀ ಧರ್ಮಸ್ಥಳ ಮೇಳ | 25-12-2020 | ಅಡ್ಡೂರು ನೂಯಿ, ಪೊಳಲಿ – ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ |
| ಕಟೀಲು ಒಂದನೇ ಮೇಳ | 25-12-2020 | ಕಟೀಲು ಕ್ಷೇತ್ರದಲ್ಲಿ |
| ಕಟೀಲು ಎರಡನೇ ಮೇಳ | 25-12-2020 | ಪಿದ್ಮಲೆ, ಅಶ್ವತ್ಥಪುರ |
| ಕಟೀಲು ಮೂರನೇ ಮೇಳ | 25-12-2020 | ಪಟ್ಟೆ, ಏಳಿಂಜೆ |
| ಕಟೀಲು ನಾಲ್ಕನೇ ಮೇಳ | 25-12-2020 | ಮೇಗಿನ ಕುದ್ರಾಡಿಗುತ್ತು, ಕೊಟ್ಟಾರ ಚೌಕಿ, ಮಂಗಳೂರು |
| ಕಟೀಲು ಐದನೇ ಮೇಳ | 25-12-2020 | ಕಟೀಲು ಶ್ರೀ ಸೌಂದರ್ಯ ಪ್ಯಾಲೇಸ್ |
| ಕಟೀಲು ಆರನೇ ಮೇಳ | 25-12-2020 | ಕಡಂದಲೆ ದೇವಸ್ಥಾನದ ಬಳಿ |
| ಮಂದಾರ್ತಿ ಒಂದನೇ ಮೇಳ | 25-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಎರಡನೇ ಮೇಳ | 25-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಮೂರನೇ ಮೇಳ | 25-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ನಾಲ್ಕನೇ ಮೇಳ | 25-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಐದನೇ ಮೇಳ | 25-12-2020 | ಶ್ರೀ ಕ್ಷೇತ್ರದಲ್ಲಿ |
| ಶ್ರೀ ಮಾರಣಕಟ್ಟೆ ಮೇಳ ‘ಎ’ | 25-12-2020 | ದೇವಲ್ಕುಂದ ಪಟೇಲರ ಮನೆ, ಚಿತ್ತೂರು |
| ಶ್ರೀ ಮಾರಣಕಟ್ಟೆ ಮೇಳ ‘ಬಿ’ | 25-12-2020 | ಶ್ರೀ ಕ್ಷೇತ್ರದಲ್ಲಿ |
| ಶ್ರೀ ಮಾರಣಕಟ್ಟೆ ಮೇಳ ‘ಸಿ’ | 25-12-2020 | ಶ್ರೀ ಕ್ಷೇತ್ರದಲ್ಲಿ |
| ಶ್ರೀ ಪಾವಂಜೆ ಮೇಳ | 25-12-2020 | ಪುಂಜಾಲಕಟ್ಟೆಯಲ್ಲಿ – ಅಂಬರೀಷ – ಸುದರ್ಶನ – ಭಾರ್ಗವ |
| ಶ್ರೀ ಹಟ್ಟಿಯಂಗಡಿ ಮೇಳ | 25-12-2020 | ಎಣ್ಣೆಹೊಳೆಯಲ್ಲಿ – ದಿವ್ಯ ಸನ್ನಿಧಿ |
| ಕಮಲಶಿಲೆ ಮೇಳ ‘ಎ’ | 25-12-2020 | ಶ್ರೀ ಬ್ರಾಹ್ಮೀ ಭಕ್ತವೃಂದ , ಶ್ರೀ ಮಹಾಗಣಪತಿ ದೇವಸ್ಥಾನ, ಚಿತ್ತೇರಿ, ಜಾಂಬ್ಳಿ |
| ಕಮಲಶಿಲೆ ಮೇಳ ‘ಬಿ’ | 25-12-2020 | ಶ್ರೀ ಬ್ರಾಹ್ಮೀ ಭಕ್ತವೃಂದ |
| ಶ್ರೀ ಅಮೃತೇಶ್ವರೀ ಮೇಳ | 25-12-2020 | ಕಾಸನಗುಂದು, ಕೋಟ |
| ಶ್ರೀ ಬೋಳಂಬಳ್ಳಿ ಮೇಳ | 25-12-2020 | ಉಪ್ಪುಂದ – ನಾಗ ಸುನೇತ್ರೆ |
| ಶ್ರೀ ಸೌಕೂರು ಮೇಳ | 25-12-2020 | ಕೌಂಜೂರು ಗ್ರಾಮಸ್ಥರ ಸೇವೆ – ಪುಷ್ಪ ಚಂದನ |
| ಶ್ರೀ ಹಾಲಾಡಿ ಮೇಳ | 25-12-2020 | ಶ್ರೀ ಕ್ಷೇತ್ರದಲ್ಲಿ – ದೇವ ಧನ್ವಂತರಿ |
| ಶ್ರೀ ಬೆಂಕಿನಾಥೇಶ್ವರ ಮೇಳ | 25-12-2020 | ಶ್ರೀ ಕ್ಷೇತ್ರದಲ್ಲಿ |
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
ಮೇಳಗಳ ಇಂದಿನ (24-12-2020) ಯಕ್ಷಗಾನ ಪ್ರದರ್ಶನಗಳ ವಿವರ
| ಮೇಳಗಳ ಇಂದಿನ (24-12-2020) ಯಕ್ಷಗಾನ ಪ್ರದರ್ಶನಗಳ ವಿವರ | ||
| ಮೇಳ | ಇಂದು/ದಿನಾಂಕ | ಸ್ಥಳ |
