| ಮೇಳಗಳ ಇಂದಿನ (01-01-2021) ಯಕ್ಷಗಾನ ಪ್ರದರ್ಶನಗಳ ವಿವರ | ||
| ಮೇಳ | ಇಂದು/ದಿನಾಂಕ | ಸ್ಥಳ |
| ಶ್ರೀ ಧರ್ಮಸ್ಥಳ ಮೇಳ | 01-01-2021 | ತಲ್ಲೂರು ಗರಡಿ ವಠಾರ – ಶ್ರೀ ಶನೀಶ್ವರ ಮಹಾತ್ಮೆ |
| ಕಟೀಲು ಒಂದನೇ ಮೇಳ | 01-01-2021 | ಕೈಯಾರ್ಲ, ನಂದಳಿಕೆ |
| ಕಟೀಲು ಎರಡನೇ ಮೇಳ | 01-01-2021 | ಕಾನ ಸುರತ್ಕಲ್ |
| ಕಟೀಲು ಮೂರನೇ ಮೇಳ | 01-01-2021 | ಮೊಡಂಕಾಪು, ಬಿ.ಸಿ.ರೋಡ್, ಬಂಟ್ವಾಳ |
| ಕಟೀಲು ನಾಲ್ಕನೇ ಮೇಳ | 01-01-2021 | ಎಂಆರ್.ಪಿ.ಎಲ್ ರೋಡ, ಪೆರ್ಮುದೆ |
| ಕಟೀಲು ಐದನೇ ಮೇಳ | 01-01-2021 | ಮದಂಗೋಡ,ಕರ್ಪೆ,ಸಿದ್ಧಕಟ್ಟೆ, ಬಂಟ್ವಾಳ |
| ಕಟೀಲು ಆರನೇ ಮೇಳ | 01-01-2021 | ಪೋರ್ಕೋಡಿ ದೇವಸ್ಥನ ವಠಾರ |
| ಮಂದಾರ್ತಿ ಒಂದನೇ ಮೇಳ | 01-01-2021 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಎರಡನೇ ಮೇಳ | 01-01-2021 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಮೂರನೇ ಮೇಳ | 01-01-2021 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ನಾಲ್ಕನೇ ಮೇಳ | 01-01-2021 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಐದನೇ ಮೇಳ | 01-01-2021 | ಶ್ರೀ ಕ್ಷೇತ್ರದಲ್ಲಿ |
| ಹನುಮಗಿರಿ ಮೇಳ – ಪುತ್ತೂರು ನಟರಾಜ ವೇದಿಕೆ | ||
| ಶ್ರೀ ತಳಕಲ ಮೇಳ | 01-01-2021 | ಶ್ರೀ ಕ್ಷೇತ್ರದಲ್ಲಿ -ಪ್ರಮೀಳಾರ್ಜುನ |
| ಶ್ರೀ ಮಾರಣಕಟ್ಟೆ ಮೇಳ ‘ಎ’ | 01-01-2021 | ಶ್ರೀ ಕ್ಷೇತ್ರದಲ್ಲಿ ಎರಡೂ ಮೇಳಗಳ ಕೂಡಾಟ |
| ಶ್ರೀ ಮಾರಣಕಟ್ಟೆ ಮೇಳ ‘ಬಿ’ | 01-01-2021 | ಶ್ರೀ ಕ್ಷೇತ್ರದಲ್ಲಿ ಎರಡೂ ಮೇಳಗಳ ಕೂಡಾಟ |
| ಶ್ರೀ ಮಾರಣಕಟ್ಟೆ ಮೇಳ ‘ಸಿ’ | 01-01-2021 | ನೈಕಂಬ್ಳಿ, ಚಿತ್ತೂರು |
| ಶ್ರೀ ಪಾವಂಜೆ ಮೇಳ | 01-01-2021 | ರಾಂಪುರ ಶ್ರೀನಿವಾಸನಗರ, ವೇದವಿಜ್ಞಾನ ಮಂದಿರ – ಶ್ರೀ ದೇವಿ ಮಹಾತ್ಮೆ |
| ಶ್ರೀ ಹಟ್ಟಿಯಂಗಡಿ ಮೇಳ | 01-01-2021 | ಹೆನ್ನಾಬೈಲ್ – ದಿವ್ಯ ಸನ್ನಿಧಿ |
| ಕಮಲಶಿಲೆ ಮೇಳ ‘ಎ’ | 01-01-2021 | |
| ಕಮಲಶಿಲೆ ಮೇಳ ‘ಬಿ’ | 01-01-2021 | |
| ಶ್ರೀ ಅಮೃತೇಶ್ವರೀ ಮೇಳ | 01-01-2021 | ಪಾರಂಪಳ್ಳಿ ಪಡುಕೆರೆ |
| ಶ್ರೀ ಬೋಳಂಬಳ್ಳಿ ಮೇಳ | 01-01-2021 | ಪಂಚಲಿಂಗೇಶ್ವರ ದೇವಾಲಯ ಪಡುವರಿ – ನಾಗ ಸುನೇತ್ರೆ |
| ಶ್ರೀ ಸೌಕೂರು ಮೇಳ | 01-01-2021 | ಮುಂಬಾರು – ಮೋಹ ಪಲ್ಲಕ್ಕಿ |
| ಶ್ರೀ ಹಾಲಾಡಿ ಮೇಳ | 01-01-2021 | ಅಜೆಕಾರು |
| ಶ್ರೀ ಬೆಂಕಿನಾಥೇಶ್ವರ ಮೇಳ | 01-01-2021 | ಶಿವಪುರ ಶಂಕರದೇವ ದೇವಸ್ಥಾನ |
ಮೇಳಗಳ ಇಂದಿನ (01-01-2021) ಯಕ್ಷಗಾನ ಪ್ರದರ್ಶನಗಳ ವಿವರ
ಮೇಳಗಳ ಇಂದಿನ (26-12-2020) ಯಕ್ಷಗಾನ ಪ್ರದರ್ಶನಗಳ ವಿವರ
| ಮೇಳಗಳ ಇಂದಿನ (26-12-2020) ಯಕ್ಷಗಾನ ಪ್ರದರ್ಶನಗಳ ವಿವರ | ||
| ಮೇಳ | ಇಂದು/ದಿನಾಂಕ | ಸ್ಥಳ |
| ಶ್ರೀ ಧರ್ಮಸ್ಥಳ ಮೇಳ | 26-12-2020 | ಕಿನ್ನಿಗೋಳಿ ಬಸ್ ಸ್ಟಾಂಡ್ – ಕಂಸ ವಿವಾಹ – ರತಿ ಕಲ್ಯಾಣ |
| ಕಟೀಲು ಒಂದನೇ ಮೇಳ | 26-12-2020 | ಕೊಡಿಯಾಲಬೈಲು ಶ್ರೀ ಭಗವತಿ ದೇವಸ್ಥಾನ |
| ಕಟೀಲು ಎರಡನೇ ಮೇಳ | 26-12-2020 | ಪಕ್ಷಿಕೆರೆ ವಯಾ ಹಳೆಯಂಗಡಿ |
| ಕಟೀಲು ಮೂರನೇ ಮೇಳ | 26-12-2020 | ಪಂಜುಮೊಗರು, ಕೂಳೂರು ಬೀಡಿನ ಬಳಿ |
| ಕಟೀಲು ನಾಲ್ಕನೇ ಮೇಳ | 26-12-2020 | ಕಿನ್ನಿಗೋಳಿ, ಕಂಬಳದ ಬಾಬ್ತು |
| ಕಟೀಲು ಐದನೇ ಮೇಳ | 26-12-2020 | ಮಾರಿಯಮ್ಮಗೋಳಿ, ಕೊಣಾಜೆ |
| ಕಟೀಲು ಆರನೇ ಮೇಳ | 26-12-2020 | ಬೊಳಂತೂರುಗುತ್ತು, ವಯಾ ಮಂಚಿ |
| ಮಂದಾರ್ತಿ ಒಂದನೇ ಮೇಳ | 26-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಎರಡನೇ ಮೇಳ | 26-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಮೂರನೇ ಮೇಳ | 26-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ನಾಲ್ಕನೇ ಮೇಳ | 26-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಐದನೇ ಮೇಳ | 26-12-2020 | ಶ್ರೀ ಕ್ಷೇತ್ರದಲ್ಲಿ |
| ಶ್ರೀ ತಳಕಲ ಮೇಳ | 26-12-2020 | ಶ್ರೀ ಕ್ಷೇತ್ರದಲ್ಲಿ – ಶನೀಶ್ವರ ಮಹಾತ್ಮೆ |
| ಶ್ರೀ ಸುಂಕದಕಟ್ಟೆ ಮೇಳ | 26-12-2020 | ಕುಪ್ಪೆಪದವು ಪಡೀಲ್ – ಕೋರ್ದಬ್ಬು ಬಾರಗ |
| ಶ್ರೀ ಮಾರಣಕಟ್ಟೆ ಮೇಳ ‘ಎ’ | 26-12-2020 | ಶ್ರೀ ಕ್ಷೇತ್ರದಲ್ಲಿ – ಮೂರೂ ಮೇಳಗಳ ಕೂಡಾಟ |
| ಶ್ರೀ ಮಾರಣಕಟ್ಟೆ ಮೇಳ ‘ಬಿ’ | 26-12-2020 | ಶ್ರೀ ಕ್ಷೇತ್ರದಲ್ಲಿ – ಮೂರೂ ಮೇಳಗಳ ಕೂಡಾಟ |
| ಶ್ರೀ ಮಾರಣಕಟ್ಟೆ ಮೇಳ ‘ಸಿ’ | 26-12-2020 | ಶ್ರೀ ಕ್ಷೇತ್ರದಲ್ಲಿ – ಮೂರೂ ಮೇಳಗಳ ಕೂಡಾಟ |
| ಶ್ರೀ ಪಾವಂಜೆ ಮೇಳ | 26-12-2020 | ‘ಕಾತ್ಯಾಯಿನಿ’ ಆವರಣದಲ್ಲಿ, ಕಟೀಲು ಸಿತ್ಲ – ಶ್ರೀ ಮಹಾವಿಷ್ಣು ಮಹಾತ್ಮ್ಯಮ್ |
| ಶ್ರೀ ಹಟ್ಟಿಯಂಗಡಿ ಮೇಳ | 26-12-2020 | ಕಾಬೆಟ್ಟು ಚೋಲ್ಪಾಡಿ ನಾಗಬ್ರಹ್ಮ ದೇವಸ್ಥಾನ, ಕಾರ್ಕಳ – ದಿವ್ಯ ಸನ್ನಿಧಿ |
| ಕಮಲಶಿಲೆ ಮೇಳ ‘ಎ’ | 26-12-2020 | ಶ್ರೀ ಕ್ಷೇತ್ರದಲ್ಲಿ |
| ಕಮಲಶಿಲೆ ಮೇಳ ‘ಬಿ’ | 26-12-2020 | ಮೂಡುಬಗೆ, ವಿವೇಕನಗರ |
| ಶ್ರೀ ಬಪ್ಪನಾಡು ಮೇಳ | 26-12-2020 | ಸಚ್ಚರಿಪೇಟೆ ಶಿವಸಾನಿಧ್ಯ ಮನೆ – ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ |
| ಶ್ರೀ ಸಸಿಹಿತ್ಲು ಭಗವತೀ ಮೇಳ | 26-12-2020 | ನಿಡ್ಡೋಡಿ, ಗುಡ್ಡಬೆಟ್ಟು – ಅಪ್ಪೆಭೂಮಿ |
| ಶ್ರೀ ಅಮೃತೇಶ್ವರೀ ಮೇಳ | 26-12-2020 | ಮಧುವನದಲ್ಲಿ |
| ಶ್ರೀ ಬೋಳಂಬಳ್ಳಿ ಮೇಳ | 26-12-2020 | ನಾವುಂದ – ನಾಗ ಸುನೇತ್ರೆ |
| ಶ್ರೀ ಸೌಕೂರು ಮೇಳ | 26-12-2020 | ಕೂಡ್ಲು ಬಾಡಬೆಟ್ಟು ಸ್ವಾಮಿ, ದೇವರ ಕೂಡ್ಲು |
| ಶ್ರೀ ಹಾಲಾಡಿ ಮೇಳ | 26-12-2020 | ಚೇರ್ಕಿ ಗುಡ್ಡೆಮನೆ , ಹಾಲಾಡಿ – ಶ್ರೀ ಹಾಲಾಡಿ ಕ್ಷೇತ್ರ ಮಹಾತ್ಮೆ |
| ಶ್ರೀ ಬೆಂಕಿನಾಥೇಶ್ವರ ಮೇಳ | 26-12-2020 | ಕಾಟಿಪಳ್ಳ – ಬಾಳಕುಂಬಳಕೆರೆ – ಶ್ರೀ ದೇವಿ ಮಹಾತ್ಮೆ |
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
- ನೇಪಾಳದಲ್ಲಿ ಹಠಾತ್ ಪ್ರವಾಹ: 133 ಭಾರತೀಯರು ನಾಪತ್ತೆ, 55 ಮಂದಿ ಸಾವು; ಬಿಹಾರ, ಯುಪಿ ಗಡಿಗಳಲ್ಲಿ ಕಟ್ಟೆಚ್ಚರ
- “ಹಿಜಾಬ್ ಇಸ್ಲಾಂಗೆ ಅನಿವಾರ್ಯವಲ್ಲ”: ಉತ್ತರ ಪ್ರದೇಶ ವಿದ್ಯಾರ್ಥಿನಿಯ ಅರ್ಜಿಯನ್ನು ತಳ್ಳಿಹಾಕಿದ ಹೈಕೋರ್ಟ್.
- ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ, ಆದಿಸುಬ್ರಹ್ಮಣ್ಯ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು
- ಎಂಜಿನಿಯರ್ ಮತ್ತು ಅವರ ಕುಟುಂಬ ನದಿಗೆ ಹಾರಿ ಆತ್ಮಹತ್ಯೆ; ಡೆತ್ನೋಟ್ನಲ್ಲಿ ರೈಫಲ್ ಶೂಟಿಂಗ್ ಕೋಚ್ ವಿರುದ್ಧ ಆರೋಪ – ಲವ್ ಜಿಹಾದ್ ಶಂಕೆ
ಮೇಳಗಳ ಇಂದಿನ (25-12-2020) ಯಕ್ಷಗಾನ ಪ್ರದರ್ಶನಗಳ ವಿವರ
| ಮೇಳಗಳ ಇಂದಿನ (25-12-2020) ಯಕ್ಷಗಾನ ಪ್ರದರ್ಶನಗಳ ವಿವರ | ||
| ಮೇಳ | ಇಂದು/ದಿನಾಂಕ | ಸ್ಥಳ |
| ಶ್ರೀ ಧರ್ಮಸ್ಥಳ ಮೇಳ | 25-12-2020 | ಅಡ್ಡೂರು ನೂಯಿ, ಪೊಳಲಿ – ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ |
| ಕಟೀಲು ಒಂದನೇ ಮೇಳ | 25-12-2020 | ಕಟೀಲು ಕ್ಷೇತ್ರದಲ್ಲಿ |
| ಕಟೀಲು ಎರಡನೇ ಮೇಳ | 25-12-2020 | ಪಿದ್ಮಲೆ, ಅಶ್ವತ್ಥಪುರ |
| ಕಟೀಲು ಮೂರನೇ ಮೇಳ | 25-12-2020 | ಪಟ್ಟೆ, ಏಳಿಂಜೆ |
| ಕಟೀಲು ನಾಲ್ಕನೇ ಮೇಳ | 25-12-2020 | ಮೇಗಿನ ಕುದ್ರಾಡಿಗುತ್ತು, ಕೊಟ್ಟಾರ ಚೌಕಿ, ಮಂಗಳೂರು |
| ಕಟೀಲು ಐದನೇ ಮೇಳ | 25-12-2020 | ಕಟೀಲು ಶ್ರೀ ಸೌಂದರ್ಯ ಪ್ಯಾಲೇಸ್ |
| ಕಟೀಲು ಆರನೇ ಮೇಳ | 25-12-2020 | ಕಡಂದಲೆ ದೇವಸ್ಥಾನದ ಬಳಿ |
| ಮಂದಾರ್ತಿ ಒಂದನೇ ಮೇಳ | 25-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಎರಡನೇ ಮೇಳ | 25-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಮೂರನೇ ಮೇಳ | 25-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ನಾಲ್ಕನೇ ಮೇಳ | 25-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಐದನೇ ಮೇಳ | 25-12-2020 | ಶ್ರೀ ಕ್ಷೇತ್ರದಲ್ಲಿ |
| ಶ್ರೀ ಮಾರಣಕಟ್ಟೆ ಮೇಳ ‘ಎ’ | 25-12-2020 | ದೇವಲ್ಕುಂದ ಪಟೇಲರ ಮನೆ, ಚಿತ್ತೂರು |
| ಶ್ರೀ ಮಾರಣಕಟ್ಟೆ ಮೇಳ ‘ಬಿ’ | 25-12-2020 | ಶ್ರೀ ಕ್ಷೇತ್ರದಲ್ಲಿ |
| ಶ್ರೀ ಮಾರಣಕಟ್ಟೆ ಮೇಳ ‘ಸಿ’ | 25-12-2020 | ಶ್ರೀ ಕ್ಷೇತ್ರದಲ್ಲಿ |