| ಶ್ರೀ ಧರ್ಮಸ್ಥಳ ಮೇಳ | 24-12-2020 | ಬೋಳಂತೂರು ಬೀರಕೋಡಿ – ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ |
| ಕಟೀಲು ಒಂದನೇ ಮೇಳ | 24-12-2020 | ದೋಟಮನೆ ಕೆಂಜಾರು |
| ಕಟೀಲು ಎರಡನೇ ಮೇಳ | 24-12-2020 | ಬಾನಂಗಡಿ, ಕಲ್ಲುಮುಂಡ್ಕೂರು |
| ಕಟೀಲು ಮೂರನೇ ಮೇಳ | 24-12-2020 | ಕೊಡಂಬೆಟ್ಟು, ವಾಮದಪದವು |
| ಕಟೀಲು ನಾಲ್ಕನೇ ಮೇಳ | 24-12-2020 | ‘ನಂದಿನಿ’, ತಾಳಿಪಾಡಿ |
| ಕಟೀಲು ಐದನೇ ಮೇಳ | 24-12-2020 | ಕಟೀಲು ಕ್ಷೇತ್ರದಲ್ಲಿ |
| ಕಟೀಲು ಆರನೇ ಮೇಳ | 24-12-2020 | ತಿರುವೈಲು ಶ್ರೀ ಅಮೃತೇಶ್ವರ ದೇವಸ್ಥಾನ |
| ಮಂದಾರ್ತಿ ಒಂದನೇ ಮೇಳ | 24-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಎರಡನೇ ಮೇಳ | 24-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಮೂರನೇ ಮೇಳ | 24-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ನಾಲ್ಕನೇ ಮೇಳ | 24-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಐದನೇ ಮೇಳ | 24-12-2020 | ಶ್ರೀ ಕ್ಷೇತ್ರದಲ್ಲಿ |
| ಶ್ರೀ ಮಾರಣಕಟ್ಟೆ ಮೇಳ ‘ಎ’ | 24-12-2020 | ಶ್ರೀ ಕ್ಷೇತ್ರದಲ್ಲಿ |
| ಶ್ರೀ ಮಾರಣಕಟ್ಟೆ ಮೇಳ ‘ಬಿ’ | 24-12-2020 | ಶ್ರೀ ಕ್ಷೇತ್ರದಲ್ಲಿ – ಎರಡೂ ಮೇಳಗಳ ಕೂಡಾಟ |
| ಶ್ರೀ ಮಾರಣಕಟ್ಟೆ ಮೇಳ ‘ಸಿ’ | 24-12-2020 | ಶ್ರೀ ಕ್ಷೇತ್ರದಲ್ಲಿ – ಎರಡೂ ಮೇಳಗಳ ಕೂಡಾಟ |
| ಶ್ರೀ ಪಾವಂಜೆ ಮೇಳ | 24-12-2020 | ಕುಂದಾಪುರ ವಕ್ವಾಡಿ ಫಾರ್ಚೂನ್ ವಿಲೇಜ್ ಹೋಟೆಲ್ ಮುಂಭಾಗ – ಶ್ರೀ ದೇವಿ ಮಹಾತ್ಮೆ |
| ಶ್ರೀ ಹಟ್ಟಿಯಂಗಡಿ ಮೇಳ | 24-12-2020 | ಹೆಬ್ರಿ ವಿಜಯ ಬ್ಯಾಂಕ್ ಬಳಿ – “ದಿವ್ಯ ಸನ್ನಿಧಿ” |
| ಕಮಲಶಿಲೆ ಮೇಳ ‘ಎ’ | 24-12-2020 | ಶಿವರಾಮ ಮಯ್ಯ ವಾಟಾರ್ |
| ಕಮಲಶಿಲೆ ಮೇಳ ‘ಬಿ’ | 24-12-2020 | ಶ್ರೀ ಮೂಕಾಂಬಿಕಾ ದೇವಸ್ಥಾನ ಕೊಲ್ಲೂರು |
| ಶ್ರೀ ಬಪ್ಪನಾಡು ಮೇಳ | 24-12-2020 | ತಾರಿಕಂಬ್ಲ ಬಜಪೆ ನವಚೇತನ ಯುವಕ ಮಂಡಲ ವಠಾರ – ಕೋರ್ದಬ್ಬು ಬಾರಗ |
| ಶ್ರೀ ಸಸಿಹಿತ್ಲು ಭಗವತೀ ಮೇಳ | 24-12-2020 | ಯೆಯ್ಯಾಡಿ ಕೊಪ್ಪಲಕಾಡು – ಬ್ರಹ್ಮಬೈದೆರ್ |
| ಶ್ರೀ ಅಮೃತೇಶ್ವರೀ ಮೇಳ | 24-12-2020 | ಶ್ರೀ ಕ್ಷೇತ್ರದಲ್ಲಿ |
| ಶ್ರೀ ಬೋಳಂಬಳ್ಳಿ ಮೇಳ | 24-12-2020 | ಕಂಚಿಕಾನ್ – ನಾಗ ಸುನೇತ್ರೆ |
| ಶ್ರೀ ಸೌಕೂರು ಮೇಳ | 24-12-2020 | ಬಗ್ವಾಡಿಮನೆ – “ರಕ್ತಸಂಬಂಧ” |
| ಶ್ರೀ ಹಾಲಾಡಿ ಮೇಳ | 24-12-2020 | ಶ್ರೀ ಕಾನ್ಕಿಬಂಡಾರಗಡಿ ಬ್ರಾಹ್ಮಿಶ್ರೀ ಅಂಗಡಿ ಬಳಿ – ನೂತನ ಪ್ರಸಂಗ |
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