| ಶ್ರೀ ಪಾವಂಜೆ ಮೇಳ | 25-12-2020 | ಪುಂಜಾಲಕಟ್ಟೆಯಲ್ಲಿ – ಅಂಬರೀಷ – ಸುದರ್ಶನ – ಭಾರ್ಗವ |
| ಶ್ರೀ ಹಟ್ಟಿಯಂಗಡಿ ಮೇಳ | 25-12-2020 | ಎಣ್ಣೆಹೊಳೆಯಲ್ಲಿ – ದಿವ್ಯ ಸನ್ನಿಧಿ |
| ಕಮಲಶಿಲೆ ಮೇಳ ‘ಎ’ | 25-12-2020 | ಶ್ರೀ ಬ್ರಾಹ್ಮೀ ಭಕ್ತವೃಂದ , ಶ್ರೀ ಮಹಾಗಣಪತಿ ದೇವಸ್ಥಾನ, ಚಿತ್ತೇರಿ, ಜಾಂಬ್ಳಿ |
| ಕಮಲಶಿಲೆ ಮೇಳ ‘ಬಿ’ | 25-12-2020 | ಶ್ರೀ ಬ್ರಾಹ್ಮೀ ಭಕ್ತವೃಂದ |
| ಶ್ರೀ ಅಮೃತೇಶ್ವರೀ ಮೇಳ | 25-12-2020 | ಕಾಸನಗುಂದು, ಕೋಟ |
| ಶ್ರೀ ಬೋಳಂಬಳ್ಳಿ ಮೇಳ | 25-12-2020 | ಉಪ್ಪುಂದ – ನಾಗ ಸುನೇತ್ರೆ |
| ಶ್ರೀ ಸೌಕೂರು ಮೇಳ | 25-12-2020 | ಕೌಂಜೂರು ಗ್ರಾಮಸ್ಥರ ಸೇವೆ – ಪುಷ್ಪ ಚಂದನ |
| ಶ್ರೀ ಹಾಲಾಡಿ ಮೇಳ | 25-12-2020 | ಶ್ರೀ ಕ್ಷೇತ್ರದಲ್ಲಿ – ದೇವ ಧನ್ವಂತರಿ |
| ಶ್ರೀ ಬೆಂಕಿನಾಥೇಶ್ವರ ಮೇಳ | 25-12-2020 | ಶ್ರೀ ಕ್ಷೇತ್ರದಲ್ಲಿ |
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
- ನೇಪಾಳದಲ್ಲಿ ಹಠಾತ್ ಪ್ರವಾಹ: 133 ಭಾರತೀಯರು ನಾಪತ್ತೆ, 55 ಮಂದಿ ಸಾವು; ಬಿಹಾರ, ಯುಪಿ ಗಡಿಗಳಲ್ಲಿ ಕಟ್ಟೆಚ್ಚರ
- “ಹಿಜಾಬ್ ಇಸ್ಲಾಂಗೆ ಅನಿವಾರ್ಯವಲ್ಲ”: ಉತ್ತರ ಪ್ರದೇಶ ವಿದ್ಯಾರ್ಥಿನಿಯ ಅರ್ಜಿಯನ್ನು ತಳ್ಳಿಹಾಕಿದ ಹೈಕೋರ್ಟ್.
- ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ, ಆದಿಸುಬ್ರಹ್ಮಣ್ಯ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು
- ಎಂಜಿನಿಯರ್ ಮತ್ತು ಅವರ ಕುಟುಂಬ ನದಿಗೆ ಹಾರಿ ಆತ್ಮಹತ್ಯೆ; ಡೆತ್ನೋಟ್ನಲ್ಲಿ ರೈಫಲ್ ಶೂಟಿಂಗ್ ಕೋಚ್ ವಿರುದ್ಧ ಆರೋಪ – ಲವ್ ಜಿಹಾದ್ ಶಂಕೆ
ಮೇಳಗಳ ಇಂದಿನ (24-12-2020) ಯಕ್ಷಗಾನ ಪ್ರದರ್ಶನಗಳ ವಿವರ
| ಮೇಳಗಳ ಇಂದಿನ (24-12-2020) ಯಕ್ಷಗಾನ ಪ್ರದರ್ಶನಗಳ ವಿವರ | ||
| ಮೇಳ | ಇಂದು/ದಿನಾಂಕ | ಸ್ಥಳ |
| ಶ್ರೀ ಧರ್ಮಸ್ಥಳ ಮೇಳ | 24-12-2020 | ಬೋಳಂತೂರು ಬೀರಕೋಡಿ – ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ |
| ಕಟೀಲು ಒಂದನೇ ಮೇಳ | 24-12-2020 | ದೋಟಮನೆ ಕೆಂಜಾರು |
| ಕಟೀಲು ಎರಡನೇ ಮೇಳ | 24-12-2020 | ಬಾನಂಗಡಿ, ಕಲ್ಲುಮುಂಡ್ಕೂರು |
| ಕಟೀಲು ಮೂರನೇ ಮೇಳ | 24-12-2020 | ಕೊಡಂಬೆಟ್ಟು, ವಾಮದಪದವು |
| ಕಟೀಲು ನಾಲ್ಕನೇ ಮೇಳ | 24-12-2020 | ‘ನಂದಿನಿ’, ತಾಳಿಪಾಡಿ |
| ಕಟೀಲು ಐದನೇ ಮೇಳ | 24-12-2020 | ಕಟೀಲು ಕ್ಷೇತ್ರದಲ್ಲಿ |
| ಕಟೀಲು ಆರನೇ ಮೇಳ | 24-12-2020 | ತಿರುವೈಲು ಶ್ರೀ ಅಮೃತೇಶ್ವರ ದೇವಸ್ಥಾನ |
| ಮಂದಾರ್ತಿ ಒಂದನೇ ಮೇಳ | 24-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಎರಡನೇ ಮೇಳ | 24-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಮೂರನೇ ಮೇಳ | 24-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ನಾಲ್ಕನೇ ಮೇಳ | 24-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಐದನೇ ಮೇಳ | 24-12-2020 | ಶ್ರೀ ಕ್ಷೇತ್ರದಲ್ಲಿ |
| ಶ್ರೀ ಮಾರಣಕಟ್ಟೆ ಮೇಳ ‘ಎ’ | 24-12-2020 | ಶ್ರೀ ಕ್ಷೇತ್ರದಲ್ಲಿ |
| ಶ್ರೀ ಮಾರಣಕಟ್ಟೆ ಮೇಳ ‘ಬಿ’ | 24-12-2020 | ಶ್ರೀ ಕ್ಷೇತ್ರದಲ್ಲಿ – ಎರಡೂ ಮೇಳಗಳ ಕೂಡಾಟ |
| ಶ್ರೀ ಮಾರಣಕಟ್ಟೆ ಮೇಳ ‘ಸಿ’ | 24-12-2020 | ಶ್ರೀ ಕ್ಷೇತ್ರದಲ್ಲಿ – ಎರಡೂ ಮೇಳಗಳ ಕೂಡಾಟ |
| ಶ್ರೀ ಪಾವಂಜೆ ಮೇಳ | 24-12-2020 | ಕುಂದಾಪುರ ವಕ್ವಾಡಿ ಫಾರ್ಚೂನ್ ವಿಲೇಜ್ ಹೋಟೆಲ್ ಮುಂಭಾಗ – ಶ್ರೀ ದೇವಿ ಮಹಾತ್ಮೆ |
| ಶ್ರೀ ಹಟ್ಟಿಯಂಗಡಿ ಮೇಳ | 24-12-2020 | ಹೆಬ್ರಿ ವಿಜಯ ಬ್ಯಾಂಕ್ ಬಳಿ – “ದಿವ್ಯ ಸನ್ನಿಧಿ” |
| ಕಮಲಶಿಲೆ ಮೇಳ ‘ಎ’ | 24-12-2020 | ಶಿವರಾಮ ಮಯ್ಯ ವಾಟಾರ್ |
| ಕಮಲಶಿಲೆ ಮೇಳ ‘ಬಿ’ | 24-12-2020 | ಶ್ರೀ ಮೂಕಾಂಬಿಕಾ ದೇವಸ್ಥಾನ ಕೊಲ್ಲೂರು |
| ಶ್ರೀ ಬಪ್ಪನಾಡು ಮೇಳ | 24-12-2020 | ತಾರಿಕಂಬ್ಲ ಬಜಪೆ ನವಚೇತನ ಯುವಕ ಮಂಡಲ ವಠಾರ – ಕೋರ್ದಬ್ಬು ಬಾರಗ |
| ಶ್ರೀ ಸಸಿಹಿತ್ಲು ಭಗವತೀ ಮೇಳ | 24-12-2020 | ಯೆಯ್ಯಾಡಿ ಕೊಪ್ಪಲಕಾಡು – ಬ್ರಹ್ಮಬೈದೆರ್ |
| ಶ್ರೀ ಅಮೃತೇಶ್ವರೀ ಮೇಳ | 24-12-2020 | ಶ್ರೀ ಕ್ಷೇತ್ರದಲ್ಲಿ |
| ಶ್ರೀ ಬೋಳಂಬಳ್ಳಿ ಮೇಳ | 24-12-2020 | ಕಂಚಿಕಾನ್ – ನಾಗ ಸುನೇತ್ರೆ |
| ಶ್ರೀ ಸೌಕೂರು ಮೇಳ | 24-12-2020 | ಬಗ್ವಾಡಿಮನೆ – “ರಕ್ತಸಂಬಂಧ” |
| ಶ್ರೀ ಹಾಲಾಡಿ ಮೇಳ | 24-12-2020 | ಶ್ರೀ ಕಾನ್ಕಿಬಂಡಾರಗಡಿ ಬ್ರಾಹ್ಮಿಶ್ರೀ ಅಂಗಡಿ ಬಳಿ – ನೂತನ ಪ್ರಸಂಗ |
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
- ನೇಪಾಳದಲ್ಲಿ ಹಠಾತ್ ಪ್ರವಾಹ: 133 ಭಾರತೀಯರು ನಾಪತ್ತೆ, 55 ಮಂದಿ ಸಾವು; ಬಿಹಾರ, ಯುಪಿ ಗಡಿಗಳಲ್ಲಿ ಕಟ್ಟೆಚ್ಚರ
- “ಹಿಜಾಬ್ ಇಸ್ಲಾಂಗೆ ಅನಿವಾರ್ಯವಲ್ಲ”: ಉತ್ತರ ಪ್ರದೇಶ ವಿದ್ಯಾರ್ಥಿನಿಯ ಅರ್ಜಿಯನ್ನು ತಳ್ಳಿಹಾಕಿದ ಹೈಕೋರ್ಟ್.
- ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ, ಆದಿಸುಬ್ರಹ್ಮಣ್ಯ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು
- ಎಂಜಿನಿಯರ್ ಮತ್ತು ಅವರ ಕುಟುಂಬ ನದಿಗೆ ಹಾರಿ ಆತ್ಮಹತ್ಯೆ; ಡೆತ್ನೋಟ್ನಲ್ಲಿ ರೈಫಲ್ ಶೂಟಿಂಗ್ ಕೋಚ್ ವಿರುದ್ಧ ಆರೋಪ – ಲವ್ ಜಿಹಾದ್ ಶಂಕೆ
ಮೇಳಗಳ ಇಂದಿನ (23-12-2020) ಯಕ್ಷಗಾನ ಪ್ರದರ್ಶನಗಳ ವಿವರ
| ಮೇಳಗಳ ಇಂದಿನ (23-12-2020) ಯಕ್ಷಗಾನ ಪ್ರದರ್ಶನಗಳ ವಿವರ | ||
| ಮೇಳ | ಇಂದು/ದಿನಾಂಕ | ಸ್ಥಳ |
| ಶ್ರೀ ಧರ್ಮಸ್ಥಳ ಮೇಳ | 23-12-2020 | ಕನರಾಡಿ ಮರ್ಣೆ, ಮೂಡುಬೆಳ್ಳೆ – ಸಂಪೂರ್ಣ ಶ್ರೀ ದೇವಿ ಮಹಾತ್ಮೆ |
| ಕಟೀಲು ಒಂದನೇ ಮೇಳ | 23-12-2020 | ತೊಟ್ಲಂಜಮನೆ, ಮಳಲಿ, ಬಡಗುಳಿಪಾಡಿ |
| ಕಟೀಲು ಎರಡನೇ ಮೇಳ | 23-12-2020 | ಕೆಲಪುತ್ತಿಗೆ, ದರೆಗುಡ್ಡೆ ವಯಾ ಬೆಳುವಾಯಿ |
| ಕಟೀಲು ಮೂರನೇ ಮೇಳ | 23-12-2020 | ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವಯಾ ಹಳೆಯಂಗಡಿ |
| ಕಟೀಲು ನಾಲ್ಕನೇ ಮೇಳ | 23-12-2020 | ಶಿಬರೂರುಗುತ್ತು, ದೇಲಂತಬೆಟ್ಟು |
| ಕಟೀಲು ಐದನೇ ಮೇಳ | 23-12-2020 | ಶ್ರೀ ಮಹಾದೇವಿ ಭಜನಾ ಮಂದಿರ ವಠಾರ, ಬಜಾಲ್ |
| ಕಟೀಲು ಆರನೇ ಮೇಳ | 23-12-2020 | ಕಾಯಾರ್ ಪುಂಡು, ಕಡ್ಲಕೆರೆ ಜಂಕ್ಷನ್, ಮೂಡಬಿದ್ರಿ |
| ಮಂದಾರ್ತಿ ಒಂದನೇ ಮೇಳ | 23-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಎರಡನೇ ಮೇಳ | 23-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಮೂರನೇ ಮೇಳ | 23-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ನಾಲ್ಕನೇ ಮೇಳ | 23-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಐದನೇ ಮೇಳ | 23-12-2020 | ಶ್ರೀ ಕ್ಷೇತ್ರದಲ್ಲಿ |
| ಶ್ರೀ ತಳಕಲ ಮೇಳ | 23-12-2020 | ಶ್ರೀ ಕ್ಷೇತ್ರದಲ್ಲಿ – ಶನೀಶ್ವರ ಮಹಾತ್ಮೆ |
| ಶ್ರೀ ಮಾರಣಕಟ್ಟೆ ಮೇಳ ‘ಎ’ | 23-12-2020 | ಶ್ರೀ ಕ್ಷೇತ್ರದಲ್ಲಿ – ಎರಡೂ ಮೇಳಗಳ ಕೂಡಾಟ |
| ಶ್ರೀ ಮಾರಣಕಟ್ಟೆ ಮೇಳ ‘ಬಿ’ | 23-12-2020 | ಶ್ರೀ ಕ್ಷೇತ್ರದಲ್ಲಿ – ಎರಡೂ ಮೇಳಗಳ ಕೂಡಾಟ |
| ಶ್ರೀ ಮಾರಣಕಟ್ಟೆ ಮೇಳ ‘ಸಿ’ | 23-12-2020 | ತಾರಿಬೇರು, ಚೆನ್ನಿಬೆಟ್ಟು, ಆಲೂರು |
| ಶ್ರೀ ಪಾವಂಜೆ ಮೇಳ | 23-12-2020 | ಶ್ರೀ ಧರ್ಮಶಾಸ್ತ ಮಂದಿರ, ಕಜೆಪದವು, ಕೊಳಂಬೆ – ಮಾನಿಷಾದ |
| ಶ್ರೀ ಹಟ್ಟಿಯಂಗಡಿ ಮೇಳ | 23-12-2020 | ಮೂಡುಬಗೆ – ದಿವ್ಯ ಸನ್ನಿಧಿ |
| ಕಮಲಶಿಲೆ ಮೇಳ ‘ಎ’ | 23-12-2020 | ಕಲ್ಲುಕುಟಿಗ ದೇವಸ್ಥಾನ, ಶಂಕರನಾರಾಯಣ |
| ಕಮಲಶಿಲೆ ಮೇಳ ‘ಬಿ’ | 23-12-2020 | ಆಜ್ರಿ |
| ಶ್ರೀ ಅಮೃತೇಶ್ವರೀ ಮೇಳ | 23-12-2020 | ಮೂಡುಗಿಳಿಯಾರು |
| ಶ್ರೀ ಬೋಳಂಬಳ್ಳಿ ಮೇಳ | 23-12-2020 | ಮೊಗೇರಿ ಶಂಕರನಾರಾಯಣ ದೇವಸ್ಥಾನ – ನಾಗ ಸುನೇತ್ರೆ |
| ಶ್ರೀ ಸೌಕೂರು ಮೇಳ | 23-12-2020 | ಕಾವ್ರಾಡಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ – ನೂತನ ಪ್ರಸಂಗ |
| ಶ್ರೀ ಹಾಲಾಡಿ ಮೇಳ | 23-12-2020 | ತೊಂಬಟ್ಟು ಕೆಳ ಅಂಗಡಿ ಸಮೀಪ – ನೂತನ ಪ್ರಸಂಗ |
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
- ನೇಪಾಳದಲ್ಲಿ ಹಠಾತ್ ಪ್ರವಾಹ: 133 ಭಾರತೀಯರು ನಾಪತ್ತೆ, 55 ಮಂದಿ ಸಾವು; ಬಿಹಾರ, ಯುಪಿ ಗಡಿಗಳಲ್ಲಿ ಕಟ್ಟೆಚ್ಚರ
- “ಹಿಜಾಬ್ ಇಸ್ಲಾಂಗೆ ಅನಿವಾರ್ಯವಲ್ಲ”: ಉತ್ತರ ಪ್ರದೇಶ ವಿದ್ಯಾರ್ಥಿನಿಯ ಅರ್ಜಿಯನ್ನು ತಳ್ಳಿಹಾಕಿದ ಹೈಕೋರ್ಟ್.
- ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ, ಆದಿಸುಬ್ರಹ್ಮಣ್ಯ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು
- ಎಂಜಿನಿಯರ್ ಮತ್ತು ಅವರ ಕುಟುಂಬ ನದಿಗೆ ಹಾರಿ ಆತ್ಮಹತ್ಯೆ; ಡೆತ್ನೋಟ್ನಲ್ಲಿ ರೈಫಲ್ ಶೂಟಿಂಗ್ ಕೋಚ್ ವಿರುದ್ಧ ಆರೋಪ – ಲವ್ ಜಿಹಾದ್ ಶಂಕೆ
ಮೇಳಗಳ ಇಂದಿನ (22-12-2020) ಯಕ್ಷಗಾನ ಪ್ರದರ್ಶನಗಳ ವಿವರ
| ಮೇಳಗಳ ಇಂದಿನ (22-12-2020) ಯಕ್ಷಗಾನ ಪ್ರದರ್ಶನಗಳ ವಿವರ | ||
| ಮೇಳ | ಇಂದು/ದಿನಾಂಕ | ಸ್ಥಳ |
| ಶ್ರೀ ಧರ್ಮಸ್ಥಳ ಮೇಳ | 22-12-2020 | ಕುಂದಾಪುರ ಕುಂದೇಶ್ವರ ದೇವಸ್ಥಾನ – ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ |
| ಕಟೀಲು ಒಂದನೇ ಮೇಳ | 22-12-2020 | ಮರಕಡ ಕ್ರಾಸ್, ಅಶ್ವತ್ಥಪುರ |
| ಕಟೀಲು ಎರಡನೇ ಮೇಳ | 22-12-2020 | ಕೋಡಿಕೆರೆ ಕುಳಾಯಿ |
| ಕಟೀಲು ಮೂರನೇ ಮೇಳ | 22-12-2020 | ಮುಂಡ್ಕೂರು, ದೊಡ್ಡಮನೆ |
| ಕಟೀಲು ನಾಲ್ಕನೇ ಮೇಳ | 22-12-2020 | ಕಟೀಲು ಕ್ಷೇತ್ರದಲ್ಲಿ |
| ಕಟೀಲು ಐದನೇ ಮೇಳ | 22-12-2020 | ಕೆಲೆಂಜಾರು, ಕುಪ್ಪೆಪದವು |
| ಕಟೀಲು ಆರನೇ ಮೇಳ | 22-12-2020 | ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ |
| ಮಂದಾರ್ತಿ ಒಂದನೇ ಮೇಳ | 22-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಎರಡನೇ ಮೇಳ | 22-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಮೂರನೇ ಮೇಳ | 22-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ನಾಲ್ಕನೇ ಮೇಳ | 22-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಐದನೇ ಮೇಳ | 22-12-2020 | ಶ್ರೀ ಕ್ಷೇತ್ರದಲ್ಲಿ |
| ಶ್ರೀ ತಳಕಲ ಮೇಳ | 22-12-2020 | ಶ್ರೀ ಕ್ಷೇತ್ರದಲ್ಲಿ – ಕಾರ್ತವೀರ್ಯಾರ್ಜುನ |
| ಶ್ರೀ ಮಾರಣಕಟ್ಟೆ ಮೇಳ ‘ಎ’ | 22-12-2020 | ಶ್ರೀ ಕ್ಷೇತ್ರದಲ್ಲಿ |
| ಶ್ರೀ ಮಾರಣಕಟ್ಟೆ ಮೇಳ ‘ಬಿ’ | 22-12-2020 | ಶ್ರೀ ಕ್ಷೇತ್ರದಲ್ಲಿ |
| ಶ್ರೀ ಮಾರಣಕಟ್ಟೆ ಮೇಳ ‘ಸಿ’ | 22-12-2020 | ಹೊಸಹೂಕ್ಲುಮನೆ, ಹಳ್ಗೇರಿ, ಖಂಬದಕೋಣೆ |
| ಶ್ರೀ ಪಾವಂಜೆ ಮೇಳ | 22-12-2020 | ಉಳ್ಳೂರು ಬನಶಂಕರಿ ದೇವಾಲಯದ ವಠಾರ – ದೇವಿ ಮಹಾತ್ಮೆ |
| ಶ್ರೀ ಹಟ್ಟಿಯಂಗಡಿ ಮೇಳ | 22-12-2020 | ಜನ್ನಾಡಿ ಫೆವರೇಟ್ ಹಾಲ್ ಎದುರು – ದಿವ್ಯ ಸನ್ನಿಧಿ |
| ಕಮಲಶಿಲೆ ಮೇಳ ‘ಎ’ | 22-12-2020 | ಕಾಜಾಡಿ ಶಾಲಾ ವಠಾರ |
| ಕಮಲಶಿಲೆ ಮೇಳ ‘ಬಿ’ | 22-12-2020 | ಯಡಮೊಗೆ |
| ಶ್ರೀ ಸಸಿಹಿತ್ಲು ಭಗವತೀ ಮೇಳ | 22-12-2020 | ಕಟಪಾಡಿ ಮತ್ತು ಶ್ರೀರಾಮ ಭಕ್ತ ಭಜನಾ ಮಂದಿರದ ಬಳಿ – ರಂಗಸ್ಥಳ |
| ಶ್ರೀ ಅಮೃತೇಶ್ವರೀ ಮೇಳ | 22-12-2020 | ಚೇಂಪಿ ಹಾಲು ಡೈರಿ ವಠಾರ |
| ಶ್ರೀ ಬೋಳಂಬಳ್ಳಿ ಮೇಳ | 22-12-2020 | ಆನಗಳ್ಳಿ |
| ಶ್ರೀ ಸೌಕೂರು ಮೇಳ | 22-12-2020 | ಸಾರ್ಕಲ್ ಗ್ರಾಮಸ್ಥರ ಸೇವೆ |
| ಶ್ರೀ ಹಾಲಾಡಿ ಮೇಳ | 22-12-2020 | ಇಡೂರು, ಕುಂಜ್ಞಾಡಿ |
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
- ನೇಪಾಳದಲ್ಲಿ ಹಠಾತ್ ಪ್ರವಾಹ: 133 ಭಾರತೀಯರು ನಾಪತ್ತೆ, 55 ಮಂದಿ ಸಾವು; ಬಿಹಾರ, ಯುಪಿ ಗಡಿಗಳಲ್ಲಿ ಕಟ್ಟೆಚ್ಚರ
- “ಹಿಜಾಬ್ ಇಸ್ಲಾಂಗೆ ಅನಿವಾರ್ಯವಲ್ಲ”: ಉತ್ತರ ಪ್ರದೇಶ ವಿದ್ಯಾರ್ಥಿನಿಯ ಅರ್ಜಿಯನ್ನು ತಳ್ಳಿಹಾಕಿದ ಹೈಕೋರ್ಟ್.
- ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ, ಆದಿಸುಬ್ರಹ್ಮಣ್ಯ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು
- ಎಂಜಿನಿಯರ್ ಮತ್ತು ಅವರ ಕುಟುಂಬ ನದಿಗೆ ಹಾರಿ ಆತ್ಮಹತ್ಯೆ; ಡೆತ್ನೋಟ್ನಲ್ಲಿ ರೈಫಲ್ ಶೂಟಿಂಗ್ ಕೋಚ್ ವಿರುದ್ಧ ಆರೋಪ – ಲವ್ ಜಿಹಾದ್ ಶಂಕೆ
ಯಕ್ಷಗಾನ ಕಲಾರಂಗ ಪ್ರಶಸ್ತಿಗಳಿಗೆ ಕಲಾವಿದರ ಆಯ್ಕೆ – ದಿನೇಶ ಅಮ್ಮಣ್ಣಾಯ ಸಹಿತ 17 ಕಲಾವಿದರಿಗೆ ಪ್ರಶಸ್ತಿ
ಸಂಸ್ಥೆಯು ಹಿರಿಯ ಸಾಧಕರ ಸ್ಮರಣಾರ್ಥ ಮತ್ತು ಗೌರವಾರ್ಥ ನೀಡುವ 17 ಪ್ರಶಸ್ತಿಗಳಿಗೆ ತೆಂಕು ಬಡಗಿನ ಈ ಕೆಳಗಿನ ಹಿರಿಯ ಕಲಾವಿದರು ಆಯ್ಕೆಯಾಗಿದ್ದಾರೆ.



ಅನಂತ ಕುಲಾಲ ಕಕ್ಕುಂಜೆ,ಮಹಾಬಲ ನಾೈಕ್ ಬುಕ್ಕಿಗುಡ್ಡೆ, ರಾಮಕೃಷ್ಣ ಶೆಟ್ಟಿಗಾರ್ ಮಿಜಾರು, ಬಾಬು ಕುಲಾಲ ಹಳ್ಳಾಡಿ, ನಗ್ರಿ ಮಹಾಬಲ ರೈ, ಪ್ರಭಾಕರ ಹೆಗಡೆ ಚಿಟ್ಟಾಣಿ ಹೊನ್ನಾವರ, ರಾಮಕೃಷ್ಣ ಮಂದಾರ್ತಿ, ಮಂಜುನಾಥ ಭಟ್ ಬೆಳ್ಳಾರೆ, ತಿಮ್ಮಪ್ಪ ಹೆಗಡೆ ಶಿರಳಗಿ ಸಿದ್ದಾಪುರ, ಬಸವರಾಜ್ ಹುಣ್ಸೆಮಕ್ಕಿ, ರಾಮಚಂದ್ರ ಹೆಗಡೆ ಮೂರೂರು, ರಘುರಾಮ ಗೌಡ ಕೇಂಜ, ದಿನೇಶ ಅಮ್ಮಣ್ಣಾಯ ಅರಸಿನಮಕ್ಕಿ, ಉಮೇಶ ಹೆಬ್ಬಾರ್ ನಿಡ್ಲೆ, ಸಂಜಯಕುಮಾರ್ ಶೆಟ್ಟಿ ಗೋಣಿಬೀಡು, ಮಹಾದೇವ ಪಟಗಾರ ಕುಮಟಾ, ರಾಘವದಾಸ್ ಮುಡಿಪು.

















ಪ್ರಶಸ್ತಿ ಪ್ರದಾನ ಸಮಾರಂಭ ಡಿಸೆಂಬರ್ 26, ಶನಿವಾರ ಸಂಜೆ 5.00 ಗಂಟೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ. ಪರ್ಯಾಯ ಶ್ರೀ ಅದಮಾರು ಮಠಾಧೀಶರಾದ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ


ಮತ್ತು ಶ್ರೀ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಲಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿಯು 20,000 ನಗದು ಪುರಸ್ಕಾರ ಸಹಿತ ಪ್ರಶಸ್ತಿ ಪರಿಕರಗಳನ್ನೊಳಗೊಂಡಿರುತ್ತದೆ.
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
- ನೇಪಾಳದಲ್ಲಿ ಹಠಾತ್ ಪ್ರವಾಹ: 133 ಭಾರತೀಯರು ನಾಪತ್ತೆ, 55 ಮಂದಿ ಸಾವು; ಬಿಹಾರ, ಯುಪಿ ಗಡಿಗಳಲ್ಲಿ ಕಟ್ಟೆಚ್ಚರ
- “ಹಿಜಾಬ್ ಇಸ್ಲಾಂಗೆ ಅನಿವಾರ್ಯವಲ್ಲ”: ಉತ್ತರ ಪ್ರದೇಶ ವಿದ್ಯಾರ್ಥಿನಿಯ ಅರ್ಜಿಯನ್ನು ತಳ್ಳಿಹಾಕಿದ ಹೈಕೋರ್ಟ್.
- ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ, ಆದಿಸುಬ್ರಹ್ಮಣ್ಯ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು
- ಎಂಜಿನಿಯರ್ ಮತ್ತು ಅವರ ಕುಟುಂಬ ನದಿಗೆ ಹಾರಿ ಆತ್ಮಹತ್ಯೆ; ಡೆತ್ನೋಟ್ನಲ್ಲಿ ರೈಫಲ್ ಶೂಟಿಂಗ್ ಕೋಚ್ ವಿರುದ್ಧ ಆರೋಪ – ಲವ್ ಜಿಹಾದ್ ಶಂಕೆ
ಪ್ರೊ. ಕೆ. ಸದಾಶಿವ ರಾವ್ ಅವರಿಗೆ ‘ಯಕ್ಷಚೇತನ’ ಪ್ರಶಸ್ತಿ
ಉಡುಪಿಯ ಯಕ್ಷಗಾನ ಕಲಾರಂಗ ಸಂಸ್ಥೆಯ ಹಿರಿಯ ಕಾರ್ಯಕರ್ತರಿಗೆ ನೀಡುವ ಯಕ್ಷಚೇತನ ಪ್ರಶಸ್ತಿಗೆ ವಿದ್ಯಾಪೋಷಕ್ ಕೋಶಾಧಿಕಾರಿ ನಿವೃತ್ತ ಪ್ರಾಂಶುಪಾಲ ಪ್ರೊ.ಕೆ.ಸದಾಶಿವ ರಾವ್ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭ ಡಿಸೆಂಬರ್ 26, ಶನಿವಾರ ಸಂಜೆ 5.00 ಗಂಟೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ.
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
- ನೇಪಾಳದಲ್ಲಿ ಹಠಾತ್ ಪ್ರವಾಹ: 133 ಭಾರತೀಯರು ನಾಪತ್ತೆ, 55 ಮಂದಿ ಸಾವು; ಬಿಹಾರ, ಯುಪಿ ಗಡಿಗಳಲ್ಲಿ ಕಟ್ಟೆಚ್ಚರ
- “ಹಿಜಾಬ್ ಇಸ್ಲಾಂಗೆ ಅನಿವಾರ್ಯವಲ್ಲ”: ಉತ್ತರ ಪ್ರದೇಶ ವಿದ್ಯಾರ್ಥಿನಿಯ ಅರ್ಜಿಯನ್ನು ತಳ್ಳಿಹಾಕಿದ ಹೈಕೋರ್ಟ್.
- ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ, ಆದಿಸುಬ್ರಹ್ಮಣ್ಯ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು
- ಎಂಜಿನಿಯರ್ ಮತ್ತು ಅವರ ಕುಟುಂಬ ನದಿಗೆ ಹಾರಿ ಆತ್ಮಹತ್ಯೆ; ಡೆತ್ನೋಟ್ನಲ್ಲಿ ರೈಫಲ್ ಶೂಟಿಂಗ್ ಕೋಚ್ ವಿರುದ್ಧ ಆರೋಪ – ಲವ್ ಜಿಹಾದ್ ಶಂಕೆ
ಪರ್ಯಾಯ ಶ್ರೀ ಅದಮಾರು ಮಠಾಧೀಶರಾದ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಮತ್ತು ಶ್ರೀ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಲಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇಳಗಳ ಇಂದಿನ (21-12-2020) ಯಕ್ಷಗಾನ ಪ್ರದರ್ಶನಗಳ ವಿವರ
| ಮೇಳಗಳ ಇಂದಿನ (21-12-2020) ಯಕ್ಷಗಾನ ಪ್ರದರ್ಶನಗಳ ವಿವರ | ||
| ಮೇಳ | ಇಂದು/ದಿನಾಂಕ | ಸ್ಥಳ |
| ಶ್ರೀ ಧರ್ಮಸ್ಥಳ ಮೇಳ | 21-12-2020 | ಹಂದಾಡಿ ಮರ್ಬು, ಬ್ರಹ್ಮಾವರ – ಸಂಪೂರ್ಣ ದೇವಿ ಮಹಾತ್ಮೆ |
| ಕಟೀಲು ಒಂದನೇ ಮೇಳ | 21-12-2020 | ದಡ್ಡುಮನೆ, ನಿಡ್ಡೋಡಿ -ಶ್ರೀ ದೇವಿ ಮಹಾತ್ಮೆ |
| ಕಟೀಲು ಎರಡನೇ ಮೇಳ | 21-12-2020 | ಕಡೇಶಿವಾಲಯ, ಬಂಟ್ವಾಳ -ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ |
| ಕಟೀಲು ಮೂರನೇ ಮೇಳ | 21-12-2020 | ಕಟೀಲು ಕ್ಷೇತ್ರದಲ್ಲಿ – ನಳ ದಮಯಂತಿ |
| ಕಟೀಲು ನಾಲ್ಕನೇ ಮೇಳ | 21-12-2020 | ಟೋಲ್ ಗೇಟ್ ಬಳಿ, ಹೆಜಮಾಡಿ – ಸೀತಾ ಕಲ್ಯಾಣ, ಜಾಂಬವತೀ ಕಲ್ಯಾಣ, ಮೀನಾಕ್ಷಿ ಕಲ್ಯಾಣ |
| ಕಟೀಲು ಐದನೇ ಮೇಳ | 21-12-2020 | ಉರಿಪಾದೆ ಮನೆ, ಪೊಳಲಿ – ಶಶಿಪ್ರಭಾ ಪರಿಣಯ- ಪುರುಷಾಮೃಗ-ಶ್ರೀನಿವಾಸ ಕಲ್ಯಾಣ |
| ಕಟೀಲು ಆರನೇ ಮೇಳ | 21-12-2020 | ಉಲ್ಲಂಜೆ, ಮೆನ್ನಬೆಟ್ಟು – ಶ್ರೀ ದೇವಿ ಮಹಾತ್ಮೆ |
| ಮಂದಾರ್ತಿ ಒಂದನೇ ಮೇಳ | 21-12-2020 | ಮಕ್ಕಿಮನೆ ತಂತ್ರಾಡಿ – ಕೂಡಾಟ |
| ಮಂದಾರ್ತಿ ಎರಡನೇ ಮೇಳ | 21-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಮೂರನೇ ಮೇಳ | 21-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ನಾಲ್ಕನೇ ಮೇಳ | 21-12-2020 | ಶ್ರೀ ಕ್ಷೇತ್ರದಲ್ಲಿ |
| ಮಂದಾರ್ತಿ ಐದನೇ ಮೇಳ | 21-12-2020 | ಮಕ್ಕಿಮನೆ ತಂತ್ರಾಡಿ – ಕೂಡಾಟ |
| ಶ್ರೀ ತಳಕಲ ಮೇಳ | 21-12-2020 | ಶ್ರೀ ಕ್ಷೇತ್ರದಲ್ಲಿ – ಭಾರ್ಗವ ವಿಜಯ |
| ಶ್ರೀ ಮಾರಣಕಟ್ಟೆ ಮೇಳ ‘ಎ’ | 21-12-2020 | ಶ್ರೀ ಕ್ಷೇತ್ರದಲ್ಲಿ |
| ಶ್ರೀ ಮಾರಣಕಟ್ಟೆ ಮೇಳ ‘ಬಿ’ | 21-12-2020 | ಕೋಣ್ಕಿ ಹೊಸಿಮನೆ |
| ಶ್ರೀ ಮಾರಣಕಟ್ಟೆ ಮೇಳ ‘ಸಿ’ | 21-12-2020 | ಶ್ರೀ ಕ್ಷೇತ್ರದಲ್ಲಿ |
| ಶ್ರೀ ಪಾವಂಜೆ ಮೇಳ | 21-12-2020 | ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ – ದೇವಿ ಮಹಾತ್ಮೆ |
| ಶ್ರೀ ಹಟ್ಟಿಯಂಗಡಿ ಮೇಳ | 21-12-2020 | ಅರೆಹೊಳೆ – ದಿವ್ಯ ಸನ್ನಿಧಿ |
| ಕಮಲಶಿಲೆ ಮೇಳ ‘ಎ’ | 21-12-2020 | ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಯಳಬೇರು |
| ಕಮಲಶಿಲೆ ಮೇಳ ‘ಬಿ’ | 21-12-2020 | ಶ್ರೀ ಕ್ಷೇತ್ರದಲ್ಲಿ |
| ಶ್ರೀ ಅಮೃತೇಶ್ವರೀ ಮೇಳ | 21-12-2020 | ಶ್ರೀ ಕ್ಷೇತ್ರದಲ್ಲಿ |
| ಶ್ರೀ ಬೋಳಂಬಳ್ಳಿ ಮೇಳ | 21-12-2020 | ಕುಂದಾಪುರ ವ್ಯಾಸರಾಯ ಮಠ |
| ಶ್ರೀ ಸೌಕೂರು ಮೇಳ | 21-12-2020 | ಗುಲ್ವಾಡಿ ದೊಡ್ಮನೆ ಬಂಧುಗಳು – ನೂತನ ಪ್ರಸಂಗ |
| ಶ್ರೀ ಹಾಲಾಡಿ ಮೇಳ | 21-12-2020 | ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಮುಂಡ್ಕೋಡು, ಹಾಲಾಡಿ |
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
- ನೇಪಾಳದಲ್ಲಿ ಹಠಾತ್ ಪ್ರವಾಹ: 133 ಭಾರತೀಯರು ನಾಪತ್ತೆ, 55 ಮಂದಿ ಸಾವು; ಬಿಹಾರ, ಯುಪಿ ಗಡಿಗಳಲ್ಲಿ ಕಟ್ಟೆಚ್ಚರ
- “ಹಿಜಾಬ್ ಇಸ್ಲಾಂಗೆ ಅನಿವಾರ್ಯವಲ್ಲ”: ಉತ್ತರ ಪ್ರದೇಶ ವಿದ್ಯಾರ್ಥಿನಿಯ ಅರ್ಜಿಯನ್ನು ತಳ್ಳಿಹಾಕಿದ ಹೈಕೋರ್ಟ್.
- ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ, ಆದಿಸುಬ್ರಹ್ಮಣ್ಯ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು
- ಎಂಜಿನಿಯರ್ ಮತ್ತು ಅವರ ಕುಟುಂಬ ನದಿಗೆ ಹಾರಿ ಆತ್ಮಹತ್ಯೆ; ಡೆತ್ನೋಟ್ನಲ್ಲಿ ರೈಫಲ್ ಶೂಟಿಂಗ್ ಕೋಚ್ ವಿರುದ್ಧ ಆರೋಪ – ಲವ್ ಜಿಹಾದ್ ಶಂಕೆ
ಮಹನೀಯರ ಮಹಾನುಡಿಗಳು(ಭಾಗ – 8) – ಶೇಣಿ ಗೋಪಾಲಕೃಷ್ಣ ಭಟ್
(ಡಾ. ಶೇಣಿ ಗೋಪಾಲಕೃಷ್ಣ ಭಟ್ – ‘ಯಕ್ಷಗಾನ ಮತ್ತು ನಾನು’ ಎಂಬ ತಮ್ಮ ಆತ್ಮಚರಿತ್ರೆಯಲ್ಲಿ – 1981)
‘ಭೀಷ್ಮ ವಿಜಯ’ ಪ್ರಸಂಗದಲ್ಲಿ ಅಂಬೆಯ ಪಾತ್ರಧಾರಿಯು “ಕೇಳು ಭೀಷ್ಮಾಚಾರ್ಯ ಬಿನ್ನಪವ” ಎಂಬ ಪದ್ಯವನ್ನವಲಂಬಿಸಿ ಮೊದಲ ಹಂತದಲ್ಲೇ, ಮದುವೆಯ ಹಂದರಕ್ಕೆ ಬ್ರಹ್ಮಚರ್ಯ ನಿಷ್ಠೆಯುಳ್ಳ ಭೀಷ್ಮನ ಪ್ರವೇಶದ ಸಾಧುತ್ವವನ್ನೂ ರಾಕ್ಷಸ ವಿವಾಹ ಕ್ರಮವೆಂದಾದರೆ ತಮ್ಮನ ಬದಲಿಗೆ ಅಣ್ಣನು ಬರುವ ಧರ್ಮಪದ್ಧತಿಯನ್ನೂ ಅಕ್ಷೇಪಿಸಿ ಭೀಷ್ಮವಿಜಯ ಪ್ರಸಂಗದ ಸಮಗ್ರ ವಿಚಾರಮಂಥನಕ್ಕೆ ತೊಡಗಿದರೆ, ಭೀಷ್ಮನ ಪಾತ್ರಧಾರಿಯು ಅಲ್ಲೇ ಎಲ್ಲಕ್ಕೂ ಉತ್ತರಿಸಬೇಕೇ? ಬೇಡವೇ? ಎಂಬ ಜಿಜ್ನಾಸೆಯು ಒಂದೆರಡು ಸಲ ನನ್ನಲ್ಲಿ ಮೂಡಿದೆ. ಕೆಲವೊಮ್ಮೆ ಅಂಬೆಯ ಪಾತ್ರಧಾರಿಗಳಲ್ಲಿ ಈ ಕಾರಣದಿಂದ ವಿರಸವೂ ಉಂಟಾಗಿದೆ. ಏಕೆಂದರೆ ಅಂಬೆಯ ಪಾತ್ರದ ಚೌಕಟ್ಟಿನ ಹೊರಗಿನ ವಿಷಯಗಳಿವು.
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
- ನೇಪಾಳದಲ್ಲಿ ಹಠಾತ್ ಪ್ರವಾಹ: 133 ಭಾರತೀಯರು ನಾಪತ್ತೆ, 55 ಮಂದಿ ಸಾವು; ಬಿಹಾರ, ಯುಪಿ ಗಡಿಗಳಲ್ಲಿ ಕಟ್ಟೆಚ್ಚರ
- “ಹಿಜಾಬ್ ಇಸ್ಲಾಂಗೆ ಅನಿವಾರ್ಯವಲ್ಲ”: ಉತ್ತರ ಪ್ರದೇಶ ವಿದ್ಯಾರ್ಥಿನಿಯ ಅರ್ಜಿಯನ್ನು ತಳ್ಳಿಹಾಕಿದ ಹೈಕೋರ್ಟ್.
- ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ, ಆದಿಸುಬ್ರಹ್ಮಣ್ಯ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು
- ಎಂಜಿನಿಯರ್ ಮತ್ತು ಅವರ ಕುಟುಂಬ ನದಿಗೆ ಹಾರಿ ಆತ್ಮಹತ್ಯೆ; ಡೆತ್ನೋಟ್ನಲ್ಲಿ ರೈಫಲ್ ಶೂಟಿಂಗ್ ಕೋಚ್ ವಿರುದ್ಧ ಆರೋಪ – ಲವ್ ಜಿಹಾದ್ ಶಂಕೆ
ಆದುದರಿಂದಲೇ ಮುಂದೆ ಪರಶುರಾಮ, ಭೀಷ್ಮರ ವಾಗ್ವಾದದಲ್ಲಿ ಇತ್ಯರ್ಥವಾಗುವ ವಿಷಯಗಳಾಗಿ ಇವು ಪ್ರಸಂಗದಲ್ಲಿ ನಿರೂಪಿಸಲ್ಪಟ್ಟಿವೆಯೆಂಬುದು ನನ್ನ ಅಭಿಪ್ರಾಯ. ಹೀಗೆ ಪರಶುರಾಮ, ಭೀಷ್ಮರ ವಾದದಲ್ಲಿ ನಿರ್ಣಯಿಸಲ್ಪಡಬೇಕಾದ, ಭೀಷ್ಮನ ವ್ಯಕ್ತಿತ್ವವನ್ನು ಅಂಬೆಯೇ ಒರೆಗಲ್ಲಿಗೆ ಹಚ್ಚುವ ಪ್ರಯತ್ನಕ್ಕೆ ಅರ್ಥಧಾರಿಯು ಸಮರ್ಥನೆಂಬುದರಿಂದ ಮುಂದಾಗುವ ಸಾಹಸವು ಯಕ್ಷಗಾನದ ಸುಗಮ ಪಂಥವಾಗಲಾರದು; ಮಾತ್ರವಲ್ಲ ಆಗಲೂಬಾರದು.
ಮಾಯಾಮೃಗದ ಪ್ರಕರಣದಲ್ಲಿ ರಾಮನು, “ಸರಸಿಜಾಂಬಕಿ ನಿನ್ನ ಮರುಳು ಮಾಡಲು ಬಂದ ದುರುಳರ ಕಪಟ ಕಣೆ” ಎಂಬ ಪದ್ಯಕ್ಕೆ ಅರ್ಥವಿಸುವಾಗ, “ರಾಕ್ಷಸನ ಕೃತ್ರಿಮವಿದಾದರೆ ದುಷ್ಟದಮನ ನಿಮಗೆ ಕರ್ತವ್ಯವೆ ಅಗಿದೆಯಲ್ಲವೇ? ಹಾಗಿರುವಾಗ ನನ್ನ ಬಯಕೆಗಾಗಿ ಅಲ್ಲವೆಂದಾದರೂ, ಅದನ್ನು ಬೆನ್ನಟ್ಟಿ ಕೊಲ್ಲಲೇಬೇಕಾಗಿರುವ ನೀವು ಸುಮ್ಮನೆ ನನ್ನಲ್ಲಿ ಚರ್ಚಿಸುತ್ತಾ ಹೊತ್ತು ಕಳೆಯುವುದು ಸರಿಯೇ” ಎಂಬ ಪ್ರಸ್ತಾವನೆಯಿಂದ ಸೀತೆಯ ಅರ್ಥಧಾರಿ ರಾಮನನ್ನು ಅಕ್ಷೇಪಿಸಿ ಮಾತಾಡತೊಡಗಿದರೆ ಪ್ರಸಂಗದ ಗುರಿಯೇನಾದಿತೆಂಬ ವಿವೇಚನೆಯಿಲ್ಲದೆ ಅರ್ಥಧಾರಿಯೂ, ಇಂಥ ಮಾತುಗಳಿಗೆ ಚಪ್ಪಾಳೆ ತಟ್ಟುವ ಪ್ರೇಕ್ಷಕರೂ ಯಕ್ಷಗಾನ ಕ್ಷೇತ್ರದಲ್ಲಿ ಅಪಾಯಕಾರಿಗಳೆಂಬ ಮಾತು ಸ್ವಲ್ಪ ನಿಷ್ಠುರವಾದರೂ ಸತ್ಯವೆಂಬುದನ್ನು ವಿವೇಕಿಗಳು ಮರೆಯಬಾರದು”.
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
- ನೇಪಾಳದಲ್ಲಿ ಹಠಾತ್ ಪ್ರವಾಹ: 133 ಭಾರತೀಯರು ನಾಪತ್ತೆ, 55 ಮಂದಿ ಸಾವು; ಬಿಹಾರ, ಯುಪಿ ಗಡಿಗಳಲ್ಲಿ ಕಟ್ಟೆಚ್ಚರ
- “ಹಿಜಾಬ್ ಇಸ್ಲಾಂಗೆ ಅನಿವಾರ್ಯವಲ್ಲ”: ಉತ್ತರ ಪ್ರದೇಶ ವಿದ್ಯಾರ್ಥಿನಿಯ ಅರ್ಜಿಯನ್ನು ತಳ್ಳಿಹಾಕಿದ ಹೈಕೋರ್ಟ್.
- ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ, ಆದಿಸುಬ್ರಹ್ಮಣ್ಯ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು
- ಎಂಜಿನಿಯರ್ ಮತ್ತು ಅವರ ಕುಟುಂಬ ನದಿಗೆ ಹಾರಿ ಆತ್ಮಹತ್ಯೆ; ಡೆತ್ನೋಟ್ನಲ್ಲಿ ರೈಫಲ್ ಶೂಟಿಂಗ್ ಕೋಚ್ ವಿರುದ್ಧ ಆರೋಪ – ಲವ್ ಜಿಹಾದ್ ಶಂಕೆ
